Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮರ್ಮಾಂಗ ಕತ್ತರಿಸಿಕೊಂಡ ಸ್ವಾಮಿಗೆ...

ಮರ್ಮಾಂಗ ಕತ್ತರಿಸಿಕೊಂಡ ಸ್ವಾಮಿಗೆ ಸಂಘಪರಿವಾರದೊಂದಿಗೆ ಬಲವಾದ ನಂಟು: ಪುರಾವೆಗಳ ಸಹಿತ ಬಹಿರಂಗ!

ವಾರ್ತಾಭಾರತಿವಾರ್ತಾಭಾರತಿ21 May 2017 2:05 PM IST
share
ಮರ್ಮಾಂಗ ಕತ್ತರಿಸಿಕೊಂಡ ಸ್ವಾಮಿಗೆ ಸಂಘಪರಿವಾರದೊಂದಿಗೆ ಬಲವಾದ ನಂಟು: ಪುರಾವೆಗಳ ಸಹಿತ ಬಹಿರಂಗ!

ತಿರುವನಂತಪುರಂ,ಮೇ 21: ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ಯುವತಿಯಿಂದ ಮರ್ಮಾಂಗ ಕತ್ತರಿಸಲ್ಪಟ್ಟು ಆಸ್ಪತ್ರೆ ಸೇರಿದ ಸ್ವಾಮಿ ಗಂಗೇಶಾನಂದ ತೀರ್ಥಪಾದ ಯಾನೆ ಹರಿಸ್ವಾಮಿಗೂ ಸಂಘಪರಿವಾರಕ್ಕೂ ಇರುವ ನಂಟಿನ ಬಗ್ಗೆ ಪುರಾವೆಗಳು ಇದೀಗ ಲಭಿಸಿವೆ. ಸಂಘಪರಿವಾರ ನಡೆಸುತ್ತಿದ್ದ ಬಹುತೇಕ ಎಲ್ಲ ಹೋರಾಟಗಳಲ್ಲಿ ಹರಿಸ್ವಾಮಿ ಮುಂಚೂಣಿಯಲ್ಲಿರುತ್ತಿದ್ದರು. ಸರಕಾರ ಮತ್ತು ಆಡಳಿತವರ್ಗಗಳೊಂದಿಗೆ ಚರ್ಚಿಸಿದ್ದ ಸಂಘಪರಿವಾರದ ತಂಡಗಳಲ್ಲಿ ಕೂಡಾ ಸ್ವಾಮಿ ಸದಸ್ಯನಾಗಿದ್ದುದು ಕೂಡಾ ಬಹಿರಂಗವಾಗಿದೆ.

 ಅಧ್ಯಾತ್ಮದ ನೆಪದಲ್ಲಿ ತನ್ನ ಹಿತಾಸಕ್ತಿಗಳನ್ನು ಸ್ವಾಮಿ ಯಶಸ್ವಿಯಾಗಿ ರಕ್ಷಿಸಿಕೊಳ್ಳುತ್ತಿದ್ದರು. ಸನ್ಯಾಸಾಶ್ರಮಕ್ಕೆ ಸೇರುವ ಮೊದಲು ಕೊಲಂಚೇರಿ ಎಂಬಲ್ಲಿ ಒಂದು ಮಾಮುಲಿ ಹೋಟೆಲ್ ಇಟ್ಟುಕೊಂಡಿದ್ದ ಈಸ್ವಾಮಿ ನಷ್ಟವಾದ ಹೋಟೆಲಿಗೆ ಹಣ ಹೂಡಿದ್ದ ಇತರ ಗೆಳೆಯರಿಗೆ ಫಂಗನಾಮ ಹಾಕಿ ಪರಾರಿಯಾಗಿದ್ದರು. ಅಲ್ಲಿಂದ ಪರಾರಿಯಾದ ಹರಿಸ್ವಾಮಿ ಸನ್ಯಾಸಿಯಾಗಿ ಪ್ರತ್ಯಕ್ಷವಾಗಿದ್ದರು.

