Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾಧವ್ ಪ್ರಕರಣದ ಅಸಮರ್ಪಕ ನಿರ್ವಹಣೆ :...

ಜಾಧವ್ ಪ್ರಕರಣದ ಅಸಮರ್ಪಕ ನಿರ್ವಹಣೆ : ಪಾಕ್ ಸರಕಾರಕ್ಕೆ ಕಾನೂನು ತಜ್ಞರ ತರಾಟೆ

ವಾರ್ತಾಭಾರತಿವಾರ್ತಾಭಾರತಿ19 May 2017 8:54 PM IST
share
ಜಾಧವ್ ಪ್ರಕರಣದ ಅಸಮರ್ಪಕ ನಿರ್ವಹಣೆ : ಪಾಕ್ ಸರಕಾರಕ್ಕೆ ಕಾನೂನು ತಜ್ಞರ ತರಾಟೆ

ಇಸ್ಲಮಾಬಾದ್, ಮೇ 19: ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ)ದಲ್ಲಿ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಪ್ರಕರಣವನ್ನು ಅಸಮರ್ಪಕವಾಗಿ ನಿಭಾಯಿಸಿದ ಬಗ್ಗೆ ಪಾಕಿಸ್ತಾನದ ಸರಕಾರವನ್ನು ಹಲವು ಕಾನೂನು ತಜ್ಞರು ತರಾಟೆಗೆತ್ತಿಕೊಂಡಿದ್ದಾರೆ.

ಐಸಿಜೆಯಲ್ಲಿ ಪರಿಣಾಮ ರಹಿತ ತಂತ್ರಗಾರಿಕೆಯ ಕಾರಣ ಪಾಕ್‌ಗೆ ಹಿನ್ನಡೆಯಾಗಿದೆ. ಅಲ್ಲದೆ, ಐಸಿಜೆಯ ತೀರ್ಪನ್ನು ಸರಕಾರ ಒಪ್ಪಿಕೊಳ್ಳಬಾರದಿತ್ತು ಎಂದು ಹಲವೆಡೆಯಿಂದ ಟೀಕೆ ವ್ಯಕ್ತವಾಗಿದ್ದು ಐಸಿಜೆಯಲ್ಲಿ ಸರಕಾರವನ್ನು ಪ್ರತಿನಿಧಿಸಲು ಖವರ್ ಖುರೇಷಿ ಸಮರ್ಥ ವ್ಯಕ್ತಿಯಾಗಿರಲಿಲ್ಲ . ಪಾಕಿಸ್ತಾನದ ಅಟಾರ್ನಿ ಜನರಲ್ ಬೇರೊಬ್ಬ ವಕೀಲರನ್ನು ಸೂಚಿಸಿದ್ದರು. ಆದರೆ ಪಾಕ್ ವಿದೇಶ ವ್ಯವಹಾರ ಕಚೇರಿ ಈ ಆಯ್ಕೆಯಲ್ಲಿ ಎಡವಿದೆ ಎಂದು ಟೀಕಿಸಲಾಗಿದೆ.

