Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್:...

ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್: ಹರ್‌ಪ್ರೀತ್‌ಗೆ ಕಂಚು, ಗುರುಪ್ರೀತ್ ನಿರಾಸೆ

ವಾರ್ತಾಭಾರತಿವಾರ್ತಾಭಾರತಿ10 May 2017 11:33 PM IST
share
ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್: ಹರ್‌ಪ್ರೀತ್‌ಗೆ ಕಂಚು, ಗುರುಪ್ರೀತ್ ನಿರಾಸೆ

ಹೊಸದಿಲ್ಲಿ, ಮೇ 10: ಏಷ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನ ಮೊದಲ ದಿನ ಗ್ರಿಕೊ-ರೊಮನ್ ತೂಕ ವಿಭಾಗದಲ್ಲಿ ಭಾರತದ ಹರ್‌ಪ್ರೀತ್ ಸಿಂಗ್ ಅವರು ಕಂಚಿನ ಪದಕ ಜಯಿಸಿದ್ದಾರೆ. ಇತರ ಕುಸ್ತಿಪಟುಗಳು ಪರಿಣಾಮಕಾರಿ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ.

ಬುಧವಾರ ಇಲ್ಲಿ ಆರಂಭವಾದ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಚೀನಾದ ಜುಂಜೀ ನಾ ಅವರನ್ನು 3-2 ಅಂತರದಿಂದ ಮಣಿಸಿದ ಹರ್‌ಪ್ರೀತ್ ಕೂಟದಲ್ಲಿ ಸತತ ಎರಡನೆ ಬಾರಿ ಕಂಚಿನ ಪದಕ ಗೆದ್ದುಕೊಂಡರು.

  ಕಂಚಿನ ಪದಕಕ್ಕಾಗಿ ನಡೆದ ಪ್ಲೇ-ಆಫ್ ಪಂದ್ಯದ ಮೊದಲ ಸುತ್ತು ಕೊನೆಗೊಂಡಾಗ ಉಭಯ ಆಟಗಾರರು 1-1 ರಿಂದ ಸಮಬಲ ಸಾಧಿಸಿದರು. ದ್ವಿತೀಯ ಸುತ್ತಿನಲ್ಲಿ ತಿರುಗೇಟು ನೀಡಿದ ಹರ್‌ಪ್ರೀತ್ ಎರಡು ಅಂಕವನ್ನು ಗಳಿಸಿ ಎದುರಾಳಿಯನ್ನು 3-1 ಅಂತರದಿಂದ ಮಣಿಸಿದರು. ಮೊದಲ ದಿನದ ಪಂದ್ಯದಲ್ಲಿ ಹರ್‌ಪ್ರೀತ್ ಭಾರತದ ಪರ ಪದಕದ ಖಾತೆ ತೆರೆದರು. ಇತರ ಕುಸ್ತಿಪಟುಗಳು ಬರಿಗೈಯಲ್ಲಿ ವಾಪಸಾದರು.

ಏಷ್ಯನ್ ಚಾಂಪಿಯನ್‌ಶಿಪ್‌ನ ಮೊದಲ ದಿನ ಅಭಿಮಾನಿಗಳಿಗೆ ಹಾಗೂ ಮಾಧ್ಯಮಗಳಿಗೆ ಯಾವುದೇ ವ್ಯವಸ್ಥೆ ಕಲ್ಪಿಸದ ಕಾರಣ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ‘‘ನನ್ನ ಮೇಲೆ ಪದಕದ ನಿರೀಕ್ಷೆಯಿದ್ದ ಕಾರಣ ಒತ್ತಡದಲ್ಲಿದ್ದೆ. ಆತಿಥೇಯ ಭಾರತಕ್ಕೆ ಮೊದಲ ದಿನವೇ ಪದಕ ಗೆದ್ದುಕೊಡಲು ಬಯಸಿದ್ದೆ. ತನ್ನ ರಣತಂತ್ರ ಯಶಸ್ವಿಯಾಗಿ ಪದಕ ಗೆದ್ದುಕೊಂಡಿರುವುದಕ್ಕೆ ಸಂತೋಷವಾಗುತ್ತಿದೆ’’ ಎಂದು ಬ್ಯಾಂಕಾಕ್‌ನಲ್ಲಿ ನಡೆದಿದ್ದ ಕಳೆದ ಆವೃತ್ತಿಯ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಹರ್‌ಪ್ರೀತ್ ಹೇಳಿದ್ದಾರೆ. ಭಾರತದ ಇನ್ನೋರ್ವ ಸ್ಪರ್ಧಿ ಗುರುಪ್ರೀತ್(75ಕೆಜಿ) ಚೀನಾದ ಬಿನ್ ಯಾಂಗ್ ವಿರುದ್ಧ ಕಂಚಿನ ಪದಕಕ್ಕಾಗಿ ನಡೆದಿದ್ದ ಪಂದ್ಯದಲ್ಲಿ ಕೇವಲ 38 ಸೆಕೆಂಡ್‌ನಲ್ಲಿ 0-8 ರಿಂದ ಸೋತು ನಿರಾಸೆಗೊಳಿಸಿದರು.

ಹರ್‌ಪ್ರೀತ್ ಅರ್ಹತಾ ಸುತ್ತಿನಲ್ಲಿ ಜಪಾನ್‌ನ ಯುಯಾ ಮಯೆಟಾರನ್ನು 2-1 ರಿಂದ ಮಣಿಸಿ ಉತ್ತಮ ಆರಂಭ ಪಡೆದಿದ್ದರು. ಆದರೆ ಕ್ವಾರ್ಟರ್ ಫೈನಲ್‌ನಲ್ಲಿ ಕೊರಿಯದ ಕಿಮ್ ವಿರುದ್ಧ ಸೋತಿದ್ದರು. ಕಿಮ್ ಚಿನ್ನದ ಪದಕ ಸುತ್ತಿಗೆ ತಲುಪಿದ ಕಾರಣ ಹರ್‌ಪ್ರೀತ್ ಅದೃಷ್ಟ ಖುಲಾಯಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X