Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೈ ನವೀರೇಳಿಸುವ ಸಾಹಸ ಪ್ರದರ್ಶನಕ್ಕೆ...

ಮೈ ನವೀರೇಳಿಸುವ ಸಾಹಸ ಪ್ರದರ್ಶನಕ್ಕೆ ಸಾಕ್ಷಿಯಾದ 'ಆಳ್ವಾಸ್ ಮೋಟೋರಿಗ್-2017'

# ವಾಹನಪ್ರಿಯರ ಮನಸೆಳೆದ ಸೂಪರ್ ಬೈಕ್ಸ್, ವಿಂಟೇಜ್ ಕಾರುಗಳ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ21 May 2017 1:53 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೈ ನವೀರೇಳಿಸುವ ಸಾಹಸ ಪ್ರದರ್ಶನಕ್ಕೆ ಸಾಕ್ಷಿಯಾದ ಆಳ್ವಾಸ್ ಮೋಟೋರಿಗ್-2017

ಮೂಡುಬಿದಿರೆ, ಮೇ 21: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ 'ಆಳ್ವಾಸ್ ಮೋಟೋರಿಗ್-2017' ಆಟೋ ಎಕ್ಸ್ ಪೋ, ಸಾಹಸ ಪ್ರದರ್ಶನ ಮಿಜಾರಿನ ಶೋಭಾವನದಲ್ಲಿ ರವಿವಾರ ನಡೆಯಿತು.

200ಕ್ಕೂ ಅಧಿಕ ದ್ವಿಚಕ್ರ ವಾಹನ, ಕಾರುಗಳು ಪ್ರದರ್ಶನಗೊಂಡಿತು. ಸೂಪರ್ ಬೈಕ್ಸ್, ಸೂಪರ್ ಕಾರು, ಲಕ್ಸುರಿ ಕಾರು, ವಿಂಟೇಜ್ ಕಾರು ಪ್ರದರ್ಶನವು ಗಮನಸೆಳೆಯಿತು.

ಅಂತಾರಾಷ್ಟ್ರೀಯ ಖ್ಯಾತಿಯ ಗೌರವ್ ಖಾತ್ರಿ ಜೈಪುರ ಅವರಿಂದ ಫ್ರೀ ಸ್ಟೈಲ್ ಜಂಪ್ ಮೋಟೋರಿಗ್‍ನ ವಿಶೇಷ ಆಕರ್ಷಣೆ ಯಾಗಿತ್ತು. ನ್ಯಾಷನಲ್ ಫ್ರೀ ಸ್ಟೈಲ್ ಮೋಟರ್‍ ಸ್ಪೋರ್ಟ ರೈಡರ್ ಗೌರವ್ ಖಾತ್ರಿ ಅವರು 75 ಅಡಿ ಉದ್ದಕ್ಕೆ ಐದು ಬಸ್‍ಗಳ ಮೇಲಿನಿಂದ ಜಿಗಿದು ದಾಖಲೆಯ ಪ್ರದರ್ಶನ ನೀಡಿದರು. ಭಾರತದಲ್ಲಿ ಬಸ್ ಮೇಲಿನಿಂದ ಫ್ರೀ ಸ್ಟೆಲ್ ಜಂಪ್ ಮಾಡಿದ ಅಪರೂಪ ಕ್ಷಣಕ್ಕೆ ಶೋಭಾವನ ಸಾಕ್ಷಿಯಾಯಿತು. ಗೌರವ್ ಕಾರುಗಳ ಮೇಲೆಯೂ ಜಿಗಿದು ಸಾಹಸವನ್ನು ಪ್ರದರ್ಶಿಸಿದರು.

