Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸನ್‌ರೈಸರ್ಸ್ ಹೈದರಾಬಾದ್ ಪ್ಲೇ ಆಫ್‌ಗೆ...

ಸನ್‌ರೈಸರ್ಸ್ ಹೈದರಾಬಾದ್ ಪ್ಲೇ ಆಫ್‌ಗೆ ಪ್ರವೇಶ

ಸಿರಾಜ್ ಸೊಗಸಾದ ಬೌಲಿಂಗ್

ವಾರ್ತಾಭಾರತಿವಾರ್ತಾಭಾರತಿ13 May 2017 10:43 PM IST
share
ಸನ್‌ರೈಸರ್ಸ್ ಹೈದರಾಬಾದ್ ಪ್ಲೇ ಆಫ್‌ಗೆ ಪ್ರವೇಶ

ಕಾನ್ಪುರ, ಮೇ 13: ವೇಗದ ಬೌಲರ್ ಮುಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್(4-32) , ನಾಯಕ ಡೇವಿಡ್ ವಾರ್ನರ್ ಅಜೇಯ ಅರ್ಧಶತಕ(69) ಹಾಗೂ ವಿಜಯ್ ಶಂಕರ್ ಕೊಡುಗೆಯ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡಗುಜರಾತ್ ಲಯನ್ಸ್ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿತು. ಈ ಗೆಲುವಿನ ಮೂಲಕ ಒಟ್ಟು 17 ಅಂಕ ಗಳಿಸಿದ ಹೈದರಾಬಾದ್ ಪ್ಲೇ-ಆಫ್‌ಗೆ ತೇರ್ಗಡೆಯಾಗಿದೆ.

  ಗ್ರೀನ್‌ಪಾರ್ಕ್ ಸ್ಟೇಡಿಯಂನಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಗುಜರಾತ್ ತಂಡ ಆರಂಭಿಕ ಆಟಗಾರರಾದ ಡರೆನ್ ಸ್ಮಿತ್(54 ರನ್, 33 ಎಸೆತ, 7 ಬೌಂಡರಿ, 2 ಸಿಕ್ಸರ್) ಹಾಗೂ ಇಶಾನ್ ಕಿಶನ್(61 ರನ್, 40 ಎಸೆತ, 5 ಬೌಂಡರಿ, 4 ಸಿಕ್ಸರ್)ಮೊದಲ ವಿಕೆಟ್‌ಗೆ ಸೇರಿಸಿದ 111 ರನ್ ನೆರವಿನಿಂದ ಉತ್ತಮ ಆರಂಭ ಪಡೆದಿತ್ತು. ಆದರೆ, ಸನ್‌ರೈಸರ್ಸ್ ಬೌಲರ್‌ಗಳಾದ ಸಿರಾಜ್, ರಶೀದ್ ಖಾನ್(3-34) ಹಾಗೂ ಭುವನೇಶ್ವರ ಕುಮಾರ್ ದಾಳಿಗೆ ತತ್ತರಿಸಿ 19.2 ಓವರ್‌ಗಳಲ್ಲಿ 154 ರನ್‌ಗೆ ಆಲೌಟಾಯಿತು.

ಸ್ಮಿತ್-ಕಿಶನ್ ಜೋಡಿ ನೀಡಿದ್ದ ಉತ್ತಮ ಆರಂಭದ ಲಾಭ ಪಡೆಯಲು ಗುಜರಾತ್ ವಿಫಲವಾಯಿತು. ಈ ಇಬ್ಬರು ಔಟಾದ ಬಳಿಕ ರವೀಂದ್ರ ಜಡೇಜ(ಅಜೇಯ 20) ಹೊರತುಪಡಿಸಿ ಉಳಿದವರು ದೊಡ್ಡ ಸ್ಕೋರ್ ಗಳಿಸಲು ವಿಫಲರಾದರು.

ಗೆಲ್ಲಲು 155 ರನ್ ಗುರಿ ಪಡೆದಿದ್ದ ಸನ್‌ರೈಸರ್ಸ್ ತಂಡ 18.1 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು. ನಾಯಕ ಡೇವಿಡ್ ವಾರ್ನರ್(ಅಜೇಯ 69, 52 ಎಸೆತ, 9 ಬೌಂಡರಿ) ಹಾಗೂ ವಿಜಯ್ ಶಂಕರ್(ಅಜೇಯ 63, 44 ಎಸೆತ, 9 ಬೌಂಡರಿ)3ನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 133 ರನ್ ಜೊತೆಯಾಟ ನಡೆಸಿ ತಂಡದ ಗೆಲುವಿನ ಹಾದಿ ಸುಗಮಗೊಳಿಸಿದರು.

