Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 6 ಭಾರತೀಯರಿಂದ ಎವರೆಸ್ಟ್ ಆರೋಹಣ :...

6 ಭಾರತೀಯರಿಂದ ಎವರೆಸ್ಟ್ ಆರೋಹಣ : ವಿಶ್ವದ ಅತ್ಯುನ್ನತ ಶಿಖರ ಏರಿದ ಮೊದಲ ಋತುವಿನ ಮೊದಲ ತಂಡ

ವಾರ್ತಾಭಾರತಿವಾರ್ತಾಭಾರತಿ13 May 2017 6:33 PM IST
share
6 ಭಾರತೀಯರಿಂದ ಎವರೆಸ್ಟ್ ಆರೋಹಣ : ವಿಶ್ವದ ಅತ್ಯುನ್ನತ ಶಿಖರ ಏರಿದ ಮೊದಲ ಋತುವಿನ ಮೊದಲ ತಂಡ

ಕಠ್ಮಂಡು (ನೇಪಾಳ), ಮೇ 13: ಆರು ಭಾರತೀಯ ಪರ್ವತಾರೋಹಿಗಳು ಇಂದು ವಿಶ್ವದ ಅತ್ಯುನ್ನತ ಶಿಖರ ವೌಂಟ್ ಎವರೆಸ್ಟ್‌ನ ತುದಿಯನ್ನು ತಲುಪಿದ್ದಾರೆ. ಆ ಮೂಲಕ, ಈ ಋತುವಿನಲ್ಲಿ ಯಶಸ್ವಿಯಾಗಿ ಪರ್ವತ ಶೃಂಗ ತಲುಪಿದ ಮೊದಲ ಗುಂಪಿನ ಪರ್ವತಾರೋಹಿಗಳಾಗಿದ್ದಾರೆ.

ಆರು ಭಾರತೀಯ ಪರ್ವತಾರೋಹಿಗಳು ಮತ್ತು 10 ನೇಪಾಳಿ ಶೆರ್ಪಾಗಳು ಇಂದು ಬೆಳಗ್ಗೆ 8,850 ಮೀಟರ್ ಎತ್ತರದ ಶಿಖರದ ತುದಿಯಲ್ಲಿ ನಿಂತರು. ಮೊದಲ ಆರೋಹಿ ಸ್ಥಳೀಯ ಸಮಯ ಬೆಳಗ್ಗೆ 8:20ಕ್ಕೆ ಶಿಖರದ ಮೇಲೆ ಕಾಲಿಟ್ಟರು ಹಾಗೂ ಉಳಿದವರು ಅವರನ್ನು ಹಿಂಬಾಲಿಸಿದರು ಎಂದು ಈ ಪರ್ವತಾರೋಹಣವನ್ನು ಆಯೋಜಿಸಿದ ‘ಟ್ರಾನ್ಸೆಂಡೆಂಟಲ್ ಅಡ್ವೆಂಚರ್ಸ್’ನ ಅಧಿಕಾರಿಗಳು ತಿಳಿಸಿದರು.

ಸುರೇಶ್ ಬಾಬು, ದುರ್ಗಾ ರಾವ್ ಕುಂಜ, ಭರತ್ ತಮಿನೇನಿ, ಕೃಷ್ಣ ರಾವ್ ವೂಯಕ, ಸತ್ಯ ರಾವ್ ಕರೆ ಮತ್ತು ನಾಗರಾಜು ಸುಂದರಾನ 10 ಶೆರ್ಪಾಗಳೊಂದಿಗೆ ಉತ್ತರ ಟಿಬೆಟ್ ಕಡೆಯಿಂದ ಶಿಖರವನ್ನು ಏರಿದರು.

ಮ್ಯಾರಥಾನ್ ಒಟಗಾರನಾಗಿರುವ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಸುಂದರಾನ, ಮೊದಲಿಗೆ ಎವರೆಸ್ಟ್ ತಲುಪಿದರು. ಅವರ ಹೆತ್ತವರು ದಿನಗೂಲಿ ಕಾರ್ಮಿಕರು. ತಂಡದ ಕೊನೆಯ ಸದಸ್ಯ ಬೆಳಗ್ಗೆ 9:20ಕ್ಕೆ ತುದಿ ತಲುಪಿದರು.

ಹೆಚ್ಚಿನ ಪರ್ವತಾರೋಹಿಗಳು ಆಂಧ್ರಪ್ರದೇಶದ ಕಡಿಮೆ ಆದಾಯದ ಕುಟುಂಬಗಳಿಂದ ಬಂದವರು.

ಗುರುವಾರ ಒಂಭತ್ತು ಶೆರ್ಪಾಗಳು ಎವರೆಸ್ಟ್ ತುದಿಗೆ ಹತ್ತುವ ದಾರಿಯನ್ನು ತೆರೆದರು ಹಾಗೂ ಆ ಮೂಲಕ ಈ ಋತುವಿನಲ್ಲಿ ಟಿಬೆಟ್ ಕಡೆಯಿಂದ ಮೌಂಟ್ ಎವರೆಸ್ಟ್ ಹತ್ತಿದ ಪ್ರಥಮ ತಂಡದ ಸದಸ್ಯರಾದರು ಎಂದು ಪರ್ವತಾರೋಹಣ ಸಂಘಟಕರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X