Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಡೈನೊಸಾರ್‌ಗಳ ನಾಶಕ್ಕೆ ಕಾರಣವಾದ 'ಉಲ್ಕೆ'...

ಡೈನೊಸಾರ್‌ಗಳ ನಾಶಕ್ಕೆ ಕಾರಣವಾದ 'ಉಲ್ಕೆ' 30 ಸೆಕೆಂಡ್ ಮೊದಲು ಭೂಮಿಗೆ ಬಿದ್ದಿದ್ದರೆ ಏನಾಗುತ್ತಿತ್ತು?

ವಾರ್ತಾಭಾರತಿವಾರ್ತಾಭಾರತಿ16 May 2017 12:26 PM IST
share
ಡೈನೊಸಾರ್‌ಗಳ ನಾಶಕ್ಕೆ ಕಾರಣವಾದ ಉಲ್ಕೆ 30 ಸೆಕೆಂಡ್ ಮೊದಲು ಭೂಮಿಗೆ ಬಿದ್ದಿದ್ದರೆ ಏನಾಗುತ್ತಿತ್ತು?

ಲಂಡನ್,ಮೇ 16: ಡೈನೊಸಾರ್‌ಗಳ ಸರ್ವನಾಶಕ್ಕೆ ಕಾರಣವಾಗಿದ್ದ ಉಲ್ಕೆಗಳು ಒಂದುವೇಳೆ 30 ಸೆಕೆಂಡ್ ಬೇಗನೆ ಬಿದ್ದಿದ್ದರೆಅಥವಾ ತಡವಾಗಿ ಬಿದ್ದಿದ್ದರೆ ಆ ಭೀಕರ ಜೀವಿಗಳು ಈಗಲೂ ಭೂಮಿಯಲ್ಲಿ ಉಳಿಯುತ್ತಿದ್ದವು ಎಂದು ಬಿಬಿಸಿ ತಯಾರಿಸಿದ ಡಾಕ್ಯುಮೆಂಟರಿಯಲ್ಲಿ ವಿವರಿಸಲಾಗಿದೆ. ದ ಡೈನೊಸಾರ್ಸ್‌ ಡೆಡ್ ಎನ್ನುವ ಹೆಸರಿನ ಡಾಕ್ಯುಮೆಂಟರಿ ಸೋಮವಾರ ಪ್ರಸಾರವಾಗಿತ್ತು. ಇದರಲ್ಲಿ ವಿಜ್ಞಾನದ ಈ ಹೊಸ ಶೋಧವನ್ನು ಬಹಿರಂಗಪಡಿಸಲಾಗಿದೆ.

ದಕ್ಷಿಣ ಅಮೆರಿಕದ ಮೆಕ್ಸಿಕೊದ ಯುಕಾಟ್ಟನ್ ದ್ವೀಪದಲ್ಲಿ ಡೈನೋಸಾರ್‌ಗಳ ಪತನಕ್ಕೆ ಕಾರಣವಾದ ಉಲ್ಕೆಗಳು 66 ದಶಲಕ್ಷ ವರ್ಷಗಳ ಹಿಂದೆ ಬಿದ್ದಿದ್ದವು ಎಂದು ವಿಜ್ಞಾನಿಗಳ ಒಂದು ಗುಂಪು ಭಾವಿಸುತ್ತಿದೆ. ಅಂದು ಭೂಮಿಗೆ ಬಿದ್ದಿದ್ದ ಉಲ್ಕೆಗಳು ಬಂಡೆಗಳನ್ನು ಕೂಡಾ ಪುಡಿಗುಟ್ಟಿದ್ದವು. ಅದರಿಂದ ಉಂಟಾದ ಧೂಳು ಸೂರ್ಯಕಿರಣಗಳು ಭೂಮಿಗೆ ಬೀಳದಷ್ಟು ದಟ್ಟವಾಗಿ ವಾತಾವರಣವನ್ನು ಸುದೀರ್ಘಕಾಲ ಆವರಿಸಿಕೊಂಡಿತ್ತು. ಅಂದು ಭೂಮಿಯಲ್ಲಿ ಜೀವಿಸಿದ್ದ ಡೈನೊಸಾರ್‌ಗಳು ಮಾತ್ರವಲ್ಲ ಎಲ್ಲ ಜೀವಿವರ್ಗಗಳ ನಾಶಕ್ಕೂ ಕಾರಣವಾಗಿತ್ತು ಎಂದು ಲಂಡನ್ ಇಂಪೀರಿಯಲ್ ಕಾಲೇಜಿನ ಪ್ರೊಫೆಸರ್ ಜೊಅನ್ನಾ ಮೋರ್ಗನ್ ಹೇಳುತ್ತಾರೆ. ಈ ಉಲ್ಕೆಗಳು ಅಂಟ್ಲಾಟಿಕ್‌ಮತ್ತು ಪೆಸಿಫಿಕ್ ಸಮುದ್ರಕ್ಕೆ ಬೀಳುತ್ತಿದ್ದರೆ ಡೈನೊಸಾರ್ ಮತ್ತು ಅಂದಿನ ಇತರ ಪ್ರಾಣಿಗಳ ನಾಶ ಸಂಭವಿಸುತ್ತಿರಲಿಲ್ಲ ಎಂದು ಡಾಕ್ಯುಮೆಂಟರಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X