ಸ್ವಾಮಿ ಸಂಘಪರಿವಾರದ ವಿವಿಧ ಕಾರ್ಯಕ್ರಮಗಳಲ್ಲಿ ಗಂಗೇಶಾನಂದ ತೀರ್ಥಪಾದ ಎನ್ನುವ ಹೆಸರಿನಲ್ಲಿ ಈತ ಸದಾ ಮುಂಚೂಣಿಯಲ್ಲಿ ಇರುತ್ತಿದ್ದರು. ಊರಿಡಿ ಬುಲೆಟ್‌ನಲ್ಲಿ ಸುತ್ತಾಡುತ್ತಿದ್ದರಿಂದ ಇವರನ್ನು ಕೆಲವರು ಬುಲೆಟ್ ಸ್ವಾಮಿ ಎಂದು ಕರೆಯುತ್ತಿದ್ದರು. ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ತಿರುವನಂತಪುರಂನಲ್ಲಿ ಸಂಘಪರಿವಾರದ ಎಲ್ಲ ವಿಷಯಗಳಲ್ಲಿ ಸ್ವಾಮಿ ಹೆಚ್ಚು ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಇದರಲ್ಲಿ ಚಿಟ್ಟಂಬಿಸ್ವಾಮಿ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಹರಿಸ್ವಾಮಿ ಇದ್ದರು. ಮಲಬಾರ್ ಪ್ರಾಂತದ 120 ದೇವಸ್ಥಾನಗಳನ್ನು ಮುಜರಾಯಿ ಇಲಾಖೆ(ದೇವಸ್ವಂ ಬೋರ್ಡ್) ವಶಕ್ಕೆ ಪಡೆಯಲು ಸಿದ್ಧವಾದಾಗ ಸಂಘಪರಿವಾರದ ಹೋರಾಟಗಳಲ್ಲಿ ಸ್ವಾಮಿ ಕಂಡುಬಂದಿದ್ದರು. ಮಾತ್ರವಲ್ಲ ಅಂದಿನ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್‌ರನ್ನು ಭೇಟಿಯಾದ ತಂಡದಲ್ಲಿ ಕೂಡಾ ಸ್ವಾಮಿಯೇ ಮುಖ್ಯ ಪಾತ್ರವಹಿಸಿದ್ದರು. ಹಿಂದು ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಮುಖ್ಯ ಅವರು ಭಾಷಣಕಾರರಾಗಿರುತ್ತಿದ್ದರು. ಆರನ್ಮುಳ ಎಂಬಲ್ಲಿನ ಪರಿಸರ ಸಂರಕ್ಷಣಾ ಕಾರ್ಯಕ್ರಮದಲ್ಲಿ ಕೂಡಾ ಸ್ವಾಮಿ ಭಾಗವಹಿಸಿದ್ದರು. ಸನ್ಯಾಸಿ ಶ್ರೇಷ್ಠರ( ಉನ್ನತ ಸನ್ಯಾಸಿಗಳ)  ನೇತೃದ ಸಮ್ಮೇಳನಕ್ಕೂ ಇವರೇ ಸಂಯೋಜಕರಾಗಿದ್ದರು. ಬಿಜೆಪಿಯ ಕೇರಳ ಅಧ್ಯಕ್ಷ ಕುಮ್ಮನಂ ರಾಜಶೇಖರನ್ ಹಿಂದೂ ಐಕ್ಯವೇದಿ(ಕೆ)ಯ ನಾಯಕರಾಗಿದ್ದ ವೇಳೆ ಹರಿಸ್ವಾಮಿ ಅವರೊಂದಿಗೆ ಭಾಗವಹಿಸಿದ್ದ ಅನೇಕ ಕಾರ್ಯಕ್ರಮಗಳ ಫೋಟೊ ಈಗಾಗಲೇ ವೈರಲ್ ಆಗಿವೆ. ಆದರೂ ಕುಮ್ಮನಂ ಈತನಿಗೂ ಹಿಂದೂ ಸಂಘಟನೆಗಳಿಗೂ ಸಂಬಂಧವೇ ಇಲ್ಲ ಎನ್ನುತ್ತಿರುವುದು ಸೋಜಿಗವಾಗಿದೆ. ಇದೇವೇಳೆ ಕುಮ್ಮನಂ ಪ್ರಕರಣದಲ್ಲಿ ತನಿಖೆ ಸರಿಯಾಗಿ ನಡೆದು ಅಪರಾಧಿ ಶಿಕ್ಷೆಗೊಳಗಾಬೇಕೆಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X