Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಿಜಾಬ್ ಧರಿಸಿದ್ದಕ್ಕಾಗಿ ಮಹಿಳೆಯನ್ನು...

ಹಿಜಾಬ್ ಧರಿಸಿದ್ದಕ್ಕಾಗಿ ಮಹಿಳೆಯನ್ನು ಬ್ಯಾಂಕ್ ನಿಂದ ಹೊರದಬ್ಬಿದರು!

ವಾರ್ತಾಭಾರತಿವಾರ್ತಾಭಾರತಿ14 May 2017 5:38 PM IST
share
ಹಿಜಾಬ್ ಧರಿಸಿದ್ದಕ್ಕಾಗಿ ಮಹಿಳೆಯನ್ನು ಬ್ಯಾಂಕ್ ನಿಂದ ಹೊರದಬ್ಬಿದರು!

ನ್ಯೂಯಾರ್ಕ್, ಮೇ 14: ಹಿಜಾಬ್ ಧರಿಸಿದ ಕಾರಣ ಮುಸ್ಲಿಂ ಮಹಿಳೆಯೋರ್ವರನ್ನು ಬ್ಯಾಂಕ್ ನಿಂದ ಹೊರದಬ್ಬಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಹಿಜಾಬ್ ತೆಗೆಯದಿದ್ದಲ್ಲಿ ಪೊಲೀಸರನ್ನು ಕರೆಸುವುದಾಗಿಯೂ ಬ್ಯಾಂಕ್ ಸಿಬ್ಬಂದಿ ಮಹಿಳೆಯನ್ನು ಬೆದರಿಸಿದ್ದಾರೆ ಎನ್ನಲಾಗಿದೆ.

ಕಾರ್ ಪೇಮೆಂಟ್ ಗೋಸ್ಕರ ಜಮೀಲಾ ಮುಹಮ್ಮದ್ ಎಂಬವರು ವಾಷಿಂಗ್ಟನ್ ನಲ್ಲಿರುವ ಸೌಂಡ್ ಕ್ರೆಡಿಟ್ ಯುನಿಯನ್ ಗೆ ತೆರಳಿದ್ದರು. ಅಮೆರಿಕನ್ ಮಹಿಳೆಯಾಗಿರುವ ಜಮೀಲಾ ಯುನಿಯನ್ ನ ಸದಸ್ಯರೂ ಹೌದು.

ತಾನು ಬ್ಯಾಂಕ್ ಗೆ ತೆರಳಿದ್ದ ವೇಳೆ ಅಲ್ಲಿನ ಸಿಬ್ಬಂದಿ ಹಿಜಾಬ್ ತೆಗೆಯುವಂತೆ ಸೂಚಿಸಿದರು. ಯುನಿಯನ್ ಒಳಗೆ ಹ್ಯಾಟ್ ಗಳು, ಸನ್ ಗ್ಲಾಸ್ ಗಳನ್ನು ಧರಿಸುವುದಕ್ಕೆ ಅವಕಾಶವಿಲ್ಲದುದ್ದರಿಂದ ಜಮೀಲಾ ತಲೆಗವಚ ತೆಗೆದು ಬಂದಿದ್ದರು. ನಂತರ ಬ್ಯಾಂಕ್ ನೊಳಗೆ ತನ್ನ ಸರದಿಗಾಗಿ ಕಾಯುತ್ತಿದ್ದಾಗ ಜಮೀಲಾ ಸೂಚನೆಗಳನ್ನು ಹಾಗೂ ಬೇಸ್ ಬಾಲ್ ಕ್ಯಾಪ್ ಧರಿಸಿದ್ದರೂ ಇಬ್ಬರು ಪುರುಷರಿಗೆ ಬ್ಯಾಂಕ್ ಸಿಬ್ಬಂದಿ ಯಾವುದೇ ಆಕ್ಷೇಪ ವ್ಯಕ್ತಪಡಿಸದಿರುವ ಬಗ್ಗೆ ವಿಡೀಯೋ ಮಾಡಿದ್ದರು.

“ಹ್ಯಾಟ್ ಧರಿಸಿದ್ದರೂ ಅವರಿಗೆ ಸೇವೆ ಒದಗಿಸಲಾಗುತ್ತದೆ ಆದರೆ ನಾನು ತಲೆಗವಚ ತೆಗೆಬೇಕೆಂದು ಏಕೆ ಹೇಳುತ್ತೀರಿ. ಇದು ನನ್ನ ತಲೆಗವಚ ಹಾಗೂ ನನ್ನ ಮುಖ ನಿಮಗೆ ಕಾಣಿಸುತ್ತಿದೆ. ಯಾವತ್ತೂ ಇಲ್ಲದ ಆಕ್ಷೇಪ ಇವತ್ತೇಕೆ” ಎಂದು ಜಮೀಲಾ ಬ್ಯಾಂಕ್ ಸಿಬ್ಬಂದಿಯನ್ನು ಪ್ರಶ್ನಿಸಿದ್ದರು,

ಈ ಸಂದರ್ಭ ಅಲ್ಲಿಗೆ ಆಗಮಿಸಿದ ಕ್ರೆಡಿಟ್ ಯುನಿಯನ್ ಸುಪರ್ ವೈಸರ್ ಹಿಜಾಬ್ ತೆಗೆಯದಿದ್ದಲ್ಲಿ ಪೊಲೀಸರನ್ನು ಕರೆಸುವುದಾಗಿ ಬೆದರಿಕೆಯೊಡ್ಡಿದ್ದರು. ಈ ಸಂದರ್ಭ ನನಗೆ ಮಾತೇ ಹೊರಡಲಿಲ್ಲ ಎಂದು ಜಮೀಲಾ ಹೇಳಿದ್ದಾರೆ.

ಜಮೀಲಾರನ್ನು ಬ್ಯಾಂಕ್ ಸಿಬ್ಬಂದಿ ಹೊರದಬ್ಬಿದ್ದು, ಕಣ್ಣೀರು ಹಾಕುತ್ತಲೇ ಅವರು ಹೊರಬಂದರು. ಈ ಬಗ್ಗೆ ವಿಡಿಯೋವೊಂದನ್ನು ಫೇಸ್ಬುಕ್ ನಲ್ಲಿ ಶೇರ್ ಮಾಡಿದ್ದು, “ಇಂತಹ ಘಟನೆಗಳನ್ನು ಯಾರಿಗೂ ಎದುರಾಗದಿರಲಿ, ಯಾರನ್ನೂ ಈ ರೀತಿ ನಡೆಸಿಕೊಳ್ಳಬಾರದು” ಎಂದಿದ್ದಾರೆ.

ಜಮೀಲಾರ ನಂತರ ಸೌಂಡ್ ಯುನಿಯನ್ ಫೇಸ್ಬುಕ್ ನಲ್ಲಿ ಫೋಸ್ಟೊಂದನ್ನು ಹಾಕಿದ್ದು, ಪರಿಸ್ಥಿಯನ್ನು ಸರಿಯಾಗಿ ನಿಭಾಯಿಸಿಲ್ಲ. ಆದ್ದರಿಂದ ಕ್ಷಮೆಯಾಚಿಸುತ್ತಿದ್ದು, ಇಂತಹ ಘಟನೆಗಳು ಮುಂದೆ ಮರುಕಳಿಸುವುದಿಲ್ಲ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X