Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರ್ನಬ್ ರಿಂದ ‘ಸುಪಾರಿ ಪತ್ರಿಕೋದ್ಯಮ’...

ಅರ್ನಬ್ ರಿಂದ ‘ಸುಪಾರಿ ಪತ್ರಿಕೋದ್ಯಮ’ ಎಂದು ಟ್ವೀಟ್ ಮಾಡಿದ ರಾಹುಲ್ ಕನ್ವಲ್!

ವಾರ್ತಾಭಾರತಿವಾರ್ತಾಭಾರತಿ11 May 2017 11:11 AM IST
share
ಅರ್ನಬ್ ರಿಂದ ‘ಸುಪಾರಿ ಪತ್ರಿಕೋದ್ಯಮ’ ಎಂದು ಟ್ವೀಟ್ ಮಾಡಿದ ರಾಹುಲ್ ಕನ್ವಲ್!

ಮುಂಬೈ, ಮೇ 11: "ಟೈಮ್ಸ್ ನೌ" ಚಾನಲ್ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸಿ ಕೆಲ ತಿಂಗಳ ಹಿಂದೆ ರಾಜೀನಾಮೆ ನೀಡಿದ್ದ ಅರ್ನಬ್ ಗೋಸ್ವಾಮಿ ಮೇ 6ರಂದು ತಮ್ಮ ಹೊಸ ಚಾನಲ್ ರಿಪಬ್ಲಿಕ್ ಚಾನಲ್ ಅನ್ನು ಭಾರೀ ಗಡದ್ದಾಗಿ ಆರಂಭಿಸಿ ಆರ್‌ಜೆಡಿ ನಾಯಕ ಲಾಲು ಯಾದವ್ ಹಾಗೂ ಶಶಿ ತರೂರ್ ನಡುವಣ ಸಂಭಾಷಣೆಯ ಟೇಪ್ ಪ್ರಸ್ತುತಪಡಿಸಿ ಬಹಳಷ್ಟು ಸುದ್ದಿ ಮಾಡಿದ್ದಾರೆ.

ಈ ಚಾನಲ್ ಬಿಜೆಪಿ ಪ್ರೇಷಿತವೆಂಬರ್ಥದ ಸುದ್ದಿ ಬರುತ್ತಿರುವಂತೆಯೇ ಖ್ಯಾತ ಪತ್ರಕರ್ತ ರಾಹುಲ್ ಕನ್ವಲ್ ಟ್ವೀಟೊಂದನ್ನು ಮಾಡಿ ವಿವಾದಕ್ಕೀಡಾಗಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ರಿಪಬ್ಲಿಕ್ ಟಿವಿ ಆರಂಭ ಕುರಿತು ಮಾಹಿತಿ ನೀಡುವ ಬಿಜೆಪಿ ಸಮರ್ಥಕನದ್ದೆಂದು ಹೇಳಲಾದ ಪೋಸ್ಟ್ ಒಂದನ್ನು ಟ್ವೀಟ್ ಮಾಡಿ ಹೀಗೆಂದು ಅವರು ಬರೆದಿದ್ದಾರೆ. ‘‘ಒಂದು ಪಕ್ಷ ಒಂದು ಟಿವಿ ಚಾನಲ್ ಬೆಂಬಲಿಸಲು ಸರ್ವ ರೀತಿಯ ಪ್ರಯತ್ನ ಮಾಡುತ್ತಿದೆ. ಶೇ. 100 ತಾರತಮ್ಯ ಶೇ. 0 ವಸ್ತುನಿಷ್ಠತೆ. ಸುಪಾರಿ ಪತ್ರಿಕೋದ್ಯಮ !’’ ಎಂದಿದ್ದಾರೆ.

ಆದರೆ ರಾಹುಲ್ ಕನ್ವಲ್ ಅವರು ಶೇರ್ ಮಾಡಿದ ಪೇಜ್ ಬಿಜೆಪಿಯ ಅಧಿಕೃತ ಪೇಜ್ ಆಗಿರದೇ ಇರುವುದರಿಂದ ಪಕ್ಷದ ಐಟಿ ಘಟಕದ ಅಮಿತ್ ಮಾಲವಿಯ ರಾಹುಲ್ ಪೋಸ್ಟ್ ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ‘‘ಆರೋಪ ಮಾಡುವ ಮೊದಲು ಸತ್ಯಾಸತ್ಯತೆ ಪರಿಶೀಲಿಸಬೇಕು,’’ ಎಂದು ಹೇಳಿದ್ದಾರೆ. ಇದೇ ವಿಚಾರದಲ್ಲಿ ಅನೇಕ ಟ್ವಿಟ್ಟರಿಗರು ರಾಹುಲ್ ಕನ್ವಲ್ ಅವರನ್ನು ಟ್ರೋಲ್ ಮಾಡಿದ್ದಾರೆ.

ಇದಕ್ಕೂ ಮುಂಚೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸಂಜಯ್ ಝಾ ಅವರು ಟ್ವೀಟೊಂದನ್ನು ಮಾಡಿ ಈ ಚಾನಲ್ ಅನ್ನು ಬಹಿಷ್ಕರಿಸಬೇಕೆಂದು ಸೂಚ್ಯವಾಗಿ ಹೇಳಿದ್ದರಲ್ಲದೆ ಅದನ್ನು ಬಿಜೆಪಿ ಪ್ರಾಯೋಜಿಸಿದೆಯೆಂದೂ ಆಪಾದಿಸಿದ್ದರು.

ಈ ಹಿಂದೆ ಅರ್ನಬ್ ಟೈಮ್ಸ್ ನೌ ನಲ್ಲಿದ್ದಾಗ ಖ್ಯಾತ ಪತ್ರಕರ್ತೆ ಬರ್ಖಾ ದತ್ತ್ ಕೂಡ ಅವರ ಕಟು ಟೀಕಾಕಾರರಾಗಿದ್ದರಲ್ಲದೆ ಅವರು ಮೋದಿ ಸರಕಾರದ ಚಮಚಾಗಿರಿ ಮಾಡುತ್ತಿದ್ದಾರೆಂದು ಫೇಸ್ ಬುಕ್ ಪೋಸ್ಟ್ ಒಂದರಲ್ಲಿ ಬರೆದಿದ್ದರು.

One party going all out to prop up one TV channel. 100% bias. 0% objectivity. Agenda: Promote the BJP. Fight opposition. Supari journalism! pic.twitter.com/0dhIh5qwB1

— Rahul Kanwal (@rahulkanwal) May 9, 2017

@rahulkanwal Rahul, This isn't BJP Delhi's official page. Verify before you shoot.

— Amit Malviya (@malviyamit) May 9, 2017

@malviyamit @rahulkanwal No. Its Run by Maha Fraud BJP. Because its not verified doesn't mean its not Run by them. Baaki Kaun interested h in choro ke page banane me

— Abhishek Mishra (@meamabhishek) May 9, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X