Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಾಂಬೋ ಬಾಲಿವುಡ್ ರೀಮೇಕ್ ಸುದ್ದಿ ಕೇಳಿ...

ರಾಂಬೋ ಬಾಲಿವುಡ್ ರೀಮೇಕ್ ಸುದ್ದಿ ಕೇಳಿ ಒರಿಜಿನಲ್ ರಾಂಬೋ ಹೆದರಿದ್ದು ಏಕೆ...?

ವಾರ್ತಾಭಾರತಿವಾರ್ತಾಭಾರತಿ20 May 2017 3:59 PM IST
share
ರಾಂಬೋ ಬಾಲಿವುಡ್ ರೀಮೇಕ್ ಸುದ್ದಿ ಕೇಳಿ ಒರಿಜಿನಲ್ ರಾಂಬೋ ಹೆದರಿದ್ದು ಏಕೆ...?

ಮುಂಬೈ,ಮೇ 20: ಖ್ಯಾತ ಹಾಲಿವುಡ್ ನಟ ಸಿಲ್ವೆಸ್ಟರ್ ಸ್ಟಾಲೋನ್ ಅವರ ‘ರಾಂಬೋ’ ಚಿತ್ರವನ್ನು ಟೈಗರ್ ಶ್ರಾಫ್‌ನನ್ನು ನಾಯಕನನ್ನಾಗಿಸಿ ಭಾರತದಲ್ಲಿ ಪುನರ್ ನಿರ್ಮಾಣ ಮಾಡಲಾಗುತ್ತದೆ ಎಂಬ ಸುದ್ದಿ ಅಂತರ್ಜಾಲದಲ್ಲಿ ವ್ಯಾಪಕವಾಗಿ ಹರಿದಾಡು ತ್ತಿದೆ. ‘ದಿ ಹಾಲಿವುಡ್ ರಿಪೋರ್ಟರ್(ಟಿಎಚ್‌ಆರ್)’ನಲ್ಲಿಯ ಇತ್ತೀಚಿನ ವರದಿಯೊಂದು ಈ ಬೆಳವಣಿಗೆಯನ್ನು ದೃಢಪಡಿಸಿದ್ದು, ಭಾರತೀಯ ರೀಮೇಕ್‌ನ್ನು ಸಿದ್ಧಾರ್ಥ ಆನಂದ ನಿರ್ದೇಶಿಸಲಿದ್ದಾರೆ ಮತ್ತು ಎಂ! ಕ್ಯಾಪಿಟಲ್ ವೆಂಚರ್ಸ್, ಒರಿಜಿನಲ್ ಎಂಟರ್‌ಟೇನ್ ಮೆಂಟ್, ಇಂಪ್ಯಾಕ್ಟ್ ಫಿಲ್ಮ್ಸ್ ಮತ್ತು ಸಿದ್ಧಾರ್ಥ ಆನಂದ ಫಿಲ್ಮ್ಸ್ ಜಂಟಿಯಾಗಿ ಚಿತ್ರವನ್ನು ನಿರ್ಮಿಸಲಿವೆ ಎಂಬ ಮಾಹಿತಿಯನ್ನು ನೀಡಿದೆ.

