Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಸಿನೆಮಾ ರಂಗದಲ್ಲಿಯೇ ಮೊತ್ತಮೊದಲ...

ಭಾರತೀಯ ಸಿನೆಮಾ ರಂಗದಲ್ಲಿಯೇ ಮೊತ್ತಮೊದಲ ಮಹಿಳಾ ಸಂಘಟನೆ ಶೀಘ್ರ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ18 May 2017 3:30 PM IST
share
ಭಾರತೀಯ ಸಿನೆಮಾ ರಂಗದಲ್ಲಿಯೇ ಮೊತ್ತಮೊದಲ ಮಹಿಳಾ ಸಂಘಟನೆ ಶೀಘ್ರ ಅಸ್ತಿತ್ವಕ್ಕೆ

ಕೊಚ್ಚಿ(ಕೇರಳ), ಮೇ 18: ಮಲೆಯಾಳಂ ಸಿನೆಮಾದಲ್ಲಿರುವ ಮಹಿಳೆಯರಿಗಾಗಿ ಪ್ರತ್ಯೇಕ ಸಂಘಟನೆ ರೂಪುಗೊಳ್ಳುತ್ತಿದೆ. “ವುಮೆನ್ ಕಲಕ್ಟೀವ್ ಇನ್ ಸಿನೆಮಾ” ಎನ್ನುವ ಹೆಸರಿನಲ್ಲಿ ಸಂಘಟನೆ ಅಸ್ತಿತ್ವವನ್ನು ಪಡೆಯಲಿದೆ. ರಿಮಾ ಕಲ್ಲಂಗಲ್, ಮಂಜುವಾರ್ಯರ್, ಸಜಿತ ಮಠತ್ತಿಲ್, ವಿಧು ವಿನ್ಸೆಂಟ್, ಪಾರ್ವತಿ ಮುಂತಾದವರ ನೇತೃತ್ವದಲ್ಲಿ ಸಂಘಟನೆ ರೂಪುಗೊಳ್ಳುತ್ತಿದೆ.ಸಂಘಟನೆಯ ನೇತೃತ್ವ ಇಂದುಮುಖ್ಯಮಂತ್ರಿಯನ್ನು ಭೇಟಿಯಾಗಲಿದೆ.ಭಾರತೀಯ ಸಿನೆಮಾ ರಂಗದಲ್ಲಿಯೇ ಮಹಿಳೆಯರಿಗಾಗಿ ಪ್ರತ್ಯೇಕ ಸಂಘಟನೆ ಪ್ರಥಮ ಬಾರಿ ಕೇರಳದಲ್ಲಿ ರೂಪುಗೊಳ್ಳುತ್ತಿದೆ.

ಸಿನೆಮಾರಂಗದ ವಿವಿಧ ಕ್ಷೇತ್ರದಲ್ಲಿ ದುಡಿಯುವ ಮಹಿಳಾ ಮಣಿಗಳನ್ನು ಒಗ್ಗೂಡಿಸುವುದು ಸಂಘಟನೆಯ ಉದ್ದೇಶವಾಗಿದೆ. ಅಮ್ಮಾ,ಫೆಫ್ಕಾ ಗಳಿಗೆ ಬದಲಿಯಾಗಿ ಅಥವಾ ಅವುಗಳ ವಿರೋಧದಲ್ಲಿ ಮಹಿಳೆಯರು ಪ್ರತ್ಯೇಕ ಸಂಘಟನೆ ರೂಪುನೀಡುತ್ತಿಲ್ಲ ಎಂದು ಸಂಘಟಕರು ತಿಳಿಸಿದ್ದಾರೆ.

ಸೂಪರ್ ತಾರೆಯರ ಸ್ಥಾನಮಾನ ಹೊಂದಿರುವ ನಟಿಯರು, ಅತ್ಯಂತ ಕೆಳ ಹಂತದಲ್ಲಿ ಕೆಲಸ ಮಾಡುವ ಮಹಿಳೆಯರನ್ನು ಸೇರಿಸಿ ಸಂಘಟನೆ ಅಸ್ತಿತ್ವಕ್ಕೆ ಬರುತ್ತಿದೆ.

 ರಾತ್ರೆ ಹಗಲೆನ್ನದೆ ದಿನದ 24 ಗಂಟೆಯೂ ಕೆಲಸ ಮಾಡಬೇಕಾದ ಇವರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಇವುಗಳನ್ನೆಲ್ಲ ಚರ್ಚಿಸಲು ಒಂದು ವೇದಿಕೆಯಾಗಿ ಸಂಘಟನೆ ಅಸ್ತಿತ್ವಪಡೆದುಕೊಳ್ಳುತ್ತಿದೆ ಎಂದು ಸಂಘಟಕರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X