Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿ: ಸರಕಾರಿ ಶಾಲೆಯ...

ಎಸೆಸೆಲ್ಸಿ: ಸರಕಾರಿ ಶಾಲೆಯ ವಿದ್ಯಾರ್ಥಿಗಳಿಬ್ಬರು ಉಡುಪಿ ಜಿಲ್ಲೆಗೆ ಪ್ರಥಮ

ಉಪ್ಪುಂದದ ರಂಜಿತಾ, ಬೈಂದೂರಿನ ಮಂಜೇಶ್‌ಗೆ 622 ಅಂಕ

ವಾರ್ತಾಭಾರತಿವಾರ್ತಾಭಾರತಿ12 May 2017 9:34 PM IST
share
ಎಸೆಸೆಲ್ಸಿ: ಸರಕಾರಿ ಶಾಲೆಯ ವಿದ್ಯಾರ್ಥಿಗಳಿಬ್ಬರು ಉಡುಪಿ ಜಿಲ್ಲೆಗೆ ಪ್ರಥಮ

ಉಡುಪಿ, ಮೇ 12: ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಬ್ಬರು 622 ಅಂಕ ಗಳಿಸಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗುವ ಮೂಲಕ ಅಭೂತ ಪೂರ್ವ ಸಾಧನೆ ಮಾಡಿದ್ದಾರೆ.

ಉಪ್ಪುಂದ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ರಂಜಿತಾ ಆಚಾರ್ಯ ಹಾಗೂ ಬೈಂದೂರು ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿ ಮಂಜೇಶ್ ಶೇರಿಗಾರ್ ಸಾಧನೆ ಮಾಡಿದ ವಿದ್ಯಾರ್ಥಿಗಳು.

ಉಪ್ಪುಂದದ ರಮೇಶ್ ಆಚಾರ್ಯ ಹಾಗೂ ಸಂಗೀತ ಆಚಾರ್ಯ ದಂಪತಿಯ ಮೂವರು ಮಕ್ಕಳಲ್ಲಿ ರಂಜಿತಾ ಹಿರಿಯಳು. ರಮೇಶ್ ಆಚಾರ್ಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರೆ, ಸಂಗೀತ ಗೃಹಿಣಿ. 

ರಂಜಿತಾ ಟ್ಯೂಷನ್‌ಗೆ ಹೋಗದೆ ಮನೆಯಲ್ಲಿ ಪ್ರತಿದಿನ 4-5 ಗಂಟೆಗಳ ಕಾಲ ಓದಿ ಈ ಸಾಧನೆ ಮಾಡಿದ್ದಾಳೆ. ಕನ್ನಡದಲ್ಲಿ 125, ಇಂಗ್ಲಿಷ್ ನಲ್ಲಿ 100, ಹಿಂದಿಯಲ್ಲಿ 99, ವಿಜ್ಞಾನದಲ್ಲಿ 99, ಗಣಿತದಲ್ಲಿ 100, ಸಮಾಜ ವಿಜ್ಞಾನದಲ್ಲಿ 99 ಅಂಕ ಪಡೆದಿದ್ದಾಳೆ.

‘ಶಿಕ್ಷಕರು ಹಾಗೂ ಪೋಷಕರ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ದಿನಕ್ಕೆ 4ರಿಂದ 5 ಗಂಟೆಗಳ ಕಾಲ ಓದುತ್ತಿದ್ದೆ. ಮುಂದೆ ಪಿಯುಸಿ ಯಲ್ಲಿ ವಿಜ್ಞಾನ ವಿಭಾಗ ಪಡೆದು ಡಾಕ್ಟರ್ ಆಗಿ ಐಎಎಸ್ ಓದಬೇಕೆಂಬ ಗುರಿಯನ್ನು ಹೊಂದಿದ್ದೇನೆ’ ಎಂದು ರಂಜಿತಾ ಪತ್ರಿಕೆಗೆ ತಿಳಿಸಿದರು.

ಐಎಎಸ್ ಆಗುವಾಸೆ: ಶಿರೂರು ಹಡವಿನಕೋಣೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಮಹಾಬಲೇಶ್ವರ ಶೇರಿಗಾರ್ ಹಾಗೂ ಶಿರೂರು ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀದೇವಿ ದಂಪತಿಯ ಪುತ್ರ ಬೈಂದೂರಿನ ಮಂಜೇಶ್ ಎಸೆಸೆಲ್ಸಿಯಲ್ಲಿ 622 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಮಂಜೇಶ್ ಕನ್ನಡದಲ್ಲಿ 124, ಇಂಗ್ಲಿಷ್‌ನಲ್ಲಿ 100, ಹಿಂದಿಯಲ್ಲಿ 99, ಗಣಿತದಲ್ಲಿ 99, ವಿಜ್ಞಾನದಲ್ಲಿ 100, ಸಮಾಜ ವಿಜ್ಞಾನದಲ್ಲಿ 100 ಅಂಕಗಳನ್ನು ಪಡೆದಿದ್ದಾನೆ. ಈತ ಓದುವುದರಲ್ಲಿ ಮಾತ್ರವಲ್ಲದೆ ಕ್ರೀಡೆಯಲ್ಲಿ ಮುಂಚೂಣಿಯಲ್ಲಿದ್ದು, ಈ ಬಾರಿ ಸ್ಕೂಲ್ ಚಾಂಪಿಯನ್ ಆಗಿ ಮೂಡಿಬಂದಿದ್ದಾನೆ. ಅದೇ ರೀತಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದಿದ್ದಾನೆ. ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದಲ್ಲಿ ಮೂರನೆ ಸ್ಥಾನ ಪಡೆದಿದ್ದಾನೆ.

‘ಟ್ಯೂಷನ್ ತರಗತಿಗೆ ಹೋಗದೆ, ಮನೆಯಲ್ಲೂ ಹೆಚ್ಚು ಸಮಯ ಓದದೆ ಕೇವಲ ತರಗತಿ ಪಾಠವನ್ನು ಗಮನವಿಟ್ಟು ಕೇಳಿ ಪರೀಕ್ಷೆ ಬರೆದಿದ್ದೇನೆ. ಇದ ರಿಂದಾಗಿ ಇಷ್ಟು ಅಂಕ ಪಡೆಯಲು ನನಗೆ ಸಾಧ್ಯವಾಯಿತು. ಮುಂದೆ ಪಿಯುಸಿ ಯಲ್ಲಿ ವಿಜ್ಞಾನ ಪಡೆದು ಐಎಎಸ್ ಆಗಬೇಕೆಂಬ ಆಸೆ ನನ್ನದು’ ಎಂದು ಮಂಜೇಶ್ ಪತ್ರಿಕೆಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X