Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರೀ ತೂಕದ ಇಸ್ರೋ ರಾಕೆಟ್ ಜೂನ್‌ನಲ್ಲಿ...

ಭಾರೀ ತೂಕದ ಇಸ್ರೋ ರಾಕೆಟ್ ಜೂನ್‌ನಲ್ಲಿ ನಭಕ್ಕೆ

ಜಿಎಸ್‌ಎಲ್‌ವಿ ಮಾರ್ಕ್ 3 ಉಡ್ಡಯನಕ್ಕೆ ಸಿದ್ಧತೆ ಆರಂಭ

ವಾರ್ತಾಭಾರತಿವಾರ್ತಾಭಾರತಿ14 May 2017 11:54 PM IST
share
ಭಾರೀ ತೂಕದ ಇಸ್ರೋ ರಾಕೆಟ್ ಜೂನ್‌ನಲ್ಲಿ ನಭಕ್ಕೆ

ಚೆನ್ನೈ, ಮೇ 14: ದಕ್ಷಿಣ ಏಶ್ಯಾ ಉಪಗ್ರಹ ಉಡ್ಡಯನ ಕಾರ್ಯದಲ್ಲಿ ದೊರಕಿದ ಯಸಸ್ಸಿನಿಂದ ಉತ್ತೇಜನಗೊಂಡಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ), ಇದೀಗ 640 ಟನ್ ಭಾರದ ಜಿಎಸ್‌ಎಲ್‌ವಿ - ಮಾರ್ಕ್ 3 ರಾಕೆಟ್‌ನ ಚೊಚ್ಚಲ ಉಡ್ಡಯನಕ್ಕೆ ಸಿದ್ಧತೆ ಆರಂಭಿಸಿದೆ.

 ಈ ರಾಕೆಟ್‌ನ ಪ್ರಮುಖ ಮತ್ತು ಬೃಹತ್ ಕ್ರಯೋಜೆನಿಕ್ ಇಂಜಿನ್ ಅನ್ನು ಚೆನ್ನೈಯಲ್ಲಿ ಅಂತರಿಕ್ಷ ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವುದು ಗಮನಾರ್ಹವಾಗಿದೆ. ನಮ್ಮ 12 ವರ್ಷಗಳ ಶ್ರಮಕ್ಕೆ ಪ್ರತಿಫಲ ದೊರಕುವ ಸಮಯ ಇದೀಗ ಬಂದಿದೆ. ಜೂನ್‌ನಲ್ಲಿ ಸಂಪರ್ಕ ಉಪಗ್ರಹ ಜಿಎಸ್‌ಎಟಿ-19 ಹೊತ್ತ ಎಸ್‌ಎಲ್‌ವಿ - ಮಾರ್ಕ್ 3 ರಾಕೆಟ್‌ನ ಚೊಚ್ಚಲ ಉಡ್ಡಯನ ಶ್ರೀಹರಿಕೋಟದಲ್ಲಿ ನಡೆಯಲಿದ್ದು ಇದಕ್ಕೆ ಸರ್ವ ಸಿದ್ಧತೆ ನಡೆಯುತ್ತಿದೆ. ಈ ಉದ್ದೇಶಿತ ಕಾರ್ಯಯೋಜನೆ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ಎಲ್ಲಾ ಅಧಿಕಾರಿಗಳಲ್ಲಿದೆ ಎಂದು ವಿಕ್ರಮ್ ಸಾರಾಭಾ ಅಂತರಿಕ್ಷ ಕೇಂದ್ರ(ವಿಎಸ್‌ಎಸ್‌ಸಿ)ದ ನಿರ್ದೇಶಕ ಕೆ.ಸಿವನ್ ತಿಳಿಸಿದ್ದಾರೆ. ರಾಕೆಟ್ ಉಡ್ಡಯನಕ್ಕೂ ಮೊದಲು ವಿಸ್ತೃತ ಪರೀಕ್ಷೆಗಳನ್ನು ನಡೆಸಲಾಗಿದೆ. ಇದು ಹೊಸ ರಾಕೆಟ್ ಆಗಿರುವ ಕಾರಣ ವಿಸ್ತೃತ ಪರೀಕ್ಷೆ ನಡೆಸಲು ನಿರ್ಧರಿಸಿದ್ದೇವೆ. ಜೂನ್ ಮೊದಲ ವಾರದಲ್ಲಿ ಈ ರಾಕೆಟ್ ತನ್ನ ಚೊಚ್ಚಲ ಅಂತರಿಕ್ಷ ಯಾನ ನಡೆಸಲಿದೆ ಎಂದವರು ತಿಳಿಸಿದರು. ಜಿಎಸ್‌ಎಟಿ 19 ಉಪಗ್ರಹವು ಸುಮಾರು 3.2 ಟನ್ ತೂಕವಿದ್ದು ಭಾರತೀಯ ರಾಕೆಟೊಂದು ಅಂತರಿಕ್ಷಕ್ಕೆ ಹೊತ್ತೊಯ್ಯುವ ಅತ್ಯಧಿಕ ತೂಕದ ಉಪಗ್ರಹ ಎನಿಸಲಿದೆ. ನಾಲ್ಕು ಟನ್‌ಗಳಷ್ಟು ತೂಕದ ಉಪಗ್ರಹಗಳನ್ನು ಅಂತರಿಕ್ಷಕ್ಕೆ ಹೊತ್ತೊಯ್ಯುವ ಸಾಮರ್ಥ್ಯ ಈ ರಾಕೆಟ್‌ಗೆ ಇದೆ. ಬಹೂಪಯೋಗಿಯಾಗಿರುವ ಈ ರಾಕೆಟ್‌ನ ಜೀವಿತಾವಧಿ 15 ವರ್ಷಗಳಾಗಿವೆ.
 ಇನ್ನೂ ಕೆಲವು ಜಿಎಸ್‌ಎಲ್‌ವಿ-ಮಾರ್ಕ್ 3 ರಾಕೆಟ್ ನಿರ್ಮಿಸಲು ಸರಕಾರ ಇಸ್ರೋಗೆ ಅನುಮತಿ ನೀಡಿದ್ದು ಇದಕ್ಕೆ ಅಗತ್ಯವಾಗಿರುವ ‘ಹಾರ್ಡ್‌ವೇರ್’ ಉತ್ಪನ್ನಗಳಿಗೆ ವ್ಯಾಪಾರಾದೇಶ (ಆರ್ಡರ್) ನೀಡಲಾಗಿದೆ ಎಂದು ‘ಲಿಕ್ವಿಡ್ ಪ್ರೊಪಲ್ಶನ್ ಸಿಸ್ಟಮ್ಸ್ ಸೆಂಟರ್(ಎಲ್‌ಪಿಎಸ್‌ಸಿ) ನಿರ್ದೇಶಕ ಎಸ್.ಸೋಮನಾಥ್ ತಿಳಿಸಿದ್ದಾರೆ.
 ಭಾರತದ ಬಳಿ ಈಗ ಪೋಲಾರ್ ಸೆಟಿಲೈಟ್ ಲಾಂಚ್ ವೆಹಿಕಲ್ ಮತ್ತು ಜಿಎಸ್‌ಎಲ್‌ವಿ-ಮಾರ್ಕ್ 2 - ಎಂಬ ಎರಡು ರಾಕೆಟ್‌ಗಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X