Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕಿರಿಕ್ ಪಾರ್ಟಿ ರಿಷಭ್ ಕಥಾಸಂಗಮ

ಕಿರಿಕ್ ಪಾರ್ಟಿ ರಿಷಭ್ ಕಥಾಸಂಗಮ

ವಾರ್ತಾಭಾರತಿವಾರ್ತಾಭಾರತಿ19 May 2017 6:19 PM IST
share
ಕಿರಿಕ್ ಪಾರ್ಟಿ ರಿಷಭ್ ಕಥಾಸಂಗಮ

‘ಕಿರಿಕ್‌ಪಾರ್ಟಿ’ಯ ಮೂಲಕ ಸ್ಯಾಂಡಲ್‌ವುಡ್ ಪ್ರೇಕ್ಷಕರ ಹೃದಯಗೆದ್ದ ಯುವನಿರ್ದೇಶಕ ರಿಷಭ್ ಶೆಟ್ಟಿಯವರ ಮುಂದಿನ ಚಿತ್ರ ಯಾವುದೆಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಏಳು ಕಥೆಗಳಿರುವ ‘ಕಥಾಸಂಗಮ’ ಎಂಬ ಚಿತ್ರವನ್ನು ನಿರ್ಮಿಸುವುದಾಗಿ ಅವರು ಘೋಷಿಸಿದ್ದಾರೆ. ಚಿತ್ರದ ಪೋಸ್ಟರ್ ಅನ್ನು ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದು, ಅದಕ್ಕೆ ಚಿತ್ರಪ್ರೇಮಿಗಳಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಒಂಟಿಯಾಗಿ ಕುಳಿತಿರುವ ಅನಾಥ ಹುಡುಗ, ಬೈಕ್ ಪ್ರಯಾಣಿಕ, ಯುವಪ್ರೇಮಿಗಳು ಹೀಗೆ ಹಲವು ದೃಶ್ಯಗಳ ಸಂಯೋಜನೆಯಿರುವ ಈ ಪೋಸ್ಟರ್, ಚಿತ್ರದ ಬಗ್ಗೆ ಸಿನೆಮಾರಸಿಕರ ಕುತೂಹಲವನ್ನು ಹೆಚ್ಚಿಸಿದೆ. 1975ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ಕಥಾಸಂಗಮ ಚಿತ್ರದಿಂದ ಸ್ಫೂರ್ತಿ ಪಡೆದಿರುವ ರಿಷಬ್, ಅದೇ ಚಿತ್ರದ ಹೆಸರಿನೊಂದಿಗೆ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಂದಹಾಗೆ ಇಡೀ ಚಿತ್ರಕ್ಕೆ ರಿಷಭ್ ಪ್ರಧಾನ ನಿರ್ದೇಶಕರಾದರೂ, ಏಳು ಮಂದಿ ಬೇರೆ ಬೇರೆ ನಿರ್ದೇಶಕರು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಜೊತೆಗೆ ಏಳು ಮಂದಿ ಸಂಗೀತ ನಿರ್ದೇಶಕರು ಹಾಗೂ ಛಾಯಾಗ್ರಾಹಕರಿರುವರು.ಆದರೆ ಅವರ್ಯಾರೆಂಬುದನ್ನು ಮಾತ್ರ ಇನ್ನೂ ಬಹಿರಂಗಪಡಿಸಿಲ್ಲ.

ಆದಾಗ್ಯೂ ಚಿತ್ರದ ತಾರಾಬಳಗದ ಬಗ್ಗೆ ಮಾತ್ರ ರಿಷಭ್ ಇನ್ನೂ ಗುಟ್ಟುಬಿಟ್ಟು ಕೊಟ್ಟಿಲ್ಲ.ಅದರೆ ಚಿತ್ರದಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ದೊರೆಯಲಿದೆಯಂತೆ. ಒಟ್ಟಿನಲ್ಲಿ ಕಥಾಸಂಗಮ ಕನ್ನಡ ಪ್ರೇಕ್ಷಕರಿಗೆ ಹೊಸ ಅನುಭವವನ್ನು ನೀಡುವುದಂತೂ ಖಂಡಿತ. ರಿಷಭ್ ಶೆಟ್ಟಿ ತನ್ನ ಹೋಮ್ ಬ್ಯಾನರ್ ರಿಷಭ್ ಶೆಟ್ಟಿ ಫಿಲ್ಮ್ಸ್ ಅಡಿಯಲ್ಲಿ ನಿರ್ಮಿಸುತ್ತಿರುವ ಕಥಾಸಂಗಮ ಚಿತ್ರಕ್ಕೆ ಎಚ್.ಕೆ. ಪ್ರಕಾಶ್ ಹಾಗೂ ಪ್ರದೀಪ್ ಎನ್.ಆರ್ ಸಹನಿರ್ಮಾ ಪಕರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X