Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾನು "ಜಿಲೇಬಿ" ವಿರೋಧಿಯಲ್ಲ: ಸಿಎಂ...

ನಾನು "ಜಿಲೇಬಿ" ವಿರೋಧಿಯಲ್ಲ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ13 May 2017 6:53 PM IST
share
ನಾನು ಜಿಲೇಬಿ ವಿರೋಧಿಯಲ್ಲ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ, ಮೇ 13: ನಾನು ಅಹಿಂದ ವರ್ಗಗಳ ಪರವಾಗಿದ್ದೇನೆ. ಆದರೆ ಗೌಡ, ಲಿಂಗಾಯಿತ, ಬ್ರಾಹ್ಮಣ ಸೇರಿದಂತೆ ಮೇಲ್ವರ್ಗದ ವಿರೋಧಿ ಎನ್ನುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಸರಕಾರಿ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಸೌಲಭ್ಯಗಳ ಹಂಚಿಕೆ ಹಾಗೂ "ಜನರಿಗೆ ಮನನ-ಜನರಿಗೆ ನಮನ" ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ವಿಧಾನಸಭೆಯಲ್ಲಿ ಪ್ರತಿಪಕ್ಷ ನಾ0ುಕ ಜಗದೀಶ್‌ ಶೆಟ್ಟರ್ "ಸಿದ್ದರಾಮಯ್ಯ ಜಿಲೇಬಿ ವಿರೋಧಿ" ಎಂದು ಆರೋಪ ಮಾಡಿದ್ದರು. ಜಿಲೇಬಿ ಎಂದರೆ ಬಹುಶಃ ಸಿಹಿ ತಿಂಡಿ ಇರಬೇಕು ಎಂದುಕೊಂಡಿದ್ದೆ. ನನಗೆ ಸಕ್ಕರೆ ಕಾಯಿಲೆ ಇದೆ, ಸಿಹಿ ತಿಂಡಿ ಇಷ್ಟವಾಗಲ್ಲ. ಹಾಗಾಗಿ ಜಿಲೇಬಿ ವಿರೋಧಿ ಎಂದಿರಬಹುದು ಎಂದುಕೊಂಡಿದ್ದೆ. ಆದರೆ, ಜಿಲೇಬಿ ಎಂದರೆ ಮೇಲ್ವರ್ಗದ ವಿರೋಧಿ ಎಂಬ ಅರ್ಥ ಇದೆ ಎನ್ನುವುದು ನಿಧಾನಕ್ಕೆ ತಿಳಿಯಿತು. ಶೆಟ್ಟರ್ ಆರೋಪ ಅಪ್ಪಟ ಸುಳ್ಳು. ನಾನು ಮೇಲ್ವರ್ಗದ ವಿರೋಧಿಯಲ್ಲ. ಸರಕಾರ ಜಾರಿಗೊಳಿಸಿದ ಹಲವಾರು ಕಾರ್ಯಕ್ರಮಗಳು ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ನಮ್ಮದು ಅಹಿಂದ ಸರಕಾರ ಎಂದು ಒಪ್ಪಿಕೊಳ್ಳಲು ನನಗೆ ಯಾವುದೇ ಮುಜುಗರ ಇಲ್ಲ. ಹಾಗಂತ ಮೇಲ್ವರ್ಗದ ವಿರೋಧಿ ಎಂಬ ಆರೋಪ ಸರಿಯಲ್ಲ' ಎಂದರು.

"ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅರ್ಧಗಂಟೆಯಲ್ಲೇ 6 ಪ್ರಮುಖ ಯೋಜನೆಗಳನ್ನು ಘೊಷಿಸಿದ್ದಕ್ಕೆ ಕೆಲವರು ಟೀಕೆ ಮಾಡಿದರು. ಆತುರದ ನಿರ್ಧಾರ ಎಂಬ ಆಕ್ಷೇಪ ಕೇಳಿ ಬಂತು. ಬಡವರ ಕೆಲಸಗಳನ್ನು ಆತುರದಿಂದಲೇ ಮಾಡಬೇಕು. ಹಸಿದವರಿಗೆ ಅನ್ನ ಹಾಕಲು, ಬಾಯಾರಿದವರಿಗೆ ನೀರು ಕೊಡಲು ತಡ ಮಾಡಬಾರದು" ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಕಾಗೋಡು ತಿಮ್ಮಪ್ಪ, ಟಿ.ಬಿ.ಜ0ುಚಂದ್ರ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ಎಸ್.ಎಸ್.ಮಲ್ಲಿಕಾರ್ಜುನ, ಉಮಾಶ್ರೀ, ಸಮಾಜ ಕಲ್ಯಾಣ ಸಚಿವ ಹಾಗೂ ಉಸ್ತುವಾರಿ ಸಚಿವ ಆಂಜನೇಯ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X