Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರದ ಮುಖ್ಯಮಂತ್ರಿ ಸ್ಥಾನಕ್ಕೆ...

ಕಾಶ್ಮೀರದ ಮುಖ್ಯಮಂತ್ರಿ ಸ್ಥಾನಕ್ಕೆ ಕಣ್ಣಿಟ್ಟ ಬಿಜೆಪಿ !

ವಾರ್ತಾಭಾರತಿವಾರ್ತಾಭಾರತಿ18 May 2017 3:19 PM IST
share
ಕಾಶ್ಮೀರದ ಮುಖ್ಯಮಂತ್ರಿ ಸ್ಥಾನಕ್ಕೆ ಕಣ್ಣಿಟ್ಟ ಬಿಜೆಪಿ !

 ಹೊಸದಿಲ್ಲಿ,ಮೇ 18: ಕಾಶ್ಮೀರದಲ್ಲಿ ದಿನದಿಂದದಿನಕ್ಕೆ ಹೆಚ್ಚುತ್ತಿರುವ ಹಿಂಸಾ ಕೃತ್ಯಗಳಿಗೆ ಮದ್ದು ಅರೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಬಿಜೆಪಿ ಬಯಸುತ್ತಿದೆ. ಮುಖ್ಯಮಂತ್ರಿಯ ಬದಲಾವಣೆಯಿಂದ ಜನರ ಅಸಂತೃಪ್ತಿಯನ್ನುಕಡಿಮೆಗೊಳಿಸಬಹುದು ಎಂದು ಬಿಜೆಪಿ ಭಾವಿಸುತ್ತಿದೆ. ಈವಿಷಯವನ್ನು ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರೊಡನೆ ಚರ್ಚಿಸಿದೆ. ಆದರೆ ಅವರು ಅದಕ್ಕೆ ಪೂರಕವಾಗಿ ಪ್ರತಿಕ್ರಿಯಿಸಲಿಲ್ಲ.

ಈ ಹಿಂದೆ ಮೆಹಬೂಬ ಮುಫ್ತಿ ದಿಲ್ಲಿಗೆ ಬಂದಿದ್ದಾಗ ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಕುರಿತು ಅವರೊಡನೆ ಚರ್ಚಿಸಿದ್ದರು ಎಂದು ಪ್ರಮುಖ ರಾಷ್ಟ್ರೀಯ ಚಾನೆಲ್‌ವೊಂದು ವರದಿ ಮಾಡಿದೆ. ಆರು ತಿಂಗಳಿಗೊಮ್ಮೆ ಸರಕಾರದ ಮಿತ್ರಪಕ್ಷಗಳಲ್ಲಿ ಯಾವುದಾದರೊಂದು ಪಕ್ಷಕ್ಕೆ ಆಡಳಿತವನ್ನು ಹಸ್ತಾಂತರಿಸಬೇಕು ಎಂದು ಬಿಜೆಪಿ ಚರ್ಚೆ ವೇಳೆ ಪ್ರಸ್ತಾಪ ಮುಂದಿಟ್ಟಿತ್ತು.

ಪಕ್ಷ ಅಥವಾ ಮುಖ್ಯಮಂತ್ರಿಯ ವಿರುದ್ಧ ಜನರಲ್ಲಿರುವ ಅಸಮಾಧಾನವನ್ನು ಕಡಿಮೆ ಗೊಳಿಸಲು ಈ ಉಪಾಯ ಸಹಾಯಕವಾಗಬಹುದು ಎಂದು ಬಿಜೆಪಿ ಹೇಳಿದೆ. ಆದರೆ ಮೆಹಬೂಬ ಮುಫ್ತಿ ಇದಕ್ಕೆ ಸಹಮತ ವ್ಯಕ್ತಪಡಿಸಿಲ್ಲ ಎಂದು ಚ್ಯಾನೆಲ್ ವರದಿ ತಿಳಿಸಿದೆ. ಬುರ್ಹಾನ್ ವಾನಿಯ ಹತ್ಯೆಯ ಬಳಿಕ ಕಾಶ್ಮೀರದಲ್ಲಿಮೆಹಬೂಬ ಮುಫ್ತಿ ಜನಬೆಂಬಲ ಕಳೆದುಕೊಂಡಿದ್ದಾರೆ. ಕಳೆದ ದಿವಸ ಸಾರ್ವಜನಿಕ ಕಾರ್ಯಕ್ರಮದಲ್ಲಿ ಜನರ ವಿರೋಧದಿಂದಾಗಿ ಭಾಗವಹಿಸಲು ಕೂಡಾ ಮೆಹಬೂಬಮುಫ್ತಿಗೆ ಸಾಧ್ಯವಾಗಿರಲಿಲ್ಲ. ಪಿಡಿಪಿ,ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೇ ಕಾಶ್ಮೀರಿಗಳ ವಿರೋಧಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X