Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಹಾರಾಷ್ಟ್ರದಲ್ಲಿ ಕನ್ನಡದ ಬೇರುಗಳು...

ಮಹಾರಾಷ್ಟ್ರದಲ್ಲಿ ಕನ್ನಡದ ಬೇರುಗಳು...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ12 May 2017 12:20 AM IST
share
ಮಹಾರಾಷ್ಟ್ರದಲ್ಲಿ ಕನ್ನಡದ ಬೇರುಗಳು...

ಏಕೀಕರಣದಿಂದಾಗಿ ಕನ್ನಡದ ವ್ಯಾಪ್ತಿ ಕುಗ್ಗಿತೇ? ಮಹಾರಾಷ್ಟ್ರ, ಗೋವಾ, ಮದ್ರಾಸ್‌ಗಳಿಗೆ ವಿಸ್ತರಿಸಿದ್ದ ಕನ್ನಡ, ಬರೇ ಕರ್ನಾಟಕಕ್ಕೆ ಸೀಮಿತವಾಯಿತೇ? ಮಹಾರಾಷ್ಟ್ರದಾದ್ಯಂತ ಹರಡಿದ್ದ ಕನ್ನಡ ನಿಧಾನಕ್ಕೆ ಅಳಿದು ಹೋಗಲು ಈ ಗಡಿ ರೇಖೆಗಳ ನಿರ್ಧಾರವೂ ಒಂದು ಕಾರಣವಾಗಿರಬಹುದೇ? ಇಂತಹದೊಂದು ಪ್ರಶ್ನೆಗಳನ್ನಿಟ್ಟುಕೊಂಡು ಹಲವು ವಿದ್ವಾಂಸರು ಚರ್ಚೆ ನಡೆಸಿದ್ದಾರೆ. ಇತ್ತೀಚೆಗೆ ಹಿರಿಯ ಸಾಹಿತಿಯೊಬ್ಬರು, ಏಕೀಕರಣದಿಂದ ಕನ್ನಡ ಭಾಷೆಗೆ ಅನ್ಯಾಯವಾಗಿದೆ ಎಂಬ ಅರ್ಥದಲ್ಲಿ ಮಾತನಾಡಿದರು. ಅಂದರೆ ಒಂದು ಕಾಲದಲ್ಲಿ ಕನ್ನಡ ಗಡಿಯಾಚೆಗೂ ವಿಸ್ತರಿಸಿತ್ತು ಎನ್ನುವುದನ್ನು ತಿಳಿಸುವ ಪ್ರಯತ್ನ ಅದಾಗಿತ್ತು. ಈ ನಿಟ್ಟಿನಲ್ಲಿ ಕನ್ನಡ ಮತ್ತು ಮಹಾರಾಷ್ಟ್ರದ ನಡುವಿನ ಸಂಬಂಧವನ್ನು, ಸಾಂಸ್ಕೃತಿಕ ಬಾಂಧವ್ಯವನ್ನು ಎತ್ತಿ ಹಿಡಿಯುವ ಪ್ರಯತ್ನವನ್ನು ಡಾ. ಜಿ. ಎನ್. ಉಪಾಧ್ಯ ಅವರು ಬರೆದಿರುವ ಸಂಶೋಧನಾ ಕೃತಿ ‘ಮಹಾರಾಷ್ಟ್ರದ ಕನ್ನಡ ಸ್ಥಳನಾಮಗಳು’ ಮಾಡುತ್ತದೆ. ಕನ್ನಡ ವಿಭಾಗ ಮುಂಬೈ ವಿವಿ ಈ ಕೃತಿಯನ್ನು ಪ್ರಕಟಿಸಿದೆ. ಕರ್ನಾಟಕ-ಮಹಾರಾಷ್ಟ್ರ ಸಾಂಸ್ಕೃತಿಕ ಬಾಂಧವ್ಯ, ಮಹಾರಾಷ್ಟ್ರ ಕನ್ನಡ ಶಾಸನಗಳಲ್ಲಿ ಸ್ಥಳನಾಮಗಳು, ಮಹಾರಾಷ್ಟ್ರದ ಗ್ರಾಮನಾಮಗಳ ಕನ್ನಡತನ, ಸೊಲ್ಲಾಪುರ ಜಿಲ್ಲೆಯ ಗ್ರಾಮನಾಮಗಳು, ದೇಗಲೂರು-ಅಮರಾವತಿಯಾದ ಬಗೆಗಿಷ್ಟು, ನಾವು ಮರೆತ ಮಂಗಳವಾಡ...ಹೀಗೆ ಮಹಾರಾಷ್ಟ್ರದಲ್ಲಿ ಕನ್ನಡ ಬೇರುಗಳನ್ನು ತಡಕಾಡುವ ಆರು ಅಧ್ಯಾಯಗಳಿವೆ ಈ ಕೃತಿಯಲ್ಲಿ. ‘‘ಯಾವುದೇ ಪ್ರಾಂತದ ಮೇಲೆ ಅರಸರ ಪ್ರಭುತ್ವ ಆಗಾಗ ಬದಲಾಗಬಹುದು. ಆದರೆ ಸ್ಥಳೀಯ ಭಾಷೆಯ ಭಾಗವಾಗಿರುವ ವ್ಯಕ್ತಿ-ಗ್ರಾಮಗಳಿಗೆ ಹೆಸರನ್ನಿಡುವ ಪದ್ಧತಿ ಬದಲಾಗದು. ಜನತೆಯ ಸಂಸ್ಕೃತಿಯ ಘಟಕವಾಗಿರುವ ಈ ಪದ್ಧತಿ ಬಹುಕಾಲ ಗಟ್ಟಿಯಾಗಿ ನಿಲ್ಲುತ್ತದೆ. ಆದುದರಿಂದ ಒಂದು ಸ್ಥಳದ ಪ್ರಾಚೀನ ಇತಿಹಾಸವನ್ನು ಅರಿಯಲು ಈ ಸ್ಥಳನಾಮಗಳು ಬಹುಮುಖ್ಯ ಆಧಾರ’’ ಎಂದು ಹಿರಿಯ ಸಂಶೋಧಕ ಡಾ. ಎಂ. ಎಂ. ಕಲಬುರ್ಗಿಯ ಮಾತಿನ ತಳಹದಿಯ ಮೇಲೆ ಈ ಕೃತಿ ರೂಪುಗೊಂಡಿದೆ. ಕರ್ನಾಟಕ -ಮಹಾರಾಷ್ಟ್ರದ ನಡುವಿನ ಸಂಬಂಧಗಳ ಹಲವು ಕುತೂಹಲಕಾರಿ ಅಂಶಗಳನ್ನು ಕೃತಿ ತೆರೆದಿಡುತ್ತದೆ.

165 ಪುಟಗಳ ಕೃತಿಯ ಮುಖಬೆಲೆ 140 ರೂ.

share
-ಕಾರುಣ್ಯಾ
-ಕಾರುಣ್ಯಾ
Next Story
X