Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 19ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ಮೇ 19ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ17 May 2017 9:08 PM IST
share

ಉಡುಪಿ, ಮೇ 17: ರಾಜ್ಯ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮೇಳವನ್ನು ಮೇ 19ರಂದು ಬೆಳಗ್ಗೆ 10ರಿಂದ ಸಂಜೆ 5ಗಂಟೆಯ ವರೆಗೆ ಉಡುಪಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಮೆಳದಲ್ಲಿ ಪ್ರಖ್ಯಾತ ಸರಿಸುಮಾರು 100 ಕಂಪೆನಿಗಳು ಭಾಗವಹಿಸಲಿದ್ದು, ಯುವಜನತೆ ಈ ಸದಾವಕಾಶವನ್ನು ಉಪಯೋಗಿಸಿಕೊಂಡು ತಮ್ಮ ಜೀವನ ವನ್ನು ಉತತಿಮ ಪಡಿಸಿಕೊಳ್ಳುವಂತೆ ಇಲಾಖೆ ತಿಳಿಸಿದೆ.

ಇಲಾಖೆಯು 2013ರಿಂದ ಉಚಿತ ಉದ್ಯೋಗ ಆಧಾರಿತ ವೃತ್ತಿ ಕೌಶಲ್ಯ ತರಬೇತಿಯನ್ನು ಆರಂಭಿಸಿದ್ದು, ನಿರುದ್ಯೋಗ ಯುವಕ ಯುವತಿಯರಿಗೆ ವೃತ್ತಿ ನಿರತ ತರಬೇತಿ ನಿಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಈ ಯೋಜನೆಯ ಉದ್ದೇಶ.

ನಿರುದ್ಯೋಗ ಸಮಸ್ಯೆ ಮತ್ತು ಖಾಸಗಿ ಸಂಸ್ಥೆಗೆ ಬೇಕಾಗಿರುವ ಅರ್ಹ ಅಭ್ಯರ್ಥಿಗಳನ್ನು ಪಡೆಯಲು ಆಗುತ್ತಿರುವ ತೊಂದರೆಗಳನ್ನು ನೀಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಆಸಕ್ತ ನಿರುದ್ಯೋಗ ಯುವಕ ಯುವತಿಯರಿಗೆ ಅವರು ಇಚ್ಛಿಸುವ ಕ್ರೀಡೆ, ಕೆಲಸ, ಕಂಪೆನಿಗಳಲ್ಲಿ ತಾಂತ್ರಿಕ/ಅರೆತಾಂತ್ರಿಕ ತರಬೇತಿ ನಿಡಿ ಅವರನ್ನು ನಿರುದ್ಯೋಗ ಸಮಸ್ಯೆಯಿಂದ ಹೊರಬರಲು ಸೂಕ್ತ ತರಬೇತಿಯನ್ನು ನೀಡಲಾಗುತ್ತದೆ.

ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಮ್ಯಾನ್ಡಮಸ್ ಎಜುಕೇಶನ್ ಅಕಾಡೆಮಿ ಜಂಟಿ ಸಹಯೋಗದೊಂದಿಗೆ ಸಮಾಜದ ಎಲ್ಲಾ ಬಡಜನತೆಗೆ ಸೂಕ್ತ ತರಬೇತಿ ನೀಡಿ ಅವರನ್ನು ವಿವಿಧ ಆಸಕ್ತ ಕಂಪೆನಿಗಳ ಜತೆ ಒಡಂಬಡಿಕೆ ಮಾಡಿಕೊಂಡು ಒಂದೇ ಸೂರಿನಡಿ ಅರ್ಹ ಅ್ಯರ್ಥಿಗಳನ್ನು ಸಂದರ್ಶನ ಮಾಡಿ ಸ್ಥಳದಲ್ಲೇ ಉತ್ತಮ ಅ್ಯರ್ಥಿಗಳಿಗೆ ಉದ್ಯೋಗ ನೀಡುವ ಉತ್ತಮ ಕೆಲಸಕ್ಕೆ ಆಹ್ವಾನಿಸಲಾಗುತ್ತಿದೆ.

ಮ್ಯಾನ್ಡಮಸ್ ಎಜುಕೇಶನ್ ಅಕಾಡಮಿ ವತಿಯಿಂದ ಎಲ್ಲಾ ಅ್ಯರ್ಥಿಗಳಿಗೆ ಸೂಕ್ತವಾಗುವಂತಹ ಮತ್ತು ಅವರ ವಿದ್ಯಾರ್ಹತೆಗೆ ತಕ್ಕಂತೆ ಬಿಎಫ್‌ಎಸ್‌ಐ, ಐಟಿ, ಐಟಿಇಎಸ್, ಹಾಸ್ಪಿಟಲಿಟಿ, ಸ್ಪೋರ್ಟ್ಸ್, ರಿಟೈಲ್ ಇತರ ಕಂಪೆನಿಗಳಲ್ಲಿ ಸಂದರ್ಶನ ಮಾಡಿಸಿ, ಸ್ಥಳದಲ್ಲೇ ಆಯ್ಕೆಯಾದವರಿಗೆ ಆಯ್ಕೆ ಪತ್ರವನ್ನು ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X