Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬದಿಯಡ್ಕ: ಪೊಲೀಸ್ ಠಾಣೆಯ ಮುಂದೆ ಧರಣಿ...

ಬದಿಯಡ್ಕ: ಪೊಲೀಸ್ ಠಾಣೆಯ ಮುಂದೆ ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ16 May 2017 10:08 AM IST
share
ಬದಿಯಡ್ಕ: ಪೊಲೀಸ್ ಠಾಣೆಯ ಮುಂದೆ ಧರಣಿ ಸತ್ಯಾಗ್ರಹ

ಮಂಜೇಶ್ವರ, ಮೇ 16: ಕುಂಬ್ಡಾಜೆ ಮಿನಿಯೂರಿನ ಅಂಗನವಾಡಿ ಶಿಕ್ಷಕಿಯಾಗಿದ್ದ ಆಯಿಷಾರ ನಿಗೂಢ ಸಾವಿನ ಕುರಿತಾದ ತನಿಖೆಯ ವಿಳಂಬವನ್ನು ವಿರೋಧಿಸಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಬದಿಯಡ್ಕ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಸರ್ವಪಕ್ಷಗಳ ಧರಣಿ ಸತ್ಯಾಗ್ರಹ ನಡೆಯಿತು.
  ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕುನ್ನಿಲ್ ಉದ್ಘಾಟಿಸಿ ಮಾತನಾಡಿ, ಪೊಲೀಸ್ ಇಲಾಖೆ ಸಣ್ಣಪುಟ್ಟ ಅಪರಾಧ ಪ್ರಕರಣಗಳ ಅಪರಾಧಿಗಳನ್ನು ಮಾತ್ರ ವಶಪಡಿಸುವಲ್ಲಿ ಮಗ್ನರಾಗುತ್ತಿದ್ದು, ಆಯಿಷಾರ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಈವರೆಗೆ ಸಾಧ್ಯವಾಗದಿರುವುದು ಇಲಾಖೆಯ ಸಾಮರ್ಥ್ಯ ಕೊರತೆಯನ್ನು ರುಜುಪಡಿಸುತ್ತದೆ. ಜಿಲ್ಲೆಯಾದ್ಯಂತ ತಲ್ಲಣಕ್ಕೆ ಕಾರಣವಾದ ಅಂಗನವಾಡಿ ಶಿಕ್ಷಕಿಯ ಅನುಮಾನಾಸ್ಪದ ಸಾವನ್ನು ಬೇಧಿಸುವಲ್ಲಿ ಪೊಲೀಸರು ಸಫಲವಾಗದಿರುವುದು ಖೇದಕರವಾಗಿದ್ದು, ಪ್ರಕರಣವನ್ನು ಕ್ರೈ ಬ್ರಾಂಚ್ ಗೆ ಹಸ್ತಾಂತರಿಸಬೇಕು ಎಂದು ಅವರು ತಿಳಿಸಿದರು.


  ಕ್ರಿಯಾ ಸಮಿತಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಅಧ್ಯಕ್ಷತೆ ವಹಿಸಿದ್ದರು. ಕುಂಬ್ಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಫಾತಿಮತ್ ಸುಹರಾ, ಉಪಾಧ್ಯಕ್ಷ ಆನಂದ ಮವ್ವಾರು, ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್, ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಮುಖಂಡ ಎಸ್.ಎನ್.ಮಯ್ಯ, ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ನ್ಯಾಯವಾದಿ ಮುಹಮ್ಮದ್ ಖಾಸಿಂ, ಸುಧಾಮ ಗೋಸಾಡ, ಕರುಣಾಕರನ್, ಬಿ.ಪಿ.ಅಬ್ದುಲ್ಲ, ರವೀಂದ್ರ ರೈ ಗೋಸಾಡ, ಕೇಶವ ಪ್ರಸಾದ ನಾಣಿತ್ತಿಲು, ಎಲಿಜಬೆತ್ ಕ್ರಾಸ್ತಾ, ಗೀತಾ ಮೊದಲಾದವರು ಮಾತನಾಡಿದರು.
  ಕುಟುಂಬಶ್ರೀ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪಾಲ್ಗೊಂಡರು.
  ನ. 24 ರಂದು ಆಯಿಷಾ ಏತಡ್ಕ ಸಮೀಪ ಆನೆಪಳ್ಳದಲ್ಲಿರುವ ಸ್ವಗೃಹದಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆಸ್ಪತ್ರೆಗೆ ಕರೆದೊ ಯ್ಯುವ ಮಧ್ಯೆ ಕೊನೆಯುಸಿರೆಳೆದರು. ಮಾನಸಿಕ ಪೀಡನೆ ಆಯಿಷಾರ ಸಾವಿಗೆ ಕಾರಣವೆಂದು ಅನುಮಾನಪಡಲಾಗಿತ್ತು. ಓರ್ವ ಗುತ್ತಿಗೆದಾರನ ಕೈವಾಡ ಆಯಿಷಾರ ಸಾವಿನ ಹಿಂದಿದೆಯೆಂದು ಮಾತುಗಳು ಕೇಳಿಬಂದಿದ್ದವು. ಪ್ರಕರಣದ ತನಿಖೆ ಆಗ್ರಹಿಸಿ ಏತಡ್ಕದಲ್ಲಿ ಕ್ರಿಯಾ ಸಮಿತಿಗೆ ರೂಪು ನೀಡಿದ್ದರೂ ಅದು ನಿಷ್ಕ್ರೀಯವಾದ ಹಿನ್ನೆಲೆಯಲ್ಲಿ ಬಳಿಕ ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಜೊತೆಯಾಗಿ ನೂತನ ಕ್ರಿಯಾ ಸಮಿತಿಗೆ ರೂಪು ನೀಡಿದರು. ಜೊತೆಗೆ ಈ ಸಾವಿನ ಪ್ರಕರಣವನ್ನು ಗುರುತಿಸುವಂತೆ ಮಹಿಳಾ ಮೋರ್ಚಾ ಬದಿಯಡ್ಕ ಪೊಲೀಸ್ ಠಾಣೆಗೆ ಮಾರ್ಚ್ ನಡೆಸಿತ್ತು. ಇದೀಗ ಕ್ರಿಯಾ ಸಮಿತಿ ಪೊಲೀಸ್ ಠಾಣೆಯ ಎದುರು ಸತ್ಯಾಗ್ರಹ ನಡೆಸಿ ಹಳ್ಳ ಹಿಡಿದಿರುವ ಪ್ರಕರಣ ತನಿಖೆಯನ್ನು ಕ್ರೈ ಬ್ರಾಂಚಿಗೆ ಹಸ್ತಾಂತರಿಸಲು ಪಟ್ಟುಹಿಡಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X