Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ. 23: ಮಲ್‌ಜಅ ನಿಂದ 1,600...

ಮೇ. 23: ಮಲ್‌ಜಅ ನಿಂದ 1,600 ಕುಟುಂಬಗಳಿಗೆ 50 ಲಕ್ಷ ರೂ. ವೆಚ್ಚದಲ್ಲಿ ರಂಝಾನ್ ಸ್ಪೆಷಲ್ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ19 May 2017 10:02 PM IST
share

 ಬೆಳ್ತಂಗಡಿ, ಮೇ 19: ಕೆಳದ 9 ವರ್ಷಗಳಿಂದ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಕಾಶಿಬೆಟ್ಟು ಎಂಬಲ್ಲಿ ಕಾರ್ಯಾ ಚರಿಸುತ್ತಿರುವ ಮಲ್‌ಜಅ ದಅವಾ ಮತ್ತು ರಿಲೀಫ್ ಸೆಂಟರ್ ವತಿಯಿಂದ ಮೇ 23 ರಂದು 1,600 ಅರ್ಹ ಬಡ ಕುಟುಂಬಗಳಿಗೆ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಮತ್ತು ಇತರ ಸೇವಾ ಕಾರ್ಯಯೋಜನೆಗಳ ಅನುಷ್ಠಾನ ನಡೆಯಲಿದೆ ಎಂದು ಸಂಸ್ಥೆಯ ಚೆಯರ್ಮೆನ್ ಉಜಿರೆ ತಂಙಳ್ ಮತ್ತು ಜನರಲ್ ಮೆನೇಜರ್ ಶರೀಫ್ ಬೆರ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಸ್ಥೆಯ ವತಿಯಿಂದ ಮಾಸಿಕ ಅಕ್ಕಿ ಪಡೆಯುತ್ತಿರುವ 750 ಕುಟುಂಬಗಳೂ ಸೇರಿ ಜಿಲ್ಲೆಯಿಂದ ಆಯ್ದ, ನೊಂದಾಯಿಸಿಕೊಂಡಿರುವ 1,600 ಕುಟುಂಬಗಳಿಗೆ ರಂಝಾನ್ ಉಪಯೋಗಕ್ಕೆ ಬೇಕಾದ 32 ಬಗೆಯ ಆಹಾರ ಪದಾರ್ಥಗಳುಳ್ಳ 55 ಕೆ. ಜಿ ತೂಕದ ಸ್ಪೆಷಲ್ ಕಿಟ್ ನೀಡಲಾಗುತ್ತಿದೆ. ಇದರಲ್ಲಿ ಮುಸ್ಲಿಮೇತರರೂ ಇದ್ದು ಅವರಿಗೂ ಅಹಾರ ಧಾನ್ಯಗಳ ಕಿಟ್ ನೀಡಲಿದೆ.

