Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಲಾಖ್ ನ ಸಿಂಧುತ್ವಕ್ಕಾಗಿ ಕೋರ್ಟಿನ...

ತಲಾಖ್ ನ ಸಿಂಧುತ್ವಕ್ಕಾಗಿ ಕೋರ್ಟಿನ ಮೊರೆಹೋದವನ ಅರ್ಜಿ ತಿರಸ್ಕೃತ

ವಾರ್ತಾಭಾರತಿವಾರ್ತಾಭಾರತಿ18 May 2017 2:56 PM IST
share
ತಲಾಖ್ ನ ಸಿಂಧುತ್ವಕ್ಕಾಗಿ ಕೋರ್ಟಿನ ಮೊರೆಹೋದವನ ಅರ್ಜಿ ತಿರಸ್ಕೃತ

ಮಲಪ್ಪುರಂ,ಮೇ 18: ತಲಾಖನ್ನು ಸಿಂಧುಗೊಳಿಸಬೇಕು ಎಂದು ಆಗ್ರಹಿಸಿ ಪತಿಮಹಾಶಯನೊಬ್ಬ ಸಲ್ಲಿಸಿದ ಅರ್ಜಿಯನ್ನು ಕುಟುಂಬ ಕೋರ್ಟು ತಿರಸ್ಕರಿಸಿದೆ. ಇಸ್ಲಾಮೀ ಕಾನೂನುಪ್ರಕಾರ ತಲಾಖ್ ಪ್ರಕ್ರಿಯೆ ನಡೆದಿಲ್ಲ ಎಂಬಂಶವನ್ನು ಎತ್ತಿಹಿಡಿದು ಕೋರ್ಟು ಅರ್ಜಿಯನ್ನು ತಳ್ಳಿಹಾಕಿದೆ. ಮಲಪ್ಪುರಂ ಅರಿಕ್ಕೋಡ್ ಎಂಬಲ್ಲಿನ ಮಹಿಳೆ ಮತ್ತು ತನ್ನ ವಿವಾಹ ವಿಚ್ಛೇದನವನ್ನು ಊರ್ಜಿತಗೊಳಿಸಬೇಕೆಂದು ಅರ್ಜಿದಾರ ವಾದಿಸಿದ್ದರು. ಪವಿತ್ರಕುರ್‌ಆನ್ ಪ್ರಕಾರ ವಿವಾಹ ವಿಚ್ಛೇದನಕ್ಕೆ ಸಾಕಷ್ಟು ಕಾರಣಗಳು ಬೇಕು. ತಲಾಖ್ ಆಗುವ ಮೊದಲು ಇಬ್ಬರ ನಡುವೆ ಬೇರೊಬ್ಬರ ಮಧ್ಯಸ್ಥಿಕೆಯಿಂದ ವಿವಾದ ಇತ್ಯರ್ಥ ಮಾಡುವ ಪ್ರಯತ್ನ ಆಗಬೇಕಿದೆ. ಆದರೆ ಇದನ್ನು ಸಾಬೀತುಪಡಿಸಲು ಅರ್ಜಿದಾರ ಪತಿವಿಫಲನಾಗಿದ್ದಾನೆ. ಕೇವಲ ನಿಮ್ಮಿಬ್ಬರ ನಡುವೆ ತಲಾಖ್ ಪ್ರಕ್ರಿಯೆ ಆಗಿದೆ.ಆದ್ದರಿಂದ ಅದು ಸಿಂಧುವಲ್ಲ ಎಂದು ಮಲಪ್ಪುರಂ ಕುಟುಂಬ ನ್ಯಾಯಾಲಯದ ಜಡ್ಜ್ ರಮೇಶ್‌ಭಾಯಿ ತೀರ್ಪಿತ್ತುಅರ್ಜಿಯನ್ನು ತಿರಸ್ಕರಿಸಿದ್ದಾರೆ.

1994ರಲ್ಲಿ ಇಬ್ಬರ ಮದುವೆ ಆಗಿತ್ತು. ಕೆಲವು ವರ್ಷದ ಬಳಿಕ ಪತಿ ಮಹಿಳೆಯನ್ನು ತೊರೆದಿದ್ದಾನೆ. ಮಹಿಳೆ ಪತಿಯ ವಿರುದ್ಧ 2008ರಲ್ಲಿ ಕುಟುಂಬ ಕೋರ್ಟಿನ ಮೊರೆ ಹೋಗಿದ್ದರು. ಕೋರ್ಟು ಮಹಿಳೆಗೆ ಜೀವನಾಂಶವನ್ನು ಕೊಡಿಸಿತ್ತು.2012ರಲ್ಲಿ ಯುವಕ ತಲಾಖ್ ಕೊಟ್ಟು ದಾಖಲೆಗಳನ್ನು ಒದಗಿಸಿದ್ದರೂ ಅದನ್ನು ಕೋರ್ಟು ಇಸ್ಲಾಮೀ ಕಾನೂನು ಪ್ರಕಾರ ತಲಾಖ್ ಆಗಿಲ್ಲ ಎಂದು ಅದನ್ನು ತಿರಸ್ಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X