Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲವೂ ಗೋರಕ್ಷಣೆಗಾಗಿ,ಆದರೆ ತಥಾಕಥಿತ...

ಎಲ್ಲವೂ ಗೋರಕ್ಷಣೆಗಾಗಿ,ಆದರೆ ತಥಾಕಥಿತ ಗೋರಕ್ಷಕರು ನಮ್ಮ ಪ್ರತಿನಿಧಿಗಳಲ್ಲ:ಗಡ್ಕರಿ

ವಾರ್ತಾಭಾರತಿವಾರ್ತಾಭಾರತಿ21 May 2017 5:51 PM IST
share
ಎಲ್ಲವೂ ಗೋರಕ್ಷಣೆಗಾಗಿ,ಆದರೆ ತಥಾಕಥಿತ ಗೋರಕ್ಷಕರು ನಮ್ಮ ಪ್ರತಿನಿಧಿಗಳಲ್ಲ:ಗಡ್ಕರಿ

ಹೊಸದಿಲ್ಲಿ,ಮೇ 21: ಗೋರಕ್ಷಣೆ ಮತ್ತು ತಥಾಕಥಿತ ಗೋರಕ್ಷಕರ ನಡುವಿನ ಅಂತರವನ್ನು ರವಿವಾರ ಇಲ್ಲಿ ಪುನರುಚ್ಚರಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಬಿಜಿಪಿ ಮತ್ತು ಆರೆಸ್ಸೆಸ್ ಗೋರಕ್ಷಣೆಯನ್ನು ಬೆಂಬಲಿಸುತ್ತವೆಯಾದರೂ ಗೋರಕ್ಷಣೆಯ ಹೆಸರಿನಲ್ಲಿ ಹೆಚ್ಚುತ್ತಿರುವ ಕಾನೂನುಭಂಗ ಘಟನೆಗಳಿಗೆ ಅವುಗಳನ್ನು ಹೊಣೆಯನ್ನಾಗಿಸ ಬಾರದು ಎಂದು ಹೇಳಿದರು.

 ‘‘ನಾವು ಗೋರಕ್ಷಣೆಯನ್ನು ಬೆಂಬಲಿಸುತ್ತೇವೆ. ಗೋಹತ್ಯೆ ನಡೆಯಕೂಡದು, ಅದು ನಮ್ಮ ಪಕ್ಷದ ನಂಬಿಕೆಯಾಗಿದೆ. ಆದರೆ ಗೋರಕ್ಷಣೆಯ ಹೆಸರಿನಲ್ಲಿ ಇಂದು ನಡೆಯುತ್ತಿರು ವುದನ್ನು ನಮ್ಮ ಸಚಿವರು, ನಮ್ಮ ಪಕ್ಷ, ನಮ್ಮ ಸರಕಾರ ಒಪ್ಪುವುದಿಲ್ಲ. ಯಾರೇ ಆದರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವಂತಿಲ್ಲ ’’ ಎಂದ ಅವರು, ‘‘ ಕಾನೂನನ್ನು ಉಲ್ಲಂಘಿ ಸುವಾಗ ಸಿಕ್ಕಿಬೀಳುವ, ತಾವು ಬಿಜೆಪಿಯವರು ಎಂದು ಹೇಳಿಕೊಳ್ಳುವ ವ್ಯಕ್ತಿಗಳು ಇದಕ್ಕೆ ಹೊಣೆಯಾಗಿದ್ದಾರೆ. ಅದು ಯಾರೇ ಆಗಿರಲಿ, ತಾವು ಬಿಜೆಪಿಗೆ ಸೇರಿದವರು ಎಂದು ಹೇಳಿಕೊಳ್ಳುವುದನ್ನು ಕೆಲವೊಮ್ಮೆ ಟಿವಿಗಳಲ್ಲಿ ನೋಡಿ ನನಗೇ ಅಚ್ಚರಿಯಾಗುತ್ತದೆ. ಅವರು ಬಿಜೆಪಿಯಲ್ಲಿ ಇದ್ದಿರುವುದಿಲ್ಲ, ನಮಗೆ ಅವರೊಂದಿಗೆ ಯಾವುದೇ ಸಂಬಂಧವೂ ಇದ್ದಿರುವುದಿಲ್ಲ. ಅವರು ನಮ್ಮ ವಿರುದ್ಧ ತಪ್ಪು ವಿಷಯಗಳನ್ನೇ ಹೇಳುತ್ತಾರೆ ’’ಎಂದರು.

‘‘ಎಡಪಂಥೀಯರು ಮತ್ತು ಹಿಂದುತ್ವ ವಿರೋಧಿ ಬ್ರಿಗೇಡ್ ಸರಕಾರದ ವಿರುದ್ಧ ನಡೆಸುತ್ತಿರುವ ದಾಳಿಗಳನ್ನು ಪ್ರಸ್ತಾಪಿಸಿದ ಗಡ್ಕರಿ, ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿ ರುವ ಘಟನೆಗಳಿಗೆ ಅವರು ನಮ್ಮನ್ನು ದೂರುತ್ತಿದ್ದಾರೆ. ಇದು ಅನ್ಯಾಯ ಎಂದು ನಾನು ಭಾವಿಸಿದ್ದೇನೆ ’’ಎಂದರು.

ಸಮಾಜದಲ್ಲಿರುವಂತೆ ರಾಜಕೀಯ ಪಕ್ಷಗಳಲ್ಲಿಯೂ ಒಳ್ಳೆಯ ಮತ್ತು ಕೆಟ್ಟ ಜನರಿದ್ದಾರೆ. ಪಕ್ಷದ ಕಾರ್ಯಕರ್ತರ ಸೋಗಿನಲ್ಲಿ ಹೊರಗಿನವರು ಹೇಳುವುದನ್ನು ಕೇಳುವುದಕ್ಕಿಂತ ಹಿರಿಯ ನಾಯಕರು ಏನು ಹೇಳುತ್ತಾರೆ ಎನ್ನುವುದರ ಮೇಲೆ ಗಮನ ಹರಿಸುವುದು ಒಳ್ಳೆಯದು ಎಂದು ಗಡ್ಕರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X