Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ದೌರ್ಜನ್ಯ ಕಡಿಮೆ ಮಾಡಲು ವಿನೂತನ...

ಲೈಂಗಿಕ ದೌರ್ಜನ್ಯ ಕಡಿಮೆ ಮಾಡಲು ವಿನೂತನ ಐಡಿಯಾ ಹೇಳಿದ ಸಚಿವ

ವಾರ್ತಾಭಾರತಿವಾರ್ತಾಭಾರತಿ14 May 2017 7:09 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಲೈಂಗಿಕ ದೌರ್ಜನ್ಯ ಕಡಿಮೆ ಮಾಡಲು ವಿನೂತನ ಐಡಿಯಾ ಹೇಳಿದ ಸಚಿವ

ಆಲಪ್ಪುಝ,ಮೇ 14: ಕೇರಳದಲ್ಲಿ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಿವೆ ಎನ್ನುವ ಆಕ್ಷೇಪ ಬಲವಾಗಿ ಕೇಳಿಸುತ್ತಿದೆ. ಇದಕ್ಕೆ ಸಚಿವ ಜಿ.ಸುಧಾಕರನ್ ಸೂಚಿಸಿದ ಪರಿಹಾರವೊಂದು ಭಾರೀ ವಿವಾದ ಸೃಷ್ಟಿಸಿದೆ. ಸಚಿವರ ಪ್ರಕಾರ ಲೈಂಗಿಕ ದೌರ್ಜನ್ಯಗಳು ಇಲ್ಲದಾಗಬೇಕಿದ್ದರೆ ಸಮಾಜದಲ್ಲಿರುವ ಎಲ್ಲರೂ ಕೃಷಿ ಕೆಲಸದಲ್ಲಿ ತೊಡಗಿಸಿಕೊಳ್ಳುವುದೊಂದೇ ಪರಿಹಾರವಾಗಿದೆ. ದಾರಿಯುದ್ದಕ್ಕೂ ಫೋನ್‌ನಲ್ಲಿ ಮಾತಾಡುತ್ತಾ ತಿರುಗುವ ಅಭ್ಯಾಸವನ್ನು ಮಹಿಳೆಯರು ಬಿಡಬೇಕು. ಹೀಗೆಲ್ಲಾ ಸಚಿವರು ಮಹಿಳೆಯರಿಗೂ ಪುಕ್ಕಟೆ ಸಲಹೆ ನೀಡಿದ್ದಾರೆ. ಆಲಪ್ಪುಝದಲ್ಲಿ ನಡೆದ ಮಕ್ಕಳ ಅಭಿವೃದ್ಧಿ ಇಲಾಖೆಯ ಹೊಸ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತಾಡುತ್ತಿದ್ದರು.

ಅವರ ಸಂಶೋಧನೆಯಂತೆ ಲೈಂಗಿಕ ಕಿರುಕುಳದಿಂದ ಪಾರಾಗಲು ಕೃಷಿಯೇ ಉತ್ತಮ ಮಾರ್ಗವಾಗಿದೆ. ಕೃಷಿಕಾರ್ಯದಲ್ಲಿ ತೊಡಗಿಸಿಕೊಂಡರೆ ಯಾರಿಗೂ ಯಾವ ದೌರ್ಜನ್ಯವನ್ನು ಮಾಡಲುಸಾಧ್ಯವಿಲ್ಲ. ಕೆಲಸದಲ್ಲಿ ಮಗ್ನನಾದ ಈತನಿಗೆ ಕಿರುಕುಳ ನೀಡಲು ಎಲ್ಲಿ ಸಮಯವಿದೆ ಎಂದು ಸಚಿವರು ಪ್ರಶ್ನಿಸಿದ್ದಾರೆ. ಈ ಕೆಲಸವನ್ನು ಮಾತ್ರ ಸರಕಾರಅಥವಾ ಪೊಲೀಸರಿಂದ ಮಾಡಲು ಸಾಧ್ಯವಿಲ್ಲ. ಕೃಷಿಯನ್ನುಪ್ರೋತ್ಸಾಹಿಸಲು ಪಂಚಾಯತ್‌ಗಳುಮತ್ತು ನಗರಸಭೆಗಳು ಮುಂದೆ ಬರಬೇಕು. ಅವರು ಜನರ ನಡುವೆ ಹೋಗಿ ಏನು ಸಮಸ್ಯೆ ಎನ್ನುವುದನ್ನು ಅಧ್ಯಯನ ನಡೆಸಬೇಕು ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಹಿಳೆಯರು ಕೂಡಾ ಬಿಡಬೇಕಾದ ವಿಷಯ ಬಹಳಷ್ಟಿದೆ. ಆದರೆ ಅದನ್ನು ನಾನು ಹೇಳುವುದಿಲ್ಲ. ವಿಧಾನಸಭೆಯಲ್ಲಿ ಅದಕ್ಕೆ ಉತ್ತರ ಕೊಡಲು ನನ್ನಿಂದ ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ. ಮಾಧ್ಯಮಗಳನ್ನು ಕೂಡಾ ತರಾಟೆಗೆತ್ತಿಕೊಂಡ ಸಚಿವರು, ಮಕ್ಕಳು, ಮಹಿಳೆಯರು ಕಿರುಕುಳಕ್ಕೊಳಗಾಗುವುದನ್ನು ಸುದ್ದಿಗಳಿಗೆ ಮಾಧ್ಯಮಗಳು ಪ್ರಾಮುಖ್ಯತೆ ನೀಡುತ್ತವೆ.ಆದರೆ ಅದರ ಕಾರಣಗಳು ಪತ್ತೆಹಚ್ಚಲು ಅದಕ್ಕೆ ಪುರಸೊತ್ತಿಲ್ಲ ಎಂದು ಟೀಕಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X