Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾವು -ಹಲಸು ಮೇಳಕ್ಕೆ ಹರಿದು ಬಂದ ಜನ...

ಮಾವು -ಹಲಸು ಮೇಳಕ್ಕೆ ಹರಿದು ಬಂದ ಜನ ಸಾಗರ

ವಾರ್ತಾಭಾರತಿವಾರ್ತಾಭಾರತಿ21 May 2017 11:10 PM IST
share
ಮಾವು -ಹಲಸು ಮೇಳಕ್ಕೆ ಹರಿದು ಬಂದ ಜನ ಸಾಗರ

ಮಂಗಳೂರು ಮೇ 21: ಕದ್ರಿಯಲ್ಲಿ ನಡೆಯುತ್ತಿರುವ ಮಾವು-ಹಲಸು ಮೇಳಕ್ಕೆ ಮೂರನೆ ದಿನವಾದ ಇಂದು ರಜಾದಿನವಾದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಮಾವು-ಹಲಸು ಹಾಗೂ ಅವುಗಳಿಂದ ತಯಾರಿಸಿದ ಜ್ಯೂಸ್, ಹಪ್ಪಳಕ್ಕೆ ಬೇಡಿಕೆ ಕಂಡು ಬಂತು.

ಕೋಲಾರದ ಮಾವು ಬೆಳೆಗಾರರು ತಮ್ಮ ಮಾವಿಗೆ ಗ್ರಾಹಕರಿಂದ ಉತ್ತಮ ಬೇಡಿಕೆ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ತೂಬು ಗೆರೆಯ ರೈತರು ತಮ್ಮ ಊರಿನ ವಿಶೇಷ ಹಲಸಿನ ಬಗ್ಗೆ ರೈತರಿಗೆ ಮಾಹಿತಿ ನೀಡುತ್ತಾ ಉತ್ಸಾಹದಿಂದ ಮೇಳದಲ್ಲಿ ಭಾಗವಹಿಸುತ್ತಿದ್ದಾರೆ.

‘‘ಕಳೆದ ಮೂರು ವರ್ಷಗಳಲ್ಲಿ ಊರಲ್ಲಿ ಮಳೆ ಬಂದಿಲ್ಲಾ. ನೀರು 1000 ಅಡಿಗಿಂತಲೂ ಕೆಳಗೆ ಹೋಗಿದೆ. ಆ ಕಾರಣದಿಂದ ಹಲಸಿನ ಇಳುವರಿ ಕಡಿಮೆ. ಹಲಸಿಗೆ ನೀರು ಹೆಚ್ಚು ಬೇಡ ಆದರೆ ಮಳೆ ಬಂದರೆ ಉತ್ತಮವಾದ ದೊಡ್ಡ ಗಾತ್ರದಲ್ಲಿ ಹೆಚ್ಚು ಇಳುವರಿ ದೊರೆಯುತ್ತದೆ’’ ಎಂದು ತೂಬು ಗೆರೆಯ ಹಲಸು ಬೆಳೆಗಾರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಇಂದು ಮಾವು ಹಲಸಿನ ಗಿಡಗಳು ಮಾರಾಟಕ್ಕೆ ಇದ್ದ ಕಾರಣ ಕೆಲವು ಗ್ರಾಹಕರು ಉತ್ಸಾಹದಿಂದ ಖರೀದಿಸುತ್ತಿದ್ದುದು ಕಂಡು ಬಂತು. ಮೇಳದಲ್ಲಿ ಚಂದ್ರ ಹಲಸು, ಸ್ವರ್ಣ ಹಲಸು, ತೂಬುಗೆರೆ ಹಲಸು, ರುದ್ರಾಕ್ಷಿ ಹಲಸು, ಸಕ್ಕರೆ ಪಟ್ನ, ಭೈರಸಂದ್ರ ಹಲಸುಗಳ ತಳಿಗಳು ಬಾದಾಮಿ, ಮಲ್ಲಿಕಾ, ಆಪೂಸು, ರಸಪೂರಿ, ನೀಲಂ, ಮಲ್ ಗೋವಾ, ನೀಲಂ, ಬಂಗನ್ ಪಳ್ಳಿ, ಸಕ್ಕರೆ ಗುತ್ತಿ, ಪಯಿರಿ, ಕಲಾಪ್ಪಾಡಿ ಮೊದಲಾದ ತಳಿಗಳ ಹಣ್ಣುಗಳನ್ನು ಹಾಗೂ ಮಾವಿನ ಪದಾರ್ಥಗಳಿಗೆ ಬಳಕೆಯಾಗುವ ಸಕ್ಕರೆ ಗುತ್ತಿ ಹಾಗೂ ಇತರ ಸ್ಥಳೀಯ ತಳಿಗಳ ಮಾವನ್ನು ಗ್ರಾಹಕರು ಖರೀದಿಸುತ್ತಿರುವುದು ಕಂಡು ಬಂತು.ಶನಿವಾರದ ವರೆಗೆ ಮಾವು ಮೇಳ ನಡೆಯಲಿದೆ.

ದೇಶದ ಮಾವಿಗೆ ವಿದೇಶದಲ್ಲೂ ಬೇಡಿಕೆ:

ಕಳೆದ ವರ್ಷ 7,000 ಮೆಟ್ರಿಕ್ ಟನ್ ಮಾವನ್ನು ವಿದೇಶಕ್ಕೆ ರಫ್ತು ಮಾಡಲಾಗಿತ್ತು. ಈ ಬಾರಿ 10 ಸಾವಿರ ಮೆಟ್ರಿಕ್ ಟನ್ ರಫ್ತು ಮಾಡುವ ಗುರಿ ಇದೆ .ದೇಶದ ಮಾವಿಗೆ ಆಸ್ಟ್ರೇಲಿಯಾ, ಅಮೇರಿಕಾದಿಂದ ಬೇಡಿಕೆ ಹೆಚ್ಚಳವಾಗುತ್ತಿದೆ. ಈ ಬಾರಿ ಆಸ್ಟ್ರೇಲಿಯಾ 200 ಟನ್ ಮಾವುಗೆ ಬೇಡಿಕೆ ಸಲ್ಲಿಸಿದೆ. ಅಮೇರಿಕಕ್ಕೆ 100 ಟನ್ ಮಾವು ಈಗಾಗಲೇ ರಫ್ತಾಗುತ್ತಿದೆ ಎಂದು ಮಾವು ಮೇಳಕ್ಕೆ ಆಗಮಿಸಿರುವ ರಾಜ್ಯ ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಕದಿರೇ ಗೌಡ ತಿಳಿಸಿದ್ದಾರೆ.

ಭಾರತದ ಮಾವು ಅಮೇರಿಕಾ, ಯುರೋಫ್, ಜರ್ಮನ್, ಗಲ್ಫ್ ರಾಷ್ಟ್ರಗಳಿಗೆ, ಸಿಂಗಾಪುರಕ್ಕೆ ರಫ್ತಾಗುತ್ತಿದೆ ಎಂದು ಎಂದು ಕದಿರೇ ಗೌಡ ತಿಳಿಸಿದರು.

ದೇಶದ ಮಾವು ಹೆಚ್ಚಿನ ಪ್ರಮಾಣದಲ್ಲಿ ಪಶ್ಚಿಮ ಏಷ್ಯಾ ಖಂಡದಲ್ಲಿ ಹಾಗೂ ಯೂರೋಪ್ ನಲ್ಲಿ ಬೇಡಿಕೆ ಪಡೆದಿತ್ತು. ದೇಶಿಯಾ ಮಾವಿಗೆ ಬೇಡಿಕೆ ಇದೆ ಇತ್ತೀಚಿನ ದಿನಗಳಲ್ಲಿ ಗಲ್ಫ್ ದೇಶಗಳಲ್ಲೂ ಭಾರತದ ಮಾವಿಗೆ ಬೇಡಿಕೆ ಹೆಚ್ಚುತ್ತಿದೆ ಎಂದು ಕದಿರೇ ಗೌಡ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X