Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಶಾಲಾ ಕೆಲಸದ ದಿನಗಳು 200ಕ್ಕೆ...

ಕೇರಳದಲ್ಲಿ ಶಾಲಾ ಕೆಲಸದ ದಿನಗಳು 200ಕ್ಕೆ ಏರಿಕೆ : ಕೇರಳ ಸರಕಾರ

ವಾರ್ತಾಭಾರತಿವಾರ್ತಾಭಾರತಿ21 May 2017 4:41 PM IST
share
ಕೇರಳದಲ್ಲಿ ಶಾಲಾ ಕೆಲಸದ ದಿನಗಳು 200ಕ್ಕೆ ಏರಿಕೆ : ಕೇರಳ ಸರಕಾರ

ತಿರುವನಂತಪುರಂ, ಮೇ 21: ಮುಂದಿನ ಅಧ್ಯಯನ ವರ್ಷದಿಂದ ಶಾಲೆಯ ಕೆಲಸದ ದಿನಗಳನ್ನು200ಕ್ಕೇರಿಸಿ ಕೇರಳಸರಕಾರ ವಿದ್ಯಾಭ್ಯಾಸ ಕ್ಯಾಲಂಡರ್ ತಯಾರಿಸಿದೆ. ಆಗಸ್ಟ್ ಎಂಟು, ಸೆಪ್ಟಂಬರ್ 16, 23 ಅಕ್ಟೋಬರ್ 2, ಜನವರಿ ಆರು, 27 ಹೀಗೆ ಆರು ಶನಿವಾರಗಳಲ್ಲಿ ಶಾಲೆ ತೆರೆದಿಡಲು ಗುಣಮಟ್ಟ ಪರಿಶೀಲನಾ ಸಮಿತಿ ತೀರ್ಮಾನಿಸಿದೆ.

 ಅಧ್ಯಾಪಕರಿಗೆ ಪ್ರತಿ ಅವಧಿಯಲ್ಲಿ ಒಂದು ಗುಂಪು ತರಬೇತಿ ಇರಲಿದೆ. ಆದರೆ,ಶಾಲಾ ಕೆಲಸದ ದಿನಗಳಲ್ಲಿ ಮಾತ್ರ ತರಬೇತಿ ಇರುವುದಿಲ್ಲ. ಮಕ್ಕಳಿಗೆ ತರಗತಿ ಕಳಕೊಳ್ಳದಂತೆ ಮಕ್ಕಳನ್ನು ವಿವಿಧ ಕಾರ್ಯಕ್ರಮಗಳಿಗಾಗಿ ಹೊರಗೆ ಕರೆದುಕೊಂಡು ಹೋಗಲು ಮಕ್ಕಳ ಹೆತ್ತವರಿಂದ ನೆರವನ್ನು ಪಡೆಯಲಾಗುತ್ತದೆ.

ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಯಾವ ರೀತಿಯ ತರಬೇತಿಗಳೂ ಇಲ್ಲ. ಪಿಎಸ್‌ಸಿ ಪರೀಕ್ಷೆಗಳು ಶಾಲಾ ಕೆಲಸದ ದಿನಗಳಲ್ಲಿ ಬಂದರೆ ಆವಿಷಯವನ್ನು ಪಿಎಸ್‌ಸಿಯ ಗಮನಕ್ಕೆ ತಂದು ಬೇರೊಂದು ದಿವಸಕ್ಕೆ ಪರೀಕ್ಷೆಯನ್ನು ಬದಲಾಯಿಸಲು ಆಗ್ರಹಿಸಲಾಗುವುದು. ಮುಖ್ಯೋಪಾಧ್ಯಾಯರು, ಅಧ್ಯಾಪಕರ ಸಂಘಟನೆ ಪ್ರತಿನಿಧಿಗಳ ಮುಂತಾದ ಸಭೆಗಳು ಶನಿವಾರವೇ ನಡೆಸಬೇಕಾಗಿದೆ.

ಕಳೆದ ವರ್ಷವೇ 200 ಅಧ್ಯಯನ ದಿವಸಗಳ ಗುರಿ ಇರಿಸಲಾಗಿತ್ತು. ಆದರೆ ಗರಿಷ್ಠ 172 ದಿವಸಗಳು ಮಾತ್ರವೇ ಶಾಲೆ ನಡೆದಿದೆ. ಇದರಲ್ಲಿ ಪರೀಕ್ಷೆಗಳೂ ಸೇರಿವೆ.ಇದನ್ನೆಲ್ಲ ಪರಿಗಣಿಸಿ ಗರಿಷ್ಠ ಅಧ್ಯಯನ ದಿನಗಳನ್ನು ರೂಪಿಸಲು ಪ್ರಯತ್ನಿಸಲಾಗಿದೆ. ಓಣಂ ಪರೀಕ್ಷೆ ಆಗಸ್ಟ್ 21 -31ಮತ್ತು ಕ್ರಿಸ್‌ಮಸ್ ಪರೀಕ್ಷೆ ಡಿಸೆಂಬರ್ 13-22ರವರೆಗೆ ನಡೆಯಲಿವೆ. ಎಲ್.ಎಸ್‌ಎಸ್ ಹಾಗೂ ಯುಎಸ್‌ಎಸ್ ಪರೀಕ್ಷೆಗಳು ಫೆಬ್ರವರಿ 17ಕ್ಕೆ ನಡೆಯಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X