ಈ ಸುದ್ದಿ ಈಗ ಒರಿಜಿನಲ್ ‘ರಾಂಬೋ’ ಸಿಲ್ವೆಸ್ಟರ್ ಸ್ಟಾಲೋನ್ ಅವರ ಕಿವಿಗೂ ಬಿದ್ದಿರುವಂತಿದೆ. ಭಾರತೀಯ ರಿಮೇಕ್ ಬಗ್ಗೆ ಅವರಲ್ಲಿ ಸ್ವಲ್ಪ ಅಳುಕುಂಟಾಗಿರುವಂತಿದೆ. ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ತನ್ನ ರಾಂಬೋ ಚಿತ್ರದ ಸ್ಥಿರಚಿತ್ರವೊಂದನ್ನು ಪೋಸ್ಟ್ ಮಾಡಿರುವ ಅವರು,‘‘ಭಾರತದಲ್ಲಿ ರಾಂಬೋ ಪುನರ್ ನಿರ್ಮಾಣಗೊಳ್ಳಲಿದೆ ಎನ್ನುವುದನ್ನು ಇತ್ತೀಚಿಗೆ ಓದಿದ್ದೇನೆ. ಅದೊಂದು ಮಹಾನ್ ಪಾತ್ರ.... ಅದನ್ನು ನಾಶಗೊಳಿಸುವುದಿಲ್ಲ ಎಂದು ಆಶಿಸಿದ್ದೇನೆ ’’ಎಂದು ಬರೆದಿದ್ದಾರೆ.

ಹಾಲಿವುಡ್ ಹಿಟ್ ಚಿತ್ರಗಳ ಭಾರತೀಯ ರಿಮೇಕ್‌ಗಳ ಇತಿಹಾಸವನ್ನು ಅವಲೋಕಿಸಿದರೆ ಸ್ಟಾಲೋನ್ ಅವರ ಭೀತಿ ಸಹಜವೇ ಆಗಿದೆ.

ಇದೀಗ ಬಾಲಿವುಡ್‌ನ ರಾಂಬೋ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾಗಿರುವ ಟೈಗರ್ ಶ್ರಾಫ್ ಸ್ಟಾಲೋನ್ ನಿರ್ವಹಿಸಿದ್ದ ಪಾತ್ರದಲ್ಲಿ ಅಭಿನಯಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಯಾವುದೇ ರೀತಿಯಲ್ಲಿಯೂ ಅವರ ಸ್ಥಾನವನ್ನು ತುಂಬಲು ತಾನು ಸಮರ್ಥನಲ್ಲ ಎಂದು ಹೇಳಿಕೊಂಡಿದ್ದಾರೆ.

ಚಿಕ್ಕಂದಿನಿಂದಲೂ ಕರಾಟೆ ಪಟು ಮತ್ತು ಆ್ಯಕ್ಷನ್ ಚಿತ್ರಗಳ ಭಕ್ತನಾಗಿರುವ ನನಗೆ ಈಗಲೂ ಇದನ್ನು ನಂಬಲಾಗುತ್ತಿಲ್ಲ, ಈ ಅವಕಾಶ ನನಗೆ ದೊರಕಿರುವುದಕ್ಕಾಗಿ ನಾನು ಋಣಿಯಾಗಿದ್ದೇನೆ. ಆದರೆ ದಂತಕಥೆಯಾಗಿರುವ ಸ್ಟಾಲೋನ್ ಅವರ ಸ್ಥಾನವನ್ನು ನಾನು ಯಾವುದೇ ರೀತಿಯಲ್ಲಿಯೂ ತುಂಬಲು ಸಾಧ್ಯವಿಲ್ಲ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದರೆ ನಾನು ಚಿಕ್ಕಂದಿನಿಂದಲೂ ಇಂತಹುದೊಂದು ಪಾತ್ರಕ್ಕೆ ಸಿದ್ಧಗೊಳ್ಳುತ್ತಿದ್ದೆನೇನೋ ಎಂದು ನನಗನ್ನಿಸುತ್ತಿದೆ ಎಂದು ಶ್ರಾಫ್ ಅವರನ್ನು ಉಲ್ಲೇಖಿಸಿ ಟಿಎಚ್‌ಆರ್ ವರದಿ ಮಾಡಿದೆ.

I read recently they are remaking Rambo in India !! .. Great character.. hope they don't wreck it .

A post shared by Sly Stallone (@officialslystallone) on May 19, 2017 at 8:15am PDT

share
ವಾರ್ತಾಭಾರತಿ
ವಾರ್ತಾಭಾರತಿ
Next Story
X