Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಲ್ಕ್ ರಸ್ತೆ ಯೋಜನೆಗೆ 15.5 ಶತಕೋಟಿ...

ಸಿಲ್ಕ್ ರಸ್ತೆ ಯೋಜನೆಗೆ 15.5 ಶತಕೋಟಿ ಡಾಲರ್: ಚೀನಾ ಕೊಡುಗೆ

ಬೀಜಿಂಗ್‌ನಲ್ಲಿ ‘ಒಂದೇ ವಲಯ, ಒಂದೇ ವರ್ತುಲ’ ಶೃಂಗಸಭೆ ಆರಂಭ

ವಾರ್ತಾಭಾರತಿವಾರ್ತಾಭಾರತಿ14 May 2017 9:15 PM IST
share
ಸಿಲ್ಕ್ ರಸ್ತೆ ಯೋಜನೆಗೆ 15.5 ಶತಕೋಟಿ ಡಾಲರ್: ಚೀನಾ ಕೊಡುಗೆ

ಬೀಜಿಂಗ್, ಮೇ 14: ತಾನು ನಿರ್ಮಿಸಲುದ್ದೇಶಿಸಿರುವ ನೂತನ ಸಿಲ್ಕ್ ರಸ್ತೆಯು, ಈ ಶತಮಾನದ ಬೃಹತ್ ಯೋಜನೆಯೆಂದು ಚೀನಾ ರವಿವಾರ ಬಣ್ಣಿಸಿದೆ. ಏಶ್ಯ, ಯುರೋಪ್ ಹಾಗೂ ಆಫ್ರಿಕಾ ದೇಶಗಳನ್ನು ರಸ್ತೆ ಮಾರ್ಗದ ಮೂಲಕ ಬೆಸೆಯುವ ಈ ಮಹತ್ವಾಕಾಂಕ್ಷಿ ಯೋಜನೆಗೆ 100 ಶತಕೋಟಿ ಯುವಾನ್‌ಗಳ ಕೊಡುಗೆಯನ್ನು ಅದು ನೀಡಿದೆ.

  
ಚೀನಾ ಅಧ್ಯಕ್ಷ ಕ್ಸಿಜಿನ್‌ಪಿಂಗ್ ರವಿವಾರ ಬೀಜಿಂಗ್‌ನಲ್ಲಿ ಆರಂಭಗೊಂಡ ‘ಒಂದೇ ವರ್ತುಲ, ಒಂದೇ ರಸ್ತೆ’ ಶೃಂಗಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದ ಸಂದರ್ಭದಲ್ಲಿ ಈ ಕೊಡುಗೆಯನ್ನು ಪ್ರಕಟಿಸಿದರು. ‘‘ಇದೊಂದು ಶತಮಾನದ ಯೋಜನೆಯಾಗಿದ್ದು, ವಿಶ್ವದಾದ್ಯಂತದ ಜನರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆಂ’’ ಎಂದು ಅವರು ಸಾರಿದರು. ಒಂದೇ ರಸ್ತೆ, ಒಂದೇ ವರ್ತುಲ ಉಪಕ್ರಮದಲ್ಲಿ ಪಾಲ್ಗೊಳ್ಳುವ ದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳಿಗೆ ಚೀನವು 60 ಶತಕೋಟಿ ಡಾಲರ್‌ಗಳ ಅರ್ಥಿಕ ನೆರವನ್ನು ನೀಡಲಿದೆಯೆಂದು ಅವರು ತಿಳಿಸಿದರು.

ಸಂಶೋಧನವಾ ಕ್ಷೇತ್ರದಲ್ಲಿ ಸಹಕಾರವನ್ನುು ವರ್ಧಿಸುವ ಉದ್ದೇಶದಿಂದ ಚೀನಾವು ಈ ಯೋಜನೆಯಲ್ಲಿ ಪಾಲ್ಗೊಳ್ಳುವ ದೇಶಗಳಲ್ಲಿ 50 ಜಂಟಿ ಪ್ರಯೋಗಶಾಲೆಗಳನ್ನು ಸ್ಥಾಪಿಸಲಿದೆಯೆಂದು ಅವರು ತಿಳಿಸಿದರು.

ಸಮಾವೇಶಕ್ಕೆ ಭಾರತ ಗೈರು

ರವಿವಾರ ಆರಂಭಗೊಂಡ ಒಂದೇ ರಸ್ತೆ, ಒಂದೇ ವರ್ತುಲ ಶೃಂಗಸಭೆಗೆ ಭಾರತವು ಗೈರುಹಾಜರಾಗಿದೆ. ಈ ಉಪಕ್ರಮದ ಒಂದು ಭಾಗವಾದ 50 ಶತಕೋಟಿ ಡಾಲರ್ ವೆಚ್ಚದ ಚೀನಾ-ಪಾಕ್ ಆರ್ಥಿಕ ಕಾರಿಡಾರ್ ಯೋಜನೆ (ಸಿಪೆಕ್)ಯು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಾದುಹೋಗುವುದನ್ನು ಭಾರತ ವಿರೋಧಿಸಿದೆ. ಆದಾಗ್ಯೂ ಕೆಲವು ಭಾರತೀಯ ವಿದ್ವಾಂಸಕರು ಮೊದಲ ದಿನದ ಸಮಾವೇಶದಲ್ಲಿ ಭಾಗವಹಿಸಿದ್ದವು. ಈ ಶೃಂಗಸಭೆಯಲ್ಲಿ ರಶ್ಯ, ತುರ್ಕಿ, ಪಾಕ್ ಸೇರಿದಂತೆ 29 ರಾಷ್ಟ್ರಗಳು ಪಾಲ್ಗೊಂಡಿವೆ.

ಪಾಕ್ ಪ್ರಧಾನಿ ನವಾಝ್ ಶರೀಫ್, ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂೆ, ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಹಾಗೂ ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ದೊಗಾನ್ ಈ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಪಾಲ್ಗೊಂಡರು.

 ಸಮಾವೇಶಕ್ಕೆ ತನ್ನ ಪ್ರತಿನಿಧಿಯಾಗಿ ಅಮೆರಿಕವು ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಏಶ್ಯ ವಿಭಾಗದ ಹಿರಿಯ ನಿರ್ದೇಶಕರಾದ ಮ್ಯಾಟ್ ಪಾಟ್ಟಿಂಜರ್ ಅವರನ್ನು ಕಳುಹಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X