ನೇಣು ಬಿಗಿದುಕೊಂಡು ಆತ್ಮಹತ್ಯೆ

ಮಂಗಳೂರು, ಮೇ 22: ಕಾಪಿಕಾಡು ನಿವಾಸಿ ಗೋಪಾಲ ಪೂಜಾರಿ (55) ಎಂಬವರು ಕೆಮ್ರಾಲ್ ಗ್ರಾಮ ಪಂಚಾಯತ್ ನ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗೋಪಾಲ ಪೂಜಾರಿ ಕಳೆದ ಎರಡು ತಿಂಗಲ ಹಿಂದೆ ವಿಷ ಪದಾರ್ಥ ಸೇವಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಮಾಹಿತಿ ದೊರಕಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





