Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಐಟಿ ವಿದ್ಯಾರ್ಥಿಗಳ ಸಾಧನೆ: ಮೀನಿನ...

ಎಐಟಿ ವಿದ್ಯಾರ್ಥಿಗಳ ಸಾಧನೆ: ಮೀನಿನ ತ್ಯಾಜ್ಯದಿಂದ ಬಯೋಡೀಸೆಲ್ ಉತ್ಪಾದನೆ

ವಾರ್ತಾಭಾರತಿವಾರ್ತಾಭಾರತಿ12 May 2017 6:19 PM IST
share
ಎಐಟಿ ವಿದ್ಯಾರ್ಥಿಗಳ ಸಾಧನೆ: ಮೀನಿನ ತ್ಯಾಜ್ಯದಿಂದ ಬಯೋಡೀಸೆಲ್ ಉತ್ಪಾದನೆ

ಚಿಕ್ಕಮಗಳೂರು, ಮೇ.12: ಸಮೂಹ ಸಂಪನ್ಮೂಲಗಳ ಮಿಥವ್ಯಯದಿಂದ ಜಾಗತಿಕ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿದಿನ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರಿಂದಾಗಿ ಹೊಸ ಹೊಸ ಸಂಪನ್ಮೂಲಗಳ ಹುಡುಕಾಟ ದಿನ ನಿತ್ಯ ನಡೆಯುತ್ತಲಿವೆ. ಈ ನಿಟ್ಟಿನಲ್ಲಿ ಚಿಕ್ಕಮಗಳೂರಿನ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಾದ ಪ್ರವೀಣ.ಎಚ್.ಟಿ, ಮೋಹನ್.ವೈ.ವಿ, ನಿತಿನ್ ಚಂದಾವರ್ ಮತ್ತು ಪ್ರಜ್ವಲ್ ಸಿ.ಅರ್. ಅಧ್ಯಾಪಕ ಸುಚಿತ್ ಕುಮಾರ್.ಎವ್.ಟಿ ರವರ ಮಾರ್ಗದರ್ಶನದಲ್ಲಿ ಹೊಸ ಆವಿಷ್ಕಾರಕ್ಕೆ ಮುನ್ನುಡಿ ಬರೆದಿದ್ದಾರೆ.

ಮೀನಿನ ತ್ಯಾಜ್ಯವನ್ನು ಉಪಯೋಗಿಸಿ ಬಯೋ ಡೀಸೆಲ್ ತಯಾರು ಮಾಡಿದ್ದಾರೆ. ಚಿಕ್ಕಮಗಳೂರಿನ ಮಾರುಕಟ್ಟೆಯಲ್ಲಿ ಸಿಗುವ ಮೀನಿನ ತ್ಯಾಜ್ಯ ಉಪಯೋಗಿಸಿ ಡೀಸೆಲ್ ಉತ್ಪಾದಿಸಿದ್ದು ಈ ಬಯೋಡೀಸೆಲ್ ಗುಣ ಲಕ್ಷಣಗಳು ಸಾಮನ್ಯ ಡೀಸೆಲ್‌ಗೆ ಹೋಲಿಕೆ ಕಂಡು ಬರುತ್ತಿದೆ. ದಿನವೊಂದಕ್ಕೆ ಸುಮಾರು 800-900 ಕೆ.ಜಿ. ತ್ಯಾಜ್ಯ ದೊರಕುತ್ತಿದ್ದು, ಈ ತ್ಯಾಜ್ಯದ ಸಂಪೂರ್ಣ ಉಪಯೋಗವಾಗುತ್ತಿಲ್ಲ. ಇದರಿಂದಾಗಿ ಹೂಸ ಆವಿಷ್ಕಾರಕ್ಕೆ ಹೊರಟ ವಿದ್ಯಾರ್ಥಿಗಳು ಡೀಸೆಲ್ ಉತ್ಪಾದನೆ ಮಾಡಿದ್ದು ಇದು ಮುಂದಿನ ಪೀಳಿಗೆಯ ಸಂಪನ್ಮೂಲವಾಗುದರಲ್ಲಿ ಯಾವೂದೇ ಸಂಶಯವಿಲ್ಲ.

ಈ ಆವಿಷ್ಕಾರವನ್ನು ಸಂಪೂರ್ಣವಾಗಿ ಜಾರಿಗೆ ತಂದಲ್ಲಿ ತೈಲಗಳ ಆಮದು ಕಡಿಮೆಯಾಗುತ್ತದೆ. ಗ್ರಾಮೀಣ ಜನರಿಗೆ ಉದ್ಯೋಗ ಅವಕಾಶ ಸಿಗುತ್ತದೆ. ಮೀನಿನ ತ್ಯಾಜ್ಯದಲ್ಲಿ ಡೀಸೆಲ್ ಜೊತೆಗೆ ಗ್ಲಿಸರಿನ್ ಕೂಡ ದೊರಕುತ್ತಿದ್ದು ಇದನ್ನು ಸಾಬೂನು ತಯಾರಿಕೆಯಲ್ಲಿ ಉಪಯೋಗಿಸಬಹುದು. ಒಂದು ಲೀಟರ್ ಬಯೋಡೀಸೆಲ್‌ಗೆ 50-60 ರೂ ಬೆಲೆಯಾಗಬಹುದು ಎಂದು ಅಂದಾಜಿಸಲಾಗಿದೆ.

  ಒಟ್ಟಿನಲ್ಲಿ ಕಸ ದಿಂದ ರಸ ಎಂಬ ನಾಣ್ಣುಡಿಗೆ ಸಂಪೂರ್ಣ ಅರ್ಥ ನೀಡಿದ್ದು, ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಕೆ.ಸುಬ್ಬರಾಯ ವಿದ್ಯಾರ್ಥಿಗಳ ಈ ಸಾಧನೆಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X