Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅರಾಜಕತೆ:...

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅರಾಜಕತೆ: ರಾಹುಲ್ ಗಾಂಧಿ

ಪ್ರತಿಕ್ರಿಯಸಲು ಪ್ರಧಾನಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 May 2017 8:40 PM IST
share
ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅರಾಜಕತೆ: ರಾಹುಲ್ ಗಾಂಧಿ

 ಹೊಸದಿಲ್ಲಿ, ಮೇ 22: ರಾಜಸ್ತಾನದಿಂದ ಆರಂಭವಾಗಿ ಉ.ಪ್ರದೇಶ, ಹರ್ಯಾನ ಮತ್ತು ಈಗ ಜಾರ್ಖಂಡ್- ಹೀಗೆ ಬಿಜೆಪಿ ಆಡಳಿತದ ರಾಜ್ಯಗಳು ಅನಾಯಕತ್ವ ಮತ್ತು ಅರಾಜಕತೆಯ ಸ್ಥಿತಿಗೆ ತಲುಪಿರುವ ಬಗ್ಗೆ ಪ್ರಧಾನಿ ಉತ್ತರ ನೀಡುವರೇ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಏಳು ಮಂದಿ ಅಮಾಯಕರಿಗೆ ಚಿತ್ರಹಿಂಸೆ ನೀಡಿದ ಘಟನೆಯ ಕುರಿತ ಭಯಾನಕ ವಿವರ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆಯೇ, ಇದನ್ನು ಖಂಡಿಸಿ ಟ್ವೀಟ್ ಮಾಡಿರುವ ರಾಹುಲ್, ಇನ್ನಾದರೂ ಪ್ರಧಾನಿ ವೌನ ಮುರಿಯುವರು ಎಂದು ಆಶಿಸುತ್ತೇನೆ ಎಂದಿದ್ದಾರೆ.

 ಮೋದಿ ಬಗ್ಗೆ ರಾಹುಲ್ ಟ್ವಿಟರ್‌ನಲ್ಲಿ ಟೀಕೆ ಮಾಡುತ್ತಿರುವಂತೆಯೇ ಟ್ವಿಟರ್‌ನಲ್ಲಿ ‘ಚಿತ್ರಹಿಂಸೆ ದೊಂಬಿ ಸರಕಾರ’ ಎಂಬ ‘ಹ್ಯಾಷ್‌ಟ್ಯಾಗ್’ಲ್ಲಿ ಚರ್ಚೆ ವೇಗ ಪಡೆದುಕೊಂಡಿದೆ.

  ಮೇ 22ರಂದು ಬಿಜೆಪಿ ಆಡಳಿತದ ಜಾರ್ಖಂಡ್‌ನಲ್ಲಿ ಮಕ್ಕಳನ್ನು ಕಳವು ಮಾಡುವ ಜಾಲದವರು ಎಂಬ ಶಂಕೆಯಿಂದ ಗುಂಪೊಂದು ಏಳು ಮಂದಿ ಅಮಾಯಕರನ್ನು ನಿರ್ದಯವಾಗಿ ಥಳಿಸಿ ಚಿತ್ರಹಿಂಸೆ ನೀಡಿತ್ತು. (ಇವರಲ್ಲಿ ನಾಲ್ವರು ಮುಸ್ಲಿಮರು, ಮೂವರು ಹಿಂದೂ ಧರ್ಮೀಯರು). ಬಿಜೆಪಿ ಆಡಳಿತವಿರುವ ಇನ್ನೊಂದು ರಾಜ್ಯವಾದ ರಾಜಸ್ತಾನದಲ್ಲಿ ಕಳೆದ ಎಪ್ರಿಲ್‌ನಲ್ಲಿ ಜಾನುವಾರು ಅಕ್ರಮ ಸಾಗಾಟಗಾರರೆಂದು ತಪ್ಪು ತಿಳಿದು ನಾಲ್ವರು ಹೈನುಗಾರರ ಮೇಲೆ ಗುಂಪೊಂದು ಆಕ್ರಮಣ ಮಾಡಿ ಅಮಾನುಷವಾಗಿ ಥಳಿಸಿತ್ತು. ಹಲ್ಲೆಗೊಳಗಾದವರ ಪೈಕಿ 50ರ ಹರೆಯದ ಪಹ್ಲುಖಾನ್ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

  ಉ.ಪ್ರದೇಶದಲ್ಲಿ ಮೇ ತಿಂಗಳ ಆರಂಭದಲ್ಲಿ ನಡೆದ ಘಟನೆಯಲ್ಲಿ, ಅಂತರ್ಜಾತೀಯ ವಿವಾಹವಾದ ದಂಪತಿಗೆ ರಕ್ಷಣೆ ನೀಡಿದರೆಂಬ ಶಂಕೆಯಲ್ಲಿ ಗುಲಾಂ ಮುಹಮ್ಮದ್ ಎಂಬ ವೃದ್ಧರೋರ್ವರಿಗೆ ಚಿತ್ರಹಿಂಸೆ ನೀಡಲಾಗಿತ್ತು. ಉ.ಪ್ರದೇಶದಲ್ಲಿ ಕಳೆದ ಎರಡು ತಿಂಗಳಲ್ಲಿ ಸಹಾರನ್‌ಪುರ ಪ್ರಕರಣದ ಸೇರಿದಂತೆ ಲವು ಹಿಂಸಾಚಾರದ ಘಟನೆ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X