Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಠಾಣ್‌ಕೋಟ್ ದಾಳಿಯ ಬಳಿಕ ಭದ್ರತೆಯನ್ನು...

ಪಠಾಣ್‌ಕೋಟ್ ದಾಳಿಯ ಬಳಿಕ ಭದ್ರತೆಯನ್ನು ಮೇಲ್ದರ್ಜೆಗೇರಿಸಲು ವಾಯುಪಡೆಗೆ ಸಿಕ್ಕಿದ್ದೆಷ್ಟು?

ಒಂದು ಪೈಸೆಯೂ ಸಿಕ್ಕಿಲ್ಲ!

ವಾರ್ತಾಭಾರತಿವಾರ್ತಾಭಾರತಿ12 May 2017 9:25 PM IST
share
ಪಠಾಣ್‌ಕೋಟ್ ದಾಳಿಯ ಬಳಿಕ ಭದ್ರತೆಯನ್ನು ಮೇಲ್ದರ್ಜೆಗೇರಿಸಲು ವಾಯುಪಡೆಗೆ ಸಿಕ್ಕಿದ್ದೆಷ್ಟು?

ಹೊಸದಿಲ್ಲಿ,ಮೇ 12: ಕಳೆದ ವರ್ಷದ ಜನವರಿಯಲ್ಲಿ ಪಂಜಾಬ್‌ನ ಪಠಾಣಕೋಟ್ ವಾಯುಪಡೆ ನೆಲೆಗೆ ನುಗ್ಗಿದ್ದ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಏಳು ಭದ್ರತಾ ಸಿಬ್ಬಂದಿಗಳನ್ನು ಕೊಂದಿದ್ದರು. ಸತತ 80 ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ಬಳಿಕ ಅವರನ್ನು ಹೊಡೆದುರುಳಿಸಲಾಗಿತ್ತು. ಭದ್ರತೆಯಲ್ಲಿನ ಭಾರೀ ಲೋಪಗಳ ಬಗ್ಗೆ ತನಿಖೆ ನಡೆದ ನಂತರ ಸಶಸ್ತ್ರ ಪಡೆಗಳು ಭದ್ರತಾ ವ್ಯವಸ್ಥೆಯ ಪುನಃಶ್ಚೇತನ ಅಗತ್ಯವಿರುವ 3000 ಸೂಕ್ಷ್ಮನೆಲೆಗಳನ್ನು ಗುರುತಿಸಿದ್ದವು ಮತ್ತು ಅದಕ್ಕಾಗಿ 2,000 ಕೋ.ರೂ.ಗಳನ್ನು ಒದಗಿಸುವಂತೆ ಕೇಂದ್ರವನ್ನು ಕೋರಿದ್ದವು.

 ಆದರೆ ಸರಕಾರದಿಂದ ಈವರೆಗೆ ಒಂದೇ ಪೈಸೆಯೂ ಮಂಜೂರಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ರಕ್ಷಣಾ ಸಚಿವಾಲಯವು ಈ ಬೇಡಿಕೆಯನ್ನು ನಿರಾಕರಿಸಿಲ್ಲ, ಆದರೆ ಅದು ಯಾವ ಪಡೆಗೆ ಎಷ್ಟು ಹಣಕಾಸು ಅಗತ್ಯವಿದೆ ಎಂಬ ವಿವರಗಳಿಗೆ ಕಾಯುತ್ತಿದೆ. ಇಂತಹ ವಿವರಗಳು ಲಭ್ಯವಾದಾಗ ಈ ವರ್ಷದ ರಕ್ಷಣಾ ಬಜೆಟ್‌ನಿಂದ ಇದಕ್ಕಾಗಿ ಹಣಕಾಸನ್ನು ಒದಗಿಸಲಾಗುತ್ತದೆ ಎಂದೂ ಮೂಲಗಳು ತಿಳಿಸಿವೆ.

ಪಠಾಣಕೋಟ್ ಭಯೋತ್ಪಾದಕ ದಾಳಿಯ ಬಳಿಕ ಮೂರೂ ಸಶಸ್ತ್ರ ಪಡೆಗಳ ಪ್ರತಿನಿಧಿಗಳನ್ನೊಳಗೊಂಡಿದ್ದ, ಲೆಜಫಿಲಿಪ್ ಕಾಂಪೋಸ್ ನೇತೃತ್ವದ ಸಮಿತಿಯು ಭದ್ರತಾ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಲು ಅತ್ಯಂತ ಸೂಕ್ಷ್ಮ ಮಿಲಿಟರಿ ಸ್ಥಾವರಗಳನ್ನು ತನ್ನ ವರದಿಯಲ್ಲಿ ಗುರುತಿಸಿತ್ತು. ಇದಕ್ಕಾಗಿ 2,000 ಕೋ.ರೂ.ಅಗತ್ಯವಿದೆ ಎಂದು ಸಶಸ್ತ್ರ ಪಡೆಗಳು ಅಂದಾಜಿಸಿದ್ದು, ತಕ್ಷಣವೇ 1,000 ಕೋ.ರೂ.ಒದಗಿಸುವಂತೆ ಭೂಸೇನೆಯು ಕೇಳಿಕೊಂಡಿತ್ತು.

ದಾಳಿಯು ನಡೆದು 14 ತಿಂಗಳುಗಳೇ ಕಳೆದು ಹೋಗಿವೆ ಮತ್ತು ಸಶಸ್ತ್ರ ಪಡೆಗಳು ಹಣಕ್ಕಾಗಿ ಇನ್ನೂ ಕಾಯುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X