ಮಂಗಳೂರು, ಮೇ 18: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಟ್ರಸ್ಟ್ (ರಿ) ಮತ್ತು ದ.ಕ. ಗ್ಯಾರೇಜ್ ಮಾಲಕರ ಸಂಘದ ಸಹಯೋಗದೊಂದಿಗೆ ಜಪ್ಪಿನಮೊಗರುವಿನಲ್ಲಿರುವ ಗ್ಯಾರೇಜ್ ಮಾಲಕರ ಸಂಘದ ಸಭಾಂಗಣದಲ್ಲಿ ಮೇ 21ರಂದು ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು, ಮೇ 18: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಟ್ರಸ್ಟ್ (ರಿ) ಮತ್ತು ದ.ಕ. ಗ್ಯಾರೇಜ್ ಮಾಲಕರ ಸಂಘದ ಸಹಯೋಗದೊಂದಿಗೆ ಜಪ್ಪಿನಮೊಗರುವಿನಲ್ಲಿರುವ ಗ್ಯಾರೇಜ್ ಮಾಲಕರ ಸಂಘದ ಸಭಾಂಗಣದಲ್ಲಿ ಮೇ 21ರಂದು ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.