Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಗೆ ಬಂದ ಕುಂಙಾಲಿಕುಟ್ಟಿಗೆ ಆಂಟನಿ...

ದಿಲ್ಲಿಗೆ ಬಂದ ಕುಂಙಾಲಿಕುಟ್ಟಿಗೆ ಆಂಟನಿ ನೀಡಿದ ಸಲಹೆ ಏನು ?

ವಾರ್ತಾಭಾರತಿವಾರ್ತಾಭಾರತಿ11 May 2017 2:36 PM IST
share
ದಿಲ್ಲಿಗೆ ಬಂದ ಕುಂಙಾಲಿಕುಟ್ಟಿಗೆ ಆಂಟನಿ ನೀಡಿದ ಸಲಹೆ ಏನು ?

ಹೊಸದಿಲ್ಲಿ, ಮೇ 11: ಕೇರಳದ ಗಾಳಿ ದಿಲ್ಲಿಯಲ್ಲಿರುವುದು. ಇದರಿತು ದಿಲ್ಲಿಯಲ್ಲಿ ಕೆಲಸಮಾಡಬೇಕಿದೆ ಎಂದು ಮಲಪ್ಪುರಮ್ ಉಪಚುನಾವಣೆಯಲ್ಲಿ ಸಂಸದರಾಗಿ ಚುನಾಯಿತರಾದ ಮುಸ್ಲಿಂ ಲೀಗ್ ಅಖಿಲಭಾರತ ಪ್ರಧಾನಕಾರ್ಯದರ್ಶಿಪಿ.ಕೆ.ಕುಂಙಾಲಿಕುಟ್ಟಿ ಅವರಿಗೆ ಮಾಜಿ ಕೇಂದ್ರಸಚಿವ ಎ.ಕೆ. ಆಂಟನಿ ಕಿವಿಮಾತು ಹೇಳಿದ್ದಾರೆ. ಹೊಸದಿಲ್ಲಿ ಕೇರಳ ಹೌಸ್‌ನಲ್ಲಿ ಪಿ.ಕೆ.ಕುಂಙಾಲಿಕುಟ್ಟಿಗೆ ದಿಲ್ಲಿಯ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್ ಆಯೋಜಿಸಿದ ಸ್ವಾಗತ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಅವರು ಮಾತಾಡುತ್ತಿದ್ದರು. ಪಿ.ಕೆ.ಕುಂಙಾಲಿಕುಟ್ಟಿ ಈಗ ಬಂದಿದ್ದಾರೆ. ನಾನು ಸ್ವಲ್ಪಮೊದಲೇ ಬಂದೆ. ಈ ಅನುಭವದ ಆಧಾರದಲ್ಲಿ ತಾನು ಅವರಿಗೆ ಈ ಮಾತು ಹೇಳುತ್ತಿದ್ದೇನೆ ಎಂದು ಆಂಟನಿ ಹೇಳಿದರು. ದಿಲ್ಲಿಯಲ್ಲಿ ಕೇರಳದಂತೆ ಕೆಲಸ ಮಾಡಲುಸಾಧ್ಯವಿಲ್ಲ. ಆದರೆ ಪಿ.ಕೆ.ಕುಂಙಾಲಿಕುಟ್ಟಿ ಸಮಸ್ಯೆಹುಟ್ಟುಹಾಕುವವರಲ್ಲ. ಸಮಸ್ಯೆ ಬಗೆಹರಿಸುವವರು. ಆದ್ದರಿಂದ ದಿಲ್ಲಿಯ ಅನುಭವ ಅವರಿಗೆ ತಲೆನೋವಾಗಲಾರದು ಎಂದು ಆಂಟನಿ ಅಭಿಪ್ರಾಯ ವ್ಯಕ್ತಪಡಿಸಿದರು. ದೇಶಕ್ಕೆ ಅಪಾಯಕಾರಿಯಾದ ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಅಲ್ಪಸಂಖ್ಯಾತರು ಮತ್ತು ಕಾಂಗ್ರೆಸ್ ಸಹಿತ ಜಾತ್ಯತೀತ ಮೈತ್ರಿಕೂಟ ರೂಪಿಸಲು ಪಿ.ಕೆ.ಕುಂಙಾಲಿಕುಟ್ಟಿಗೆಸಾಧ್ಯವಿದೆ ಎಂದು ಈ ಸಂದರ್ಭದಲ್ಲಿಮುಸ್ಲಿಂ ಲೀಗ್ ರಾಷ್ಟ್ರಾಧ್ಯಕ್ಷ ಖಾದರ್ ಮೊಯ್ದಿನ್ ಹೇಳಿದರು.

ಖಾದರ್ ಮೊಯ್ದಿನ್ ಪಿ.ಕೆ.ಕುಂಙಾಲಿಕುಟ್ಟಿಗೆ ಶಾಲು ಹೊದಿಸಿ ಅಭಿನಂದಿಸಿದರು. ಎ.ಕೆ. ಆಂಟನಿ , ಬಿಷಪ್ ಜೇಕಬ್ ಮಾರ್ ಬರ್ನಾಬಾಸ್, ಸ್ವಾಮಿನಿಜಾಮೃತಾನಂದ , ಕೇರಳ ನದ್ವತುಲ್ ಮುಜಾಹಿದೀನ್ ನಾಯಕ ಹುಸೈನ್ ಮಡವೂರ್, ಎನ್.ಎಸ್.ಎಸ್. ಉಪಾಧ್ಯಕ್ಷ ಬಾಬು ಪಣಿಕ್ಕರ್, ದಿಲ್ಲಿ ಮಲೆಯಾಳಿಗರ ಅಸೋಸಿಯೇಶನ್ ಅಧ್ಯಕ್ಷ ಸಿ. ಚಂದ್ರನ್, ಸಂಸದರಾದ ಇಟಿ ಮುಹಮ್ಮದ್ ಬಶೀರ್, ಪಿ.ವಿ. ಅಬ್ದುಲ್ ವಹಾಬ್, ಶಾಸಕ ಪಿ.ಕೆ. ಬಶೀರ್, ಕೆಪಿಎ ಮಜೀದ್, ಅಡ್ವೊಕೇಟ್ ಹಾರಿಸ್ ಬೀರಾನ್ ಮುಂತಾದವರು ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X