Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಾಜಕೀಯದಲ್ಲಿ ರಜನಿ ಮೇನಿಯಾ ಶುರು!

ರಾಜಕೀಯದಲ್ಲಿ ರಜನಿ ಮೇನಿಯಾ ಶುರು!

ಹುಟ್ಟುಹಬ್ಬದಂದು ಹೊಸ ಪಕ್ಷ ಘೋಷಣೆ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ16 May 2017 10:54 PM IST
share
ರಾಜಕೀಯದಲ್ಲಿ ರಜನಿ ಮೇನಿಯಾ ಶುರು!

ಚೆನ್ನೈ, ಮೇ 16: ಸೂಪರ್ ಸ್ಟಾರ್ ರಜನಿಕಾಂತ್ ಕೊನೆಗೂ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಂಡಿದ್ದಾರೆ. ಚೆನ್ನೈ ನಲ್ಲಿ ತಮ್ಮ ಆಪ್ತರೊಂದಿಗೆ ಚಿಂತನಮಂಥನ ನಡೆಸಿದ ಸ್ಟೈಲ್ ಕಿಂಗ್, ಪ್ರಸ್ತುತ  ಪರಿಸ್ಥಿತಿಯಲ್ಲಿ  ತಮ್ಮದೇ ಆದ  ರಾಜಕೀಯ  ಪಕ್ಷವನ್ನು  ಹುಟ್ಟುಹಾಕುವ ಅನಿವಾರ್ಯತೆ ಇದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ರಜನಿಕಾಂತ್ ರಾಜಕೀಯ ಪ್ರವೇಶಿಸುವ ಸಾಧ್ಯತೆಗಳ ಬಗ್ಗೆ ಹಲವು ದಿನಗಳಿಂದ ಮಾತುಗಳು ಕೇಳಿಬರುತ್ತಿದ್ದವು. ಅವರು ಪ್ರಧಾನಿಯನ್ನು ಭೇಟಿಯಾಗುತ್ತಿದ್ದ ಬೆಳವಣಿಗೆಗಳು ಬಿಜೆಪಿ ಸೇರುವ ಸಾಧ್ಯತೆಗಳ ಬಗ್ಗೆ ಸುಳಿವು ನೀಡುವಂತಿತ್ತು. ಆದರೆ ಇದೀಗ ಅವರು ಬಿಜೆಪಿ ಬಗ್ಗೆಯೂ ಬೇಸರ ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಎಲ್ಲ ಪಕ್ಷಗಳಿಗೆ ಪರ್ಯಾಯವಾಗಿ ತಮ್ಮದೇ ಆದ ಹೊಸ ಪಕ್ಷವನ್ನು ಹುಟ್ಟುಹಾಕಲು ತೀರ್ಮಾನಿಸಿದ್ದಾರೆ ಎನ್ನುವ ಮಾಹಿತಿಗಳಿವೆ.

ಸೋಮವಾರವಷ್ಟೇ ರಜನಿಕಾಂತ್ ಅಭಿಮಾನಿಗಳನ್ನು  ಭೇಟಿ ಮಾಡಿದ ಸಂದರ್ಭದಲ್ಲಿ, ತಾವು ರಾಜಕೀಯ ಸೇರುವ ಸಾಧ್ಯತೆಗಳನ್ನು ತಳ್ಳಿಹಾಕಿದ್ದರು. "ನನಗೆ ಯಾವುದೇ ರಾಜಕೀಯ  ಮಹತ್ವಾಕಾಂಕ್ಷೆಗಳಿಲ್ಲ. ನಾನೊಬ್ಬ ಪ್ರಭಾವಿ ರಾಜಕಾರಣಿಯೂ ಅಲ್ಲ. ಸಮಾಜಸೇವಾ ಕಾರ್ಯಕರ್ತನೂ ಅಲ್ಲ. ಈ ಹಿಂದೆಯೂ ಇದನ್ನು ಸಾಕಷ್ಟು ಬಾರಿ ಹೇಳಿದ್ದೇನೆ. ಆದರೂ ನನ್ನನ್ನು  ಹಲವು ಬಾರಿ  ರಾಜಕೀಯ ಚರ್ಚೆಗೆ  ಎಳೆದು ತರಲಾಗಿದೆ" ಎಂದಿದ್ದರು. ಆದರೆ ಮಂಗಳವಾರ ರಜನಿಕಾಂತ್ ಅವರು ಸದ್ಯದಲ್ಲೇ ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ರಾಜಕೀಯ ಕಲುಷಿತಗೊಂಡಿದೆ. ಭ್ರಷ್ಟಾಚಾರ ಎಲ್ಲೆ ಮೀರಿದೆ. ಹಾಗಾಗಿ ತನ್ನದೇ ಆದ ರಾಜಕೀಯ ಪಕ್ಷವನ್ನು ಹುಟ್ಟುಹಾಕುತ್ತಿದ್ದೇನೆ ಎಂದು ತಮ್ಮ ಮಿತ್ರರ ಜೊತೆ ರಜನಿ ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಡಿಸೆಂಬರ್ 12ರಂದು  ತಮ್ಮ ಹುಟ್ಟುಹಬ್ಬದಂದು ಹೊಸ ಪಕ್ಷವನ್ನು ಘೋಷಿಸಲಿದ್ದಾರೆ ಎನ್ನುವ ಮಾಹಿತಿಗಳೂ ಇವೆ. ಈ ಎಲ್ಲಾ ವಿಷಯಗಳಿಗೂ ಸ್ವತಃ ರಜನಿಕಾಂತ್ ಸ್ಪಷ್ಟನೆ ನೀಡಿದ ಬಳಿಕವೇ ತೆರೆ ಬೀಳಲಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X