Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಮಟ್ಟದ ಬ್ಯಾಡ್ಮಿಂಟನ್: ಕಿರಣ್-...

ರಾಜ್ಯ ಮಟ್ಟದ ಬ್ಯಾಡ್ಮಿಂಟನ್: ಕಿರಣ್- ಧೃತಿಗೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ21 May 2017 9:23 PM IST
share
ರಾಜ್ಯ ಮಟ್ಟದ ಬ್ಯಾಡ್ಮಿಂಟನ್: ಕಿರಣ್- ಧೃತಿಗೆ ಪ್ರಶಸ್ತಿ

 ಉಡುಪಿ, ಮೇ 21: ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಪ್ರಕಾಶ್ ಎಂ.ಕೊಡವೂರು ಸ್ಮಾರಕ ಕರ್ನಾಟಕ ರಾಜ್ಯ ಜ್ಯೂನಿಯರ್ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ 19ವರ್ಷ ಕೆಳಗಿನ ಬಾಲಕರ ವಿಭಾಗದಲ್ಲಿ ಕಿರಣ್ ಬಿ. ಮತ್ತು ಬಾಲಕಿಯರ ವಿಭಾಗದಲ್ಲಿ ಧೃತಿ ಯತೀಶ್ ಪ್ರಶಸ್ತಿ ಗೆದ್ದು ಕೊಂಡಿದ್ದಾರೆ.

17ವರ್ಷ ಕೆಳಗಿನ ಬಾಲಕರ ವಿಭಾಗದ ಫೈನಲ್ ಪಂದ್ಯದಲ್ಲಿ ರಾಜನ್ಸ್ ಬ್ಯಾಡ್ಮಿಂಟನ್ ಅಕಾಡೆಮಿಯ ತೇಜಸ್ ಕಲ್ಲೊಕ್ಕರ್ ತನ್ನ ಎದುರಾಳಿ ಎಸ್‌ಎಐಯ ಮೋಹಿತ್ ಗೌಡರನ್ನು 21-13, 21-4 ಅಂತರದಿಂದ, ಬಾಲಕಿ ಯರ ಸಿಂಗಲ್ಸ್‌ನಲ್ಲಿ ಪಿಪಿಬಿಎಯ ಧೃತಿ ಯತೀಶ್ ತನ್ನ ಎದುರಾಳಿ ಪಿಪಿಬಿಎ ಯ ತ್ರೀಶಾ ಹೆಗ್ಡೆ ಅವರನ್ನು 21-16, 16-10 (ನಿವೃತ್ತಿ) ಅಂಕಗಳೊಂದಿಗೆ ಮತ್ತು ಬಾಲಕ ಡಬಲ್ಸ್‌ನಲ್ಲಿ ಡಬ್ಲುಪಿಬಿಎಯ ಭಾರ್ಗವ ಎಸ್. ಮತ್ತು ಐ ಸ್ಪೋರ್ಟ್ಸ್‌ನ ನಿತಿನ್ ಎಚ್.ವಿ. ಅವರು ಐ ಸ್ಪೋರ್ಟ್ಸ್‌ನ ಚಿರಂಜೀವಿ ರೆಡ್ಡಿ ಮತ್ತು ಜಿಂಕೆ ಪಾರ್ಕ್‌ನ ಸುಹಾಸ್ ವಿ. ಅವರನ್ನು 21-12, 21-18 ಅಂತರ ದಿಂದ ಮಣಿಸಿದರು.

19ವರ್ಷ ಕೆಳಗಿನ ಬಾಲಕರ ವಿಭಾಗ ಫೈನಲ್‌ನಲ್ಲಿ ಡಬ್ಲುಪಿಬಿಎಯ ಕಿರಣ್ ಬಿ. ಅವರು ಡಬ್ಲುಪಿಬಿಎಯ ಮಯೂರೇಶ್ ಜನ್‌ಪಂಡಿತ್ ಅವರನ್ನು 21-15, 21-13 ನೇರ ಸೆಟ್‌ಗಳಲ್ಲಿ, ಬಾಲಕಿಯರ ಸಿಂಗಲ್ಸ್‌ನಲ್ಲಿ ಧೃತಿ ಯತೀಶ್ ತನ್ನ ಎದುರಾಳಿ ಐ ಸ್ಪೋರ್ಟ್ಸ್‌ನ ಕೀರ್ತನಾ ಪಿ. ಅವರನ್ನು 21-19, 20-22, 9-6(ನಿವೃತ್ತಿ) ಅಂತರದಲ್ಲಿ ಸೋಲಿಸಿತು.

19ವರ್ಷ ಬಾಲಕರ ಡಬಲ್ಸ್‌ನಲ್ಲಿ ಗಣೇಶ್ ವಿಠಲ್‌ಜೀ ಮತ್ತು ಸಾಯಿ ಪ್ರತೀಕ್ ಜೋಡಿಯು ಅಭಿ ಅಮುದನ್ ಮತ್ತು ಕಿರಣ್ ಬಿ. ಜೋಡಿಯನ್ನು 21-12, 21-17 ಅಂತರದಲ್ಲಿ ಮಣಿಸಿತು.

ಮಿಕ್ಸೆಡ್ ಡಬಲ್ಸ್‌ನಲ್ಲಿ ಅಭಿ ಅಮುದನ್ ಮತ್ತು ರಂಜನಿ ಹೆಗ್ಡೆ ಪ್ರಶಸ್ತಿ ಗೆದ್ದುಕೊಂಡರು.

ರವಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಎಸ್‌ಸಿಡಿಸಿಸಿಯ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಭಾಗವಹಿಸಿದ್ದರು.

ಅಸೋಸಿಯೇಶನ್ ಅಧ್ಯಕ್ಷ, ಮಾಜಿ ಶಾಸಕ ಕೆ.ರಘುಪತಿ ಭಟ್, ಪ್ರಧಾನ ಕಾರ್ಯದರ್ಶಿ ವೈ.ಸುಧೀರ್ ಕುಮಾರ್, ಕೋಶಾಧಿಕಾರಿ ಕಾಶಿರಾಮ್ ಪೈ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X