ಈಗಾಗಲೇ ಸಂಸ್ಥೆಯ ವತಿಯಿಂದ ಚೆಯರ್ಮೆನ್ ಉಜಿರೆ ತಂಙಳ್ ಮಾರ್ಗದರ್ಶನದಲ್ಲಿ ಶರೀಅತ್ ದರ್ಸ್, ದಅವಾ ಕಾಲೇಜು, ಮಹಿಳೆಯರಿಗೆ ಅಧ್ಯಯನ ಶಿಬಿರ, ಮಲ್‌ಜಅ ಮಹಿಳಾ ಶರೀಅತ್ ಕಾಲೇಜು, ಮಲ್‌ಜಅ ಮಹಿಳಾ ಆರ್ಟ್ಸ್ ಮತ್ತು ಕಾಮರ್ಸ್ ಕಾಲೇಜು, ಡಯಾಲಿಸೀಸ್ ರಿಲೀಫ್, ಸಾದಾತ್ ರಿಲೀಫ್, ಮ್ಯಾರೇಜ್ ಹೆಲ್ಪ್ ಫಂಡ್, ಆರ್ಫನ್ ಹೋಂ ಕೇರ್ ಪದ್ದತಿ, ಮದ್ರಸಗಳಿಗೆ ಆರ್ಥಿಕ ನೆರವು, ಮಾಸಿಕ ಚಿಕಿತ್ಸೆ, ಮುತಅಲ್ಲಿಂ ಸ್ಟೈಫಂಡ್, ಮುಅಲ್ಲಿಂ ಆಶ್ರಯ ನಿಧಿ, ಮದ್ರಸಾ ವಾಹನ ಸೌಲಭ್ಯ, ಶೌಚಾಲಯ ನಿರ್ಮಾಣ, ಮನೆ ದುರಸ್ತಿ ಹಾಗೂ ವಿದ್ಯುತ್ ಸಂಪರ್ಕ, ಶಾಲಾ ಶಿಕ್ಷಣ ಸಹಾಯ ನಿಧಿ, ಆಕಸ್ಮಿಕ ಅಪಘಾತ ರಿಲೀಫ್, ಮಲ್‌ಜಅ ಪಬ್ಲಿಕೇಶನ್, ಸುನ್ನೀವಾಣಿ ಮಾಸಿಕ, ಮೊಬೈಲ್ ಪ್ರವಚನ, ಇಸ್ಲಾಮಿಕ್ ಲೈಬ್ರೆರಿ, ದ್ಸಿಕ್ರ್ -ಸ್ವಲಾತ್ ಮಜ್ಲಿಸ್ ಇತ್ಯಾಧಿ ಕಾರ್ಯಕ್ರಮಗಳನ್ನು ಅನುಷ್ಠಾನಿಸಲಾಗುತ್ತಿದೆ ಎಂದರು.

ರಂಝಾನ್ ಕಿಟ್ ವಿತರಣಾ ಸಮಾರಂಭಕ್ಕೆ ಸಚಿವರಾದ ರೋಷನ್ ಬೇಗ್, ರಮಾನಾಥ ರೈ, ಯು.ಟಿ ಖಾದರ್, ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮಾಧ್ಯಕ್ಷ ಎಂ.ಎ ಗಫೂರ್, ಯೆನೆಪೊಯ ವಿ. ವಿ ಯ ಕುಲಾಧಿಪತಿ  ಅಬ್ದುಲ್ಲಕುಂಞಿ, ಮರ್ಕರ್ ಶಿಕ್ಷಣ ಸಂಸ್ಥೆಯ ಉಪ ಕುಲಾಧಿಪತಿ ಚುಳ್ಳಿಕ್ಕೋಡು ಸಖಾಫಿ, ಶಾಸಕ ವಸಂತ ಬಂಗೇರ, ಕಣಚ್ಚೂರು ಮೋನು ಹಾಜಿ, ಮುಮ್ತಾಝ್ ಅಲಿ, ಎಸ್ಸೆಸ್ಸೆಫ್ ಸುಪ್ರೀಂ ಕೌನ್ಸಿಲ್‌ನ ಶಾಫಿ ಸಅದಿ, ತೋಕೆ ಸಖಾಫಿ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಕೆಸಿಎಫ್ ಇಂಟರ್‌ನ್ಯಾಷನಲ್ ಅಧ್ಯಕ್ಷ ಯೂಸುಫ್ ಸಖಾಫಿ ಬೈತಾರ್, ಶರತ್‌ ಕೃಷ್ಣ ಪಡುವೆಟ್ನಾಯ, ಪ್ರಕಾಶ್ ಶೆಟ್ಟಿ ನೊಚ್ಚ, ಶಿವಪ್ರಸಾದ್ ಅಜಿಲ ಅಳದಂಗಡಿ, ಹರೀಶ್ ಕುಮಾರ್, ಧರಣೇಂದ್ರ ಕುಮಾರ್ ಮೊದಲಾದ ಗಣ್ಯರುಗಳು ಭಾಗಿಯಾಗಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X