ಐಸಿಜೆಯ ಕಡ್ಡಾಯ ನ್ಯಾಯವ್ಯಾಪ್ತಿಯನ್ನು ಒಪ್ಪಿಕೊಳ್ಳುವ 2017ರ ಮಾರ್ಚ್ 29ರ ಘೋಷಣೆಯನ್ನು ಪಾಕಿಸ್ತಾನ ತಕ್ಷಣ ಹಿಂಪಡೆದುಕೊಳ್ಳಬೇಕಿತ್ತು ಎಂದು ಪಾಕ್ ವಕೀಲರ ಮಂಡಳಿಯ ಮಾಜಿ ಉಪಾಧ್ಯಕ್ಷ ಫಾರೂಕ್ ನಸೀಮ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ಈ ಪ್ರಕರಣವನ್ನು ಐಸಿಜೆ ಕೊಂಡೊಯ್ದ ತಕ್ಷಣ ಪಾಕಿಸ್ತಾನ ತನ್ನ 2017ರ ಘೋಷಣೆಯನ್ನು ಹಿಂಪಡೆಯಬೇಕಿತ್ತು. ಅದರ ಬದಲು ಸರಕಾರ ಐಸಿಜೆಯಲ್ಲಿ ವಾದ ಮಂಡಿಸಲು ಮುಂದಾಯಿತು ಎಂದು ಅಸಮಾಧಾನ ಸೂಚಿಸಿರುವ ಅವರು, ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಈ ಪ್ರಶ್ನೆಯನ್ನು ಪಾಕ್ ಸರಕಾರ ಐಸಿಜೆಯಲ್ಲಿ ಯಾಕೆ ಎತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದೇ ಅಭಿಪ್ರಾಯವವನ್ನು ಪಾಕಿಸ್ತಾನದ ಮಾಜಿ ಹೆಚ್ಚುವರಿ ಅಟಾರ್ನಿ ಜನರಲ್, ಅಂತರಾಷ್ಟ್ರೀಯ ಕಾನೂನು ತಜ್ಞ ತಾರಿಕ್ ಖೋಕರ್ ವ್ಯಕ್ತಪಡಿಸಿದ್ದಾರೆ. ಮಧ್ಯಸ್ಥಿಕೆ ವಹಿಸುವ ವೇದಿಕೆಯಾಗಿರುವ ಕಾರಣ ಐಸಿಜೆಯಲ್ಲಿ ವ್ಯಾಜ್ಯ ಹೂಡುವ ಎಲ್ಲಾ ರಾಷ್ಟ್ರಗಳಿಗೂ ತನ್ನ ಆಯ್ಕೆಯ ಓರ್ವ ತಾತ್ಕಾಲಿಕ ನ್ಯಾಯಾಧೀಶರನ್ನು ನಾಮನಿರ್ದೇಶಿಸುವ ಅವಕಾಶವಿದೆ. ಈ ಅವಕಾಶವನ್ನು ಭಾರತ ಬಳಸಿಕೊಂಡಿದೆ. ಆದರೆ ಪಾಕ್ ವಿಫಲವಾಗಿದೆ. ಅಲ್ಲದೆ ತನಗೆ ನಿಗದಿಪಡಿಸಲಾಗಿದ್ದ ಸಮಯವನ್ನು ಸಂಪೂರ್ಣ ಬಳಸಿಕೊಳ್ಳುವಲ್ಲಿಯೂ ಪಾಕ್ ವಕೀಲ ಖವರ್ ಖುರೇಷಿ ವಿಫಲವಾಗಿದ್ದಾರೆ ಎಂದವರು ಟೀಕಿಸಿದರು.

 ಐಸಿಜೆ ಆದೇಶವನ್ನು ಪ್ರತಿಷ್ಠೆಯ ವಿಷಯವನ್ನಾಗಿಸುವ ಬದಲು , ಒಂದೆಡೆ ಕುಳಿತು ಈ ವಿಷಯದ ಬಗ್ಗೆ ಚರ್ಚಿಸುವ ಅಗತ್ಯವಿದೆ ಎಂದು ಖ್ಯಾತ ವಕೀಲೆ ಮತ್ತು ಮಾನವ ಹಕ್ಕು ಕಾರ್ಯಕರ್ತೆ ಆಸ್ಮಾ ಜಹಾಂಗೀರ್ ಅಭಿಪ್ರಾಯಪಟ್ಟಿದ್ದಾರೆ. ನಾವು ನಮ್ಮ ತಂತ್ರವನ್ನು ಬದಲಿಸಿ, ಈ ವಿಷಯವನ್ನು ಭಯೋತ್ಪಾದನೆ ದೃಷ್ಟಿಯಲ್ಲಿ ಬಿಂಬಿಸುವ ಅಗತ್ಯವಿದೆ ಎಂದು ಪಾಕ್‌ನ ಮಾಜಿ ಕಾನೂನು ಸಚಿವ ಎಸ್.ಎಂ. ಝಾಫರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X