Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರ್ನಬ್ ರಿಪಬ್ಲಿಕ್ ವಿರುದ್ಧ ಟೈಮ್ಸ್ ನೌ...

ಅರ್ನಬ್ ರಿಪಬ್ಲಿಕ್ ವಿರುದ್ಧ ಟೈಮ್ಸ್ ನೌ ನಿಂದ ಕ್ರಿಮಿನಲ್ ದೂರು

ವಾರ್ತಾಭಾರತಿವಾರ್ತಾಭಾರತಿ17 May 2017 2:55 PM IST
share
ಅರ್ನಬ್ ರಿಪಬ್ಲಿಕ್ ವಿರುದ್ಧ ಟೈಮ್ಸ್ ನೌ ನಿಂದ ಕ್ರಿಮಿನಲ್ ದೂರು

ಮುಂಬೈ, ಮೇ 17: ಟೈಮ್ಸ್ ನೌ ಟಿವಿ ಚಾನಲ್ ನಡೆಸುವ ಬೆನ್ನೆಟ್, ಕೋಲ್ಮನ್ ಎಂಡ್ ಕೋ ಲಿಮಿಟೆಡ್ (ಬಿಸಿಸಿಎಲ್) ರಿಪಬ್ಲಿಕ್ ಟಿವಿಯನ್ನು ಹೊಸದಾಗಿ ಆರಂಭಿಸಿರುವ ತನ್ನ ಮಾಜಿ ಉದ್ಯೋಗಿ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದು, ಅವರು ಹಾಗೂ ಪತ್ರಕರ್ತೆ ಪ್ರೇಮಾ ಶ್ರೀದೇವಿ ತನ್ನ ಕಾಪಿರೈಟ್ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿದೆ.

ಬಿಸಿಸಿಎಲ್ ವಿವಿಧ ಸೆಕ್ಷನ್ ಗಳನ್ವಯ ಆಝಾದ್ ನಗರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆಯಲ್ಲದೆ ಕಳ್ಳತನ, ಕ್ರಿಮಿನಲ್ ವಿಶ್ವಾಸ ದ್ರೋಹ, ತನ್ನ ಆಸ್ತಿಯ ದುರುಪಯೋಗ ಮುಂತಾದ ಆರೋಪಗಳನ್ನು ಹೊರಿಸಿದೆ. ಮೇ 6 ಹಾಗೂ 8ರಂದು ವಿವಿಧ ಸಂದರ್ಭಗಳಲ್ಲಿ ರಿಪಬ್ಲಿಕ್ ಟಿವಿ ತನ್ನ ಕಾಪಿರೈಟ್ ಉಲ್ಲಂಘಿಸಿದೆ ಎಂದು ಅದು ದೂರಿದೆ.

ಅರ್ನಬ್ ಅವರ ರಿಪಬ್ಲಿಕ್ ಟಿವಿ ಆರಂಭಗೊಂಡ ಮೊದಲ ದಿನದಂದೇ, ಅಂದರೆ ಮೇ 6ರಂದು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಹಾಗೂ ಜೈಲಿನಲ್ಲಿರುವ ಮಾಜಿ ಸಂಸದ ಶಹಾಬುದ್ದೀನ್ ಅವರ ನಡುವೆ ನಡೆದ ಫೋನ್ ಸಂಭಾಷಣೆಗಳ ಆಡಿಯೋ ಟೇಪ್ ಪ್ರಸಾರ ಮಾಡಿ ಇದು ದೊಡ್ಡ ‘ಬ್ರೇಕಿಂಗ್ ನ್ಯೂಸ್’ ಎಂಬಂತೆ ಬಿಂಬಿಸಿತ್ತು. ಅದೇ ರೀತಿ ಮೇ 8ರಂದು ಪ್ರಸಾರವಾದ ಇನ್ನೊಂದು ಕಾರ್ಯಕ್ರದಲ್ಲಿ ಈಗ ರಿಪಬ್ಲಿಕ್ ಟಿವಿ ಉದ್ಯೋಗಿಯಾಗಿರುವ ಟೈಮ್ಸ್ ನೌ ಮಾಜಿ ಉದ್ಯೋಗಿ ಶ್ರೀದೇವಿ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರು ಅವರ ದಿವಂಗತ ಪತ್ನಿ ಸುನಂದಾ ತರೂರ್ ಮತ್ತು ಅವರ ಮನೆ ಕೆಲಸದಾಳು ನಾರಾಯಣ ಅವರೊಡನೆ ನಡೆಸಿದ ಫೋನ್ ಸಂಭಾಷಣೆಯ ಆಡಿಯೋ ಟೇಪ್ ಪ್ರಸಾರ ಮಾಡಿತ್ತು.

ಈ ಎರಡೂ ಟೇಪ್ ಗಳು ಅರ್ನಬ್ ಹಾಗೂ ಶ್ರೀದೇವಿ ಟೈಮ್ಸ್ ನೌ ಉದ್ಯೋಗಿಗಳಾಗಿದ್ದಾಗ ಅವರ ಬಳಿಯಿತ್ತು ಎಂಬುದು ದೂರಿನಲ್ಲಿ ಉಲ್ಲೇಖಗೊಂಡಿದೆ. ಈ ಟೇಪ್ ಗಳು ತಮ್ಮ ಬಳಿ ಎರಡು ವರ್ಷಗಳಿಂದ ತಾವು ಹಿಂದಿನ ಸಂಸ್ಥೆಯಲ್ಲಿ ಇರುವಾಗಲೇ ಇತ್ತು ಎಂಬುದನ್ನೂ ಅವರು ಹೇಳಿಕೊಂಡಿದ್ದಾರೆಂಬುದನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಿಸಿಸಿಎಲ್ ತನ್ನ ಟೈಮ್ಸ್ ನೌ ಚಾನಲ್ ಅನ್ನು ಜನವರಿ 31, 2006ರಲ್ಲಿ ಆರಂಭಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X