ಇಂಡಿಯನ್ ಮೋಟಾರ್ ರ್ಯಾಲಿ ಸೂಪರ್ ಕ್ರಾಸ್ ಚಾಂಪಿಯನ್ ಅದ್ನಾನ್ ಹಾಗೂ ಸುದೀಪ್ ಕೊಠಾರಿಯವರಿಂದ ಸೂಪರ್ ಕ್ರಾಸ್ ಸಿಕ್ವೇನ್ಸ್ ಸ್ಟಂಟ್‍ಗಳು ನಡೆಯಿತು. ಎಕ್ಸೋಟಿಕ್ ಹಾಗೂ ಪ್ರೀಮಿಯಮ್ ಕಾರುಗಳ ರ್ಯಾಂಪ್  ಷೋ. ಮಂಗಳೂರಿನ ಇಂಡಿಯನ್ ರ್ಯಾಲಿ ಚಾಂಪಿಯನ್ ಅರ್ಜುನ್ ರಾವ್ ಹಾಗೂ ಇಂಡಿಯನ್ ರ್ಯಾಲಿ ಚಾಂಪಿಯನ್ ರಾಹುಲ್ ಕಾಂತರಾಜ್‍ರಿಂದ ರ್ಯಾಲಿ ಸಿಕ್ವೇನ್ಸ್ ಸ್ಟಂಟ್, ಉಡುಪಿಯ ಹಾಟ್ ಪಿಸ್ಟನ್ಸ್ ಗ್ರೂಪಿನಿಂದ ದ್ವಿಚಕ್ರವಾಹನಗಳಿಂದ ಫ್ರೀ ಸ್ಟೈಲ್ ಸ್ಟಂಟ್‍ಗಳು ನಡೆಯಿತು.

ಟಿಎಎಸ್ಸಿ, ಐಎಂಎಸ್ಸಿ, ಬೆದ ಅಡ್ವೆಂಚರ್ಸ್ ಕ್ಲಬ್, ಕೋಸ್ಟಲ್ ರೈಡರ್ಸ್, ಕೆಎಲ್14 ಹಾಗೂ ಟೀಮ್ ಬೆದ್ರ ಯುನೈಟೆಡ್ ಇವರುಗಳ ಸಹಕಾರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 

ಅಧಾನಿ ಯುಪಿಸಿಎಲ್ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಎಂ ಕಿಶೋರ್ ಆಳ್ವ ಉದ್ಘಾಟಿಸಿದರು. ಕೆಎಲ್14 ನೇತೃತ್ವ ವಹಿಸಿದ್ದ ಮೂಸ ಶರೀಫ್, ಇಂಡಿಯನ್ ರ್ಯಾಲಿ ಚಾಂಪಿಯನ್ ಅಶ್ವಿನ್ ನಾಯ್ಕ, ಮೂಡಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ, ಮೂಡುಬಿದಿರೆಯ ಉದ್ಯಮಿ ಅಬುಲ್ ಆಲಾ ಪುತ್ತಿಗೆ, ಮಂಗಳೂರಿನ ಮಾಂಡವಿ ಪ್ರೈವೇಟ್ ಲಿಮಿಟೆಡ್‍ನ ನಿರ್ದೇಶಕ ಸಂಜಯ್ ರಾವ್, ವಿಜ್ಞಾನಿ ಡಾ. ಹರೀಶ್ ಭಟ್, ನಿಶ್ಮಿತಾ ಗ್ರೂಫ್ಸ್ ಮಾಲಕ ನಾರಾಯಣ ಪಿ.ಎಂ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್, ಮೋಟೊರಿಗ್ ಸಂಯೋಜಕ ಮುದ್ದುಕೃಷ್ಣ, ಅಕ್ಷಯ್ ಜೈನ್ ಉಪಸ್ಥಿತರಿದ್ದರು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಟಿಎಎಸ್ಸಿ, ಐಎಂಎಸ್ಸಿ, ಬೆದ್ರ ಆಂಡ್ವೆಂಚರಸ್ ಕ್ಲಬ್, ಕೋಸ್ಟಲ್ ರೈಡರ್ಸ್, ಕೆಎಲ್14 ಹಾಗೂ ಟೀಮ್ ಬೆದ್ರ ಯುನೈಟೆಡ್ ಸಹಕಾರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X