Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೂಲಿ ಕೆಲಸದಾಕೆಯ ಮಗಳ ಸಾಧನೆ: ಶೈಕ್ಷಣಿಕ...

ಕೂಲಿ ಕೆಲಸದಾಕೆಯ ಮಗಳ ಸಾಧನೆ: ಶೈಕ್ಷಣಿಕ ನೆರವಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ21 May 2017 5:29 PM IST
share
ಕೂಲಿ ಕೆಲಸದಾಕೆಯ ಮಗಳ ಸಾಧನೆ: ಶೈಕ್ಷಣಿಕ ನೆರವಿಗೆ ಮನವಿ

ಶಿರ್ವ, ಮೇ 21: ಮನೆ-ಮನೆ ಅಲೆದು ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡುತ್ತಿರುವ ಪಡುಬೆಳ್ಳೆಯ ವಿಜಯಾ ಎಂಬವರ ಪುತ್ರಿ, ಪಡುಬೆಳ್ಳೆ ಶ್ರೀ ನಾರಾಯಣಗುರು ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸೌಮ್ಯಾ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 589 (ಶೇ.94.24) ಅಂಕಗಳನ್ನು ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದು, ಭವಿಷ್ಯದಲ್ಲಿ ಸಿಎ ಆಗುವ ಕನಸು ಹೊಂದಿರುವ ಸೌಮ್ಯ ಭವಿಷ್ಯದ ಶಿಕ್ಷಣಕ್ಕೆ ನೆರವು ನೀಡುವಂತೆ ಕುಟುಂಬ ಮನವಿ ಮಾಡಿದೆ.

ವಿಜಯಾ ಅವರ ಪತಿ ಕೃಷ್ಣ ಪೂಜಾರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ನಂತರ ವಿಜಯಾ ಕೂಲಿ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುವುದರ ಜೊತೆಗೆ ತನ್ನ ನಾಲ್ಕು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುತ್ತಿದ್ದಾರೆ.

ಇವರ ಹಿರಿಯ ಮಗಳು ರಮ್ಯಾ ಎಸೆಸೆಲ್ಸಿಯಲ್ಲಿ 514 ಅಂಕಗಳಿಸಿ ಶಾಲೆಯಲ್ಲಿ ಪ್ರಥಮ ಸ್ಥಾನಿಯಾಗಿದ್ದಳು. ಪ್ರಸ್ತುತ ಈಕೆ ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಸಿಎ ವಿಭಾಗದಲ್ಲಿ ಅಂತಿಮ ವರ್ಷದಲ್ಲಿ ಕಲಿಯುತ್ತಿದ್ದಾಳೆ.

ಮಗ ರಮಾನಂದ(17) ಪೊಲಿಪು ಸರಕಾರಿ ಪ.ಪೂ. ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆಯುತ್ತಿದ್ದಾನೆ. ಸುಮಾ(13) ಪಡುಬೆಳ್ಳೆ ಶ್ರೀನಾರಾಯಣಗುರು ಪ್ರೌಢ ಶಾಲೆಯಲ್ಲಿ 7ನೆ ತರಗತಿಯ ವಿದ್ಯಾರ್ಥಿನಿ. ಇವರಿಗೆ ಪಡುಬೆಳ್ಳೆ ಐದು ಸೆಂಟ್ಸ್ ಕಾಲನಿಯಲ್ಲಿ ನಿವೇಶನ ಮಂಜೂರಾಗಿದ್ದು, ಆ ಜಾಗದಲ್ಲಿ ಗುಡಿಸಲು ಕಟ್ಟಿಕೊಂಡು ಬದುಕು ನಡೆಸುತ್ತಿದ್ದರು.

ಇವರ ಬಡತನ, ಶ್ರಮದ ಜೀವನ ಹಾಗೂ ಕೂಲಿ ಕೆಲಸದಲ್ಲಿ ಪ್ರಾಮಾಣಿಕತೆಯನ್ನು ಗಮನಿಸಿದ ಬಂಟಕಲ್ಲು ಬಿ.ಸಿ.ರೋಡ್‌ ಸಮೀಪದ ಲಿಲ್ಲಿ ಕ್ವಾಡ್ರಸ್ ತಮ್ಮ ಸಣ್ಣ ಮನೆಯನ್ನು ತಾತ್ಕಾಲಿಕ ಹಾಗೂ ಉಚಿತವಾಗಿ ನೀಡಿದ್ದಾರೆ. ಇವರು ಕಳೆದ 5 ವರ್ಷಗಳಿಂದ ಇಲ್ಲಿಯೇ ಮಕ್ಕಳೊಂದಿಗೆ ವಾಸವಾಗಿದ್ದಾರೆ.

ಪ್ರತಿಭಾನ್ವಿತೆ ಸೌಮ್ಯಾಳ ಶಿಕ್ಷಣಕ್ಕೆ ಆರ್ಥಿಕ ಸಹಾಯ ನೀಡಬಯಸುವ ದಾನಿಗಳು ಕರ್ನಾಟಕ ಬ್ಯಾಂಕ್ ಬಂಟಕಲ್ಲು ಶಾಖೆಯಲ್ಲಿರುವ ಆಕೆಯ ಖಾತೆಗೆ (ಖಾತೆ ನಂ.0822500100527001) ಜಮಾ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್:-9008355979 ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X