ಗುಜರಾತ್‌ನ ಪರ ಪ್ರವೀಣ್ ಕುಮಾರ್(2-22) ಯಶಸ್ವಿ ಬೌಲರ್ ಎನಿಸಿಕೊಂಡರು.

ಸ್ಕೋರ್ ವಿವರ

ಗುಜರಾತ್ ಲಯನ್ಸ್: 19.2 ಓವರ್‌ಗಳಲ್ಲಿ 154 ರನ್‌ಗೆ ಆಲೌಟ್

ಸ್ಮಿತ್ ಎಲ್‌ಬಿಡಬ್ಲು ರಶೀದ್ ಖಾನ್ 54

ಇಶಾನ್ ಕಿಶನ್ ಸಿ ಓಜಾ ಬಿ ಸಿರಾಜ್ 61

ಸುರೇಶ್ ರೈನಾ ಸಿ ಧವನ್ ಬಿ ಸಿರಾಜ್ 02

ಕಾರ್ತಿಕ್ ಸಿ ಹೂಡ ಬಿ ರಶೀದ್ ಖಾನ್ 00

ಫಿಂಚ್ ಬಿ ರಶೀದ್ ಖಾನ್ 02

ರವೀಂದ್ರ ಜಡೇಜ ಅಜೇಯ 20

ಫಾಕ್ನರ್ ಬಿ ಸಿರಾಜ್ 08

ಸಾಂಗ್ವಾನ್ ಬಿ ಸಿರಾಜ್ 00

ಅಂಕಿತ್ ಸೋನಿ ಬಿ ಕೌಲ್ 00

ಪ್ರವೀಣ್‌ಕುಮಾರ್ ಬಿ ಕುಮಾರ್ 01

ಮುನಾಫ್ ಪಟೇಲ್ ಬಿ ಕುಮಾರ್ 00

ಇತರ 06

ವಿಕೆಟ್ ಪತನ: 1-111, 2-120, 3-120, 4-120, 5-123, 6-142, 7-142, 8-153, 9-154.

ಬೌಲಿಂಗ್ ವಿವರ

ಭುವನೇಶ್ವರ ಕುಮಾರ್ 3.2-0-25-2

ಮುಹಮ್ಮದ್ ಸಿರಾಜ್ 4-0-32-4

ಸಿದ್ದಾರ್ಥ್ ಕೌಲ್ 4-0-30-1

ಮುಹಮ್ಮದ್ ನಬಿ 3-0-17-0

ರಶೀದ್ ಖಾನ್ 4-0-34-3

ಹೆನ್ರಿಕ್ಸ್ 1-0-12-0

ಸನ್‌ರೈಸರ್ಸ್ ಹೈದರಾಬಾದ್: 18.1 ಓವರ್‌ಗಳಲ್ಲಿ 158/2

ವಾರ್ನರ್ ಅಜೇಯ 69

ಧವನ್ ಸಿ ಫಾಕ್ನರ್ ಬಿ ಕುಮಾರ್ 18

ಹೆನ್ರಿಕ್ಸ್ ಸಿ ಕಾರ್ತಿಕ್ ಬಿ ಕುಮಾರ್ 04

ಶಂಕರ್ ಅಜೇಯ 63

 ವಿಕೆಟ್ ಪತನ: 1-20, 2-25

ಬೌಲಿಂಗ್ ವಿವರ

ಪ್ರವೀಣ್ ಕುಮಾರ್ 4-0-22-2

ಸಾಂಗ್ವಾನ್ 4-0-37-0

ಫಾಕ್ನರ್ 2-0-24-0

ಮುನಾಫ್ ಪಟೇಲ್ 3-0-22-0

ರವೀಂದ್ರ ಜಡೇಜ 3-0-19-0

ಅಂಕಿತ್ ಸೋನಿ 2.1-0-31-0

ಪಂದ್ಯಶ್ರೇಷ್ಠ: ಮುಹಮ್ಮದ್ ಸಿರಾಜ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X