Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮನುಷ್ಯನ ಒಳಹೊರಗಿಗೆ ಬೆಳಕು ಚೆಲ್ಲುವ...

ಮನುಷ್ಯನ ಒಳಹೊರಗಿಗೆ ಬೆಳಕು ಚೆಲ್ಲುವ ಕಂದೀಲು

​ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ17 May 2017 11:46 PM IST
share
ಮನುಷ್ಯನ ಒಳಹೊರಗಿಗೆ ಬೆಳಕು ಚೆಲ್ಲುವ ಕಂದೀಲು

ನೆಲಮೂಲವಾದ ಮನಸ್ಸಿನ ಬಸಿರಿನಿಂದ ಹುಟ್ಟಿದ ಲೇಖನಗಳು ಬಸವರಾಜ ಹೂಗಾರ ಅವರ ‘ಬೀದಿ ಬೆಳಕಿನ ಕಂದೀಲು’ನಲ್ಲಿವೆ. ಇಲ್ಲಿ ಕಂದೀಲಿನ ಬೆಳಕನ್ನು ಮನುಷ್ಯನ ಹೊರಗಿಗೆ ಮಾತ್ರವಲ್ಲ, ಒಳಗಿಗೂ ಹಿಡಿದಿದ್ದಾರೆ. ವರ್ತಮಾನದ ಧಾರ್ಮಿಕ, ಸಾಮಾಜಿಕ, ರಾಜಕೀಯ ಸಮಸ್ಯೆಗಳಿಗೆ ಅವರು ಕಂದೀಲು ಹಿಡಿದಿದ್ದಾರೆ. ಇಲ್ಲಿ ಒಟ್ಟು 18 ಲೇಖನಗಳಿವೆ. ಕನ್ನಡ ಸಂಸ್ಕೃತಿ, ಬಾಹುಬಲಿ ಚಿಂತನೆಯ ದುರಂತ, ಹಳ್ಳಿನಗರಗಳ ಮನಸ್ಥಿತಿಯ ವಿಶ್ಲೇಷಣೆ, ಪೂಜಿಕ ಸಂಸ್ಕೃತಿ, ನಮ್ಮ ಶಿಕ್ಷಣದ ವರ್ತಮಾನದ ಸವಾಲುಗಳು, ಹೆಣ್ಣು ಮತ್ತು ಹೋರಾಟ, ಸುವರ್ಣ ಕರ್ನಾಟಕದ ಹೆಬ್ಬಾಗಿಲಲ್ಲಿ ನಿಂತ ಕನ್ನಡಿಗನ ಸವಾಲು, ಎಚ್. ಎಲ್. ಕೆ. ಚಿಂತನೆ, ಕರ್ನಾಟಕದ ಮುನ್ನಡೆ ಹೀಗೆ ಸಮಾಜವನ್ನು ಕಾಡುವ ಹಲವು ಸಮಸ್ಯೆಗಳ ಬಗ್ಗೆ ಅವರು ಬೆಳಕುಚೆಲ್ಲುವ ಪ್ರಯತ್ನ ಮಾಡಿದ್ದಾರೆ. ಧಾರ್ಮಿಕ ಆಚರಣೆಗಳನ್ನು ವಿಶ್ಲೇಷಿಸುತ್ತಾ ಹೂಗಾರರು ಬರೆದ ‘ಬಾಹುಬಲಿ ಮತ್ತು ಡೋಲಿ’ ಲೇಖನ ಹರಿತವಾಗಿ ಬಾಹುಬಲಿಯ ಮಸ್ತಕಾಭಿಷೇಕವನ್ನು, ಅದನ್ನು ನೋಡಹೋಗುವ ಜನಸಮುದಾಯವನ್ನು ಟೀಕಿಸುತ್ತದೆ. ಸಂಕಲ್ಪ ಹಿಂಸೆಯನ್ನೂ ವಿರೋಧಿಸುವ ಜೈನ ಧರ್ಮದ ಅನುಯಾಯಿಗಳು ಗೊಮ್ಮಟನ ಬೆಟ್ಟ ಏರಲಾರದೆ ಯಾರದೋ ಹೆಗಲ ಮೇಲೆ ಡೋಲಿಯಲ್ಲಿ ಕುಳಿತು ಬಾಹುಬಲಿಯನ್ನು ನೋಡಿ ಪುಣ್ಯ ಕಟ್ಟಿಕೊಳ್ಳುವ ಔಚಿತ್ಯವನ್ನು ಕುರಿತು ಪ್ರಶ್ನಿಸುತ್ತದೆ. ಕನ್ನಡ ಸಂಸ್ಕೃತಿಯನ್ನು ವಿವರಿಸುತ್ತಾ, ಅಕಾಡಮಿಕ್ ಸಾಂಸ್ಕೃತಿಕ ಪಠ್ಯಗಳಾಚೆಗಿರುವ, ಜನಪದರು ಶ್ರದ್ಧೆಯಿಂದ ಕಟ್ಟಿರುವ ಸಂಸ್ಕೃತಿಯೇ ಕನ್ನಡದ ಸಂಸ್ಕೃತಿ ಎಂದು ಸ್ಪಷ್ಟಪಡಿಸುತ್ತಾರೆ. ಪಾದ ನಮಸ್ಕಾರ ಕೆಲವೊಮ್ಮೆ ಅರ್ಥಪೂರ್ಣವಾಗಿಯೂ, ಮಗದೊಮ್ಮೆ ಸಮೂಹಸನ್ನಿಯೂ ಆಗಿಬಿಡುವ ವಿಪರ್ಯಾಸಗಳನ್ನು ವಿವರಿಸುತ್ತಾರೆ. ಬದಲಾಗುವ ಬದುಕಿನಲ್ಲಿ ಎದುರಾಗುವ ಐಡೆಂಟಿಟಿ ಕ್ರೈಸಿಸ್ ಕುರಿತಂತೆ ಬೆಳಕು ಚೆಲ್ಲುತ್ತಾರೆ.
ಲಡಾಯಿ ಪ್ರಕಾಶನ ಗದಗ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 80. ಮುಖಬೆಲೆ 60 ರೂಪಾಯಿ.
 

share
-ಕಾರುಣ್ಯಾ
-ಕಾರುಣ್ಯಾ
Next Story
X