Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಶಾಲಿಮಾರ್ ಈಡನ್’ ಸಮುಚ್ಚಯಕ್ಕೆ...

‘ಶಾಲಿಮಾರ್ ಈಡನ್’ ಸಮುಚ್ಚಯಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ21 May 2017 4:24 PM IST
share
‘ಶಾಲಿಮಾರ್ ಈಡನ್’ ಸಮುಚ್ಚಯಕ್ಕೆ ಶಿಲಾನ್ಯಾಸ

ಮಂಗಳೂರು, ಮೇ 19: ಶಾಲಿಮಾರ್ ರಿಯಲ್ಟಿ ಹೋಲ್ಡಿಂಗ್ಸ್ ಸಂಸ್ಥೆಯ ವತಿಯಿಂದ ನಗರದ ಪಾಂಡೇಶ್ವರದಲ್ಲಿ ನಿರ್ಮಿಸಲು ದ್ದೇಶಿಸಿರುವ ‘ಶಾಲಿಮಾರ್ ಈಡನ್’ ಸಮುಚ್ಚಯಕ್ಕೆ ರವಿವಾರ ಶಿಲಾನ್ಯಾಸ ನೆರವೇರಿತು.

ಕಾರ್ಯಕ್ರಮದಲ್ಲಿ ಮೂಡ ಅಧ್ಯಕ್ಷ ಸುರೇಶ್ ಬಳ್ಳಾಲ್, ಕ್ರೆಡೈ ಅಧ್ಯಕ್ಷ ಡಿ.ಬಿ.ಮೆಹ್ತಾ, ಸಂಸ್ಥೆಯ ನಿರ್ದೇಶಕರಾದ ಬಶೀರ್ ಅಹ್ಮದ್, ಅಬ್ದುರ್ರಹ್ಮಾನ್, ಎಂ.ಅಬ್ದುಲ್ ಖಾದರ್ ಮಂಗಳೂರು ಮತ್ತು ಕೆ.ಯೂಸುಫ್ ಸೂರಿಬೈಲ್, ಹಸೈನಾರ್ ಹಾಜಿ, ಅಬ್ದುರ್ರಹೀಂ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ್ ಬಳ್ಳಾಲ್, ಬೆಳೆಯುತ್ತಿರುವ ಮಂಗಳೂರಿಗೆ ಕಟ್ಟಡಗಳ ನಿರ್ಮಾಣವು ನಗರವನ್ನು ಇನ್ನಷ್ಟು ಚೆಂದವನ್ನಾಗಿ ಮಾಡಿಸಿದೆ. ಈ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣದಲ್ಲಿ ನಗರಕ್ಕೆ ಶಾಲಿಮಾರ್ ಸಂಸ್ಥೆಯು ನೀಡಿರುವ ಕೊಡುಗೆ ಅಪಾರವಾಗಿದೆ. ಸಂಸ್ಥೆಯಿಂದ ಇನ್ನಷ್ಟು ಕಟ್ಟಡಗಳು ಬರಲಿ ಎಂದು ಶುಭ ಹಾರೈಸಿದರು.

ಕ್ರೆಡೈ ಅಧ್ಯಕ್ಷ ಡಿ.ಬಿ.ಮೆಹ್ತಾ ಮಾತನಾಡಿ, ಜಿಎಸ್‌ಟಿ (ಸರಕು ಸೇವಾ ತೆರಿಗೆ) ರೇರಾ (ಭೂ ವ್ಯವಹಾರ ನಿಯಂತ್ರಣ ಕಾಯ್ದೆ) ಹೊಸ ಕಾಯ್ದೆಯಿಂದಾಗಿ ಫ್ಲಾಟ್‌ಗಳ ದರಗಳು ಇನ್ನೂ ಹೆಚ್ಚಾಗಲಿವೆ. ಇದು ಮುಂದಿನ ಜುಲೈ ತಿಂಗಳಿನಿಂದ ಜಾರಿಯಾಗಲಿದ್ದು, ಫ್ಲಾಟ್‌ಗಳ ಖರೀದಿಯಲ್ಲಿ ಗ್ರಾಹಕರಿಗೆ ಸ್ವಲ್ಪಮಟ್ಟಿನ ಹೊರ ಬೀಳಬಹುದು. ಶಾಲಿಮಾರ್ ಸಂಸ್ಥೆಯವರ ನಿರ್ಮಿಸಲುದ್ದೇಶಿಸಿರುವ ನೂತನ ಕಟ್ಟಡದ ಕಾಮಗಾರಿಯು ಶೀಘ್ರ ಪ್ರಾರಂಭಗೊಂಡು ಗ್ರಾಹಕರಿಗೆ ಸಕಾಲದಲ್ಲಿ ಹಸ್ತಾಂತರಿಸುವಂತಾಗಲಿ ಎಂದು ಹಾರೈಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X