ಕೋಟ, ಮೇ 21: ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಟ್ಟಿ ಎಂಬಲ್ಲಿರುವ ಡ್ಯಾಮನಲ್ಲಿ ಮೇ 20ರಂದು ಬೆಳಗ್ಗೆ 10.30ರ ಸುಮಾರಿಗೆ ಕೈಕಾಲು ಮುಖ ತೊಳೆಯಲು ಹೋದ ಗಣೇಶ ಆಚಾರಿ (38) ಎಂಬವರು ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ, ಮೇ 21: ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡೆಟ್ಟಿ ಎಂಬಲ್ಲಿರುವ ಡ್ಯಾಮನಲ್ಲಿ ಮೇ 20ರಂದು ಬೆಳಗ್ಗೆ 10.30ರ ಸುಮಾರಿಗೆ ಕೈಕಾಲು ಮುಖ ತೊಳೆಯಲು ಹೋದ ಗಣೇಶ ಆಚಾರಿ (38) ಎಂಬವರು ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.