Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಬರಿ ಮಸೀದಿ ಧ್ವಂಸಕ್ಕೆ ನರಸಿಂಹ ರಾವ್...

ಬಾಬರಿ ಮಸೀದಿ ಧ್ವಂಸಕ್ಕೆ ನರಸಿಂಹ ರಾವ್ ಸರ್ಕಾರದಿಂದ ಬೆಂಬಲ ಇತ್ತು: ಬಿಜೆಪಿ ಮಾಜಿ ಸಂಸದ

ವಾರ್ತಾಭಾರತಿವಾರ್ತಾಭಾರತಿ21 May 2017 9:14 AM IST
share
ಬಾಬರಿ ಮಸೀದಿ ಧ್ವಂಸಕ್ಕೆ ನರಸಿಂಹ ರಾವ್ ಸರ್ಕಾರದಿಂದ ಬೆಂಬಲ ಇತ್ತು: ಬಿಜೆಪಿ ಮಾಜಿ  ಸಂಸದ

ಲಕ್ನೋ, ಮೇ 21: ಬಾಬರಿ ಮಸೀದಿ ಧ್ವಂಸಕ್ಕೆ ಅಂದಿನ ಪಿ.ವಿ.ನರಸಿಂಹ ರಾವ್ ಸರ್ಕಾರದಿಂದ ಬೆಂಬಲ ಇತ್ತು ಎಂದು ಮಾಜಿ ಬಿಜೆಪಿ ಸಂಸದ ಆರ್.ವಿ.ವೇದಾಂತಿ ಶನಿವಾರ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಬಹು ವಿವಾದಿತ 1992ರ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ವೇದಾಂತಿ ಈ ಹೇಳಿಕೆ ನೀಡಿದ್ದಾರೆ.

ಬಾಬರಿ ಮಸೀದಿ ಧ್ವಂಸ ಪ್ರಕ್ರಿಯೆ ಸುಲಲಿತವಾಗಿ ನಡೆಯಲು ಮತ್ತು ಯಾವುದೇ ಅಡ್ಡಿ ಆತಂಕ ಎದುರಾಗದಂತೆ ಮಾಡುವ ಸಲುವಾಗಿ, ಯಾವುದೇ ಭದ್ರತಾ ಪಡೆಗಳನ್ನು ತಕ್ಷಣಕ್ಕೆ ಕಳುಹಿಸಬಾರದು ಎಂಬ ನಮ್ಮ ಮನವಿಗೆ ಅಂದಿನ ಪ್ರಧಾನಿ ನರಸಿಂಹರಾವ್ ಒಪ್ಪಿಕೊಂಡಿದ್ದರು ಎಂದು ವೇದಾಂತಿ ಸ್ಪಷ್ಟಪಡಿಸಿದ್ದಾರೆ.

"1992ರ ಡಿಸೆಂಬರ್ 5ರ ರಾತ್ರಿ 11 ಗಂಟೆ ಸುಮಾರಿಗೆ ಪ್ರಧಾನಿ ನರಸಿಂಹರಾವ್ ನನಗೆ ಕರೆ ಮಾಡಿ, ನಾಳೆ ಏನಾಗುತ್ತದೆ ಎಂದು ಕೇಳಿದ್ದರು. ಮಸೀದಿಯನ್ನು ಧ್ವಂಸಗೊಳಿಸುವ ನಿರ್ಧಾರದಿಂದ ಕರಸೇವಕರು ಹಿಂದಕ್ಕೆ ಹೋಗುವುದಿಲ್ಲ ಎಂದು ನಾನು ಸ್ಪಷ್ಟಪಡಿಸಿದ್ದೆ. ಆಗ ನಿಮಗೆ ಏನು ಸಹಕಾರ ಬೇಕು ಎಂದು ಕೇಳಿದರು. ಕೇಂದ್ರದ ಪಡೆಗಳು ಆಗಮಿಸದಿದ್ದರೆ, ನಾವು ಅದನ್ನು ಧ್ವಂಸ ಮಾಡಿಯೇ ಮಾಡುತ್ತೇವೆ ಎಂದು ಹೇಳಿದೆ. ಅದಕ್ಕೆ ನರಸಿಂಹರಾವ್ ಒಪ್ಪಿದರು" ಎಂದು ವೇದಾಂತಿ ವಿವರಿಸಿದರು.

ಎಲ್.ಕೆ.ಅಡ್ವಾಣಿ, ಉಮಾಭಾರತಿ, ಮುರಳಿಮನೋಹರ ಜೋಶಿಯವರು ಈ ಪಿತೂರಿಯಲ್ಲಿ ಶಾಮೀಲಾಗಿರುವ ಬಗ್ಗೆ ಪ್ರಶ್ನಿಸಿದಾಗ, "ಧ್ವಂಸ ಪ್ರಕ್ರಿಯೆ ಆರಂಭವಾದ ಬಳಿಕ ಅವರು ಸ್ಥಳಕ್ಕೆ ಆಗಮಿಸಿದರು. ಆದರೆ ಅವರು ಕರಸೇವಕರನ್ನು ಮಸೀದಿಯಿಂದ ಕೆಳಕ್ಕೆ ಬರುವಂತೆ ಕೋರಿದ್ದರು" ಎಂದು ವೇದಾಂತಿ ಹೇಳಿದ್ದಾರೆ. ಆರೋಪಿಗಳಿಗೆ 20 ಸಾವಿರ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಆಧಾರದಲ್ಲಿ ಜಾಮೀನು ನೀಡಲಾಗಿದ್ದು, ಪ್ರಕರಣದ ಮೂಂದಿನ ವಿಚಾರಣೆ ಮೇ 22ರಂದು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X