ಮಂಗಳೂರು, ಮೇ 9: ಪೊಲೀಸ್ ದೌರ್ಜನ್ಯಕ್ಕೊಳಗಾಗಿದ್ದಾರೆ ಎನ್ನಲಾದ ಅಹ್ಮದ್ ಖುರೇಶಿ ಅವರು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ನ್ಯಾಯಾಲಯವು ಈಗಾಗಲೇ ಖುರೇಶಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ನ್ಯಾಯಾಲಯದ ಆದೇಶವನ್ನು ಪಡೆದ ಜೈಲು ಅಧಿಕಾರಿಗಳು ಖುರೇಶಿಯನ್ನು ಬಿಡುಗಡೆಗೊಳಿಸಿದ್ದಾರೆ.
ಮಂಗಳೂರು, ಮೇ 9: ಪೊಲೀಸ್ ದೌರ್ಜನ್ಯಕ್ಕೊಳಗಾಗಿದ್ದಾರೆ ಎನ್ನಲಾದ ಅಹ್ಮದ್ ಖುರೇಶಿ ಅವರು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ನ್ಯಾಯಾಲಯವು ಈಗಾಗಲೇ ಖುರೇಶಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ನ್ಯಾಯಾಲಯದ ಆದೇಶವನ್ನು ಪಡೆದ ಜೈಲು ಅಧಿಕಾರಿಗಳು ಖುರೇಶಿಯನ್ನು ಬಿಡುಗಡೆಗೊಳಿಸಿದ್ದಾರೆ.