Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲೂ 'ವಾನಾಕ್ರೈ' ದಾಳಿ: 600...

ಶಿವಮೊಗ್ಗದಲ್ಲೂ 'ವಾನಾಕ್ರೈ' ದಾಳಿ: 600 ಡಾಲರ್ ನೀಡುವಂತೆ ಹ್ಯಾಕರ್ ಗಳ ಬೇಡಿಕೆ

"ಸೈಬರ್ ಅಟ್ಯಾಕ್"ಗೆ ತುತ್ತಾದ ಪ್ರಾಧ್ಯಾಪಕನ ಲ್ಯಾಪ್‌ಟಾಪ್

ವಾರ್ತಾಭಾರತಿವಾರ್ತಾಭಾರತಿ16 May 2017 5:18 PM IST
share
ಶಿವಮೊಗ್ಗದಲ್ಲೂ ವಾನಾಕ್ರೈ ದಾಳಿ: 600 ಡಾಲರ್ ನೀಡುವಂತೆ ಹ್ಯಾಕರ್ ಗಳ ಬೇಡಿಕೆ

ಶಿವಮೊಗ್ಗ, ಮೇ. 16: ಇಡೀ ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ, ಸರಿಸುಮಾರು 150 ಕ್ಕೂ ಅಧಿಕ ರಾಷ್ಟ್ರಗಳ ಲಕ್ಷಾಂತರ ಕಂಪ್ಯೂಟರ್‌ಗಳನ್ನು ಹ್ಯಾಕ್ ಮಾಡಿರುವ ’ವಾನಾಕ್ರೈ’ ವೈರಸ್ ಭಾರತದ ವಿವಿಧೆಡೆ ದಾಳಿಯಿಟ್ಟಿರುವ ಮಾಹಿತಿಯ ಬೆನ್ನಲ್ಲೇ, ಶಿವಮೊಗ್ಗದಲ್ಲಿಯೂ 'ವಾನಾಕ್ರೈ' ವೈರಸ್ ಸೈಬರ್ ದಾಳಿಯ ಪ್ರಕರಣವೊಂದು ಮಂಗಳವಾರ ಬೆಳಕಿಗೆ ಬಂದಿದೆ.

ಶಿವಮೊಗ್ಗದ ಪೆಸೆಟ್ ಕಾಲೇಜ್‌ನ ಪ್ರಾಧ್ಯಾಪಕರೊಬ್ಬರ ಲ್ಯಾಪ್‌ಟ್ಯಾಪ್ 'ವಾನಾಕ್ರೈ' ವೈರಸ್ ದಾಳಿಗೆ ತುತ್ತಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ. ಬೆಳಗ್ಗೆ ಪ್ರಾಧ್ಯಾಪಕರು ಕಾಲೇಜ್‌ನಲ್ಲಿ ತಮ್ಮ ಲ್ಯಾಪ್‌ಟ್ಯಾಪ್ ಆನ್ ಮಾಡಿದಾಗ, 'ವಾನಾಕ್ರೈ' ವೈರಸ್ ಮಾಲ್‌ವೇರ್‌ಗೆ ತುತ್ತಾಗಿ ಫೈಲ್‌ಗಳು ಲಾಕ್ ಆಗಿರುವುದು ಅವರ ಗಮನಕ್ಕೆ ಬಂದಿದೆ. ಲ್ಯಾಪ್‌ಟ್ಯಾಪ್‌ನಲ್ಲಿರುವ ಲಾಕ್ ಆಗಿರುವ ಫೈಲ್‌ಗಳು ಸುರಕ್ಷಿತವಾಗಿ ಲಭಿಸಬೇಕಾದರೆ 600 ಡಾಲರ್ (ಸರಿಸುಮಾರು 38,000 ರೂ.) ಹಣ ನೀಡುವಂತೆ ಹ್ಯಾಕರ್‌ಗಳು ಬೇಡಿಕೆಯಿಟ್ಟಿದ್ದಾರೆ. 3 ದಿನದಲ್ಲಿ ಹಣ ಸಂದಾಯ ಮಾಡದಿದ್ದರೆ ಲ್ಯಾಪ್‌ಟ್ಯಾಪ್‌ನಲ್ಲಿರುವ ಎಲ್ಲ ಪೈಲ್‌ಗಳನ್ನು ಹಾಳುಗೆಡುವುವುದಾಗಿ ಹ್ಯಾಕರ್‌ಗಳು ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಾಧ್ಯಾಪಕರು ಈ ವಿಷಯವನ್ನು ಕಾಲೇಜ್‌ನ ಇತರ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯವರ ಗಮನಕ್ಕೆ ತಂದಿದ್ದಾರೆ. ಆದರೆ ಹ್ಯಾಕರ್‌ಗಳ ಬೇಡಿಕೆಯಿಂತೆ ಹಣ ಪಾವತಿ ಮಾಡಲು ಮುಂದಾಗಿಲ್ಲ. 'ವಾನಾಕ್ರೈ' ವೈರಸ್ ಮಾಲ್‌ವೇರ್‌ನಿಂದ ಲಾಕ್ ಆಗಿರುವ ಲ್ಯಾಪ್‌ಟ್ಯಾಪ್ ಓಪನ್ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಮೂಲಗಳು ಮಾಹಿತಿ ತಿಳಿಸಿವೆ. ಈ ಕುರಿತಂತೆ ಇನ್ನಷ್ಟೆ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X