Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್ ಕಡ್ಡಾಯ ಪ್ರಶ್ನಿಸಿದ ಅರ್ಜಿ : ಮೇ...

ಆಧಾರ್ ಕಡ್ಡಾಯ ಪ್ರಶ್ನಿಸಿದ ಅರ್ಜಿ : ಮೇ 17ರಂದು ಸುಪ್ರೀಂ ವಿಚಾರಣೆ

ವಾರ್ತಾಭಾರತಿವಾರ್ತಾಭಾರತಿ12 May 2017 8:38 PM IST
share
ಆಧಾರ್ ಕಡ್ಡಾಯ ಪ್ರಶ್ನಿಸಿದ ಅರ್ಜಿ : ಮೇ 17ರಂದು ಸುಪ್ರೀಂ ವಿಚಾರಣೆ

 ಹೊಸದಿಲ್ಲಿ, ಮೇ 12: ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವ ಕೇಂದ್ರ ಸರಕಾರದ ಅಧಿಸೂಚನೆಯ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಮೇ 17ರಂದು ನಡೆ ುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.
 ಆಧಾರ್ ವಿಷಯ ಪ್ರಮುಖವಾಗಿರುವ ಕಾರಣ ತ್ವರಿತ ವಿಚಾರಣೆ ಅಗತ್ಯವಿದೆ ಎಂಬ ಹಿರಿಯ ವಕೀಲ ಶ್ಯಾಮ್ ದಿವಾನ್ ಮನವಿಗೆ ಸ್ಪಂದಿಸಿದ ಪ್ರಧಾನ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠವು ಮೇ 17ರಂದು ವಿಚಾರಣೆ ನಡೆಸುವುದಾಗಿ ತಿಳಿಸಿತು.

ಆಧಾರ್ ಕಡ್ಡಾಯವಲ್ಲ, ಐಚ್ಛಿಕ ಎಂಬ ಸುಪ್ರೀಂಕೋರ್ಟ್‌ನ ಆದೇಶ ಇದ್ದಾಗ್ಯೂ ಸರಕಾರ ಸರಣಿ ಅಧಿಸೂಚನೆ ಮೂಲಕ ವಿವಿಧ ಸರಕಾರಿ ಸವಲತ್ತುಗಳನ್ನು ಪಡೆಯಲು ಆಧಾರ್ ಕಡ್ಡಾಯಗೊಳಿಸಿದೆ. ಈ ವಿಷಯವನ್ನು ಇಬ್ಬರು ನ್ಯಾಯಾಧೀಶರ ವಿಭಾಗೀಯ ಪೀಠ ವಿಚಾರಣೆ ಮಾಡಬೇಕು ಎಂದು ವಕೀಲ ಶ್ಯಾಮ್‌ದಿವಾನ್ ಮನವಿ ಮಾಡಿಕೊಂಡರು. ಶ್ಯಾಮ್‌ದಿವಾನ್ ಮಕ್ಕಳ ಹಕ್ಕು ಸಂರಕ್ಷಣೆಯ ಕುರಿತ ರಾಷ್ಟ್ರೀಯ ಆಯೋಗದ ಮಾಜಿ ಅಧ್ಯಕ್ಷೆ ಶಾಂತ ಸಿನ್ಹ ಅವರ ಪರ ವಕೀಲರಾಗಿದ್ದಾರೆ.

 ಆಧಾರ್ ಕುರಿತಂತೆ ಐವರು ನ್ಯಾಯಾಧೀಶರ ಪೀಠವು ಮಧ್ಯಂತರ ಆದೇಶ ಹೊರಡಿಸಿರುವ ಕಾರಣ ಇದನ್ನು ಮತ್ತೆ ಇಬ್ಬರು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸುವುದು ಸರಿಯಲ್ಲ ಎಂದು ಸರಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಹೇಳಿದರು. ಆಧಾರ್ ಐಚ್ಛಿಕ ಎಂದು ಸುಪ್ರೀಂಕೋರ್ಟ್ ಹಲವು ಬಾರಿ ಆದೇಶ ನೀಡಿದ ಬಳಿಕ ಕೇಂದ್ರ ಸರಕಾರ ಹೊಸ ಕಾನೂನು ಜಾರಿಗೊಳಿಸಿದೆ. ಇದನ್ನು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದಿಲ್ಲ ಎಂದವರು ಹೇಳಿದರು.

ಆಧಾರ್ ಕಾರ್ಡ್‌ಗೆ ಇರುವ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಹಲವು ಅರ್ಜಿಗಳನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿದ್ದು ಇವು ವಿಚಾರಣೆಗೆ ಬಾಕಿಯಿದೆ. ಈ ಹಿಂದೆ, ಸರಕಾರದ ಯೋಜನೆಗಳ ಸವಲತ್ತು ಪಡೆಯಲು ಆಧಾರ್ ಕಾರ್ಡ್ ಕಡ್ಡಾತಗೊಳಿಸುವಂತಿಲ್ಲ. ಆದರೆ ಎಲ್‌ಪಿಜಿ ಸಬ್ಸಿಡಿ, ಜನಧನ ಯೋಜನೆ, ಸಾರ್ವಜನಿಕ ವಿತರಣಾ ವ್ಯವಸ್ಥೆ.. ಇತ್ಯಾದಿಗಳಿಗೆ ಆಧಾರ್ ಕಡ್ಡಾಯಗೊಳಿಸಬುದು ಎಂದು ನ್ಯಾಯಾಲಯ ಸೂಚಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X