Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರಳಿ ಜಯರಾಮ ಬನಾನ್ ಒಡೆತನಕ್ಕೆ ‘ಓಶಿಯನ್...

ಮರಳಿ ಜಯರಾಮ ಬನಾನ್ ಒಡೆತನಕ್ಕೆ ‘ಓಶಿಯನ್ ಪರ್ಲ್ ಹೊಟೇಲ್ಸ್ ಪ್ರೈವೇಟ್ (ಲಿ)’

ವಾರ್ತಾಭಾರತಿವಾರ್ತಾಭಾರತಿ22 May 2017 8:59 PM IST
share

ಮಂಗಳೂರು ಮೇ 22: ಸಾಗರರತ್ನ ಸರಣಿ ರೆಸ್ಟೋರೆಂಟ್‌ಗಳು ಮರಳಿ ಸ್ಥಾಪಕರ ಒಡೆತನಕ್ಕೆ ಸೇರಿದೆ. ಜಯರಾಮ ಬನಾನ್ 1986ರಲ್ಲಿ ಸಾಗರತ್ನ ರೆಸ್ಟೋರೆಂಟ್‌ಗಳನ್ನು ಆರಂಭಿಸಿ 2011ರಲ್ಲಿ ಪ್ರೈವೇಟ್ ಇಕ್ವೀಟಿ ಫರ್ಮ್‌ಗಳಿಗೆ ಮಾರಾಟ ಮಾಡಿದ್ದರು. ಇದೀಗ ಜಯರಾಮ ಬನಾನ್ ಪಿಎಫ್ ಫರ್ಮ್‌ನ ಜೊತೆಗಿನ ಪರಸ್ಪರ ಒಪ್ಪಿಗೆಯೊಂದಿಗೆ ಸಾಗರ ರತ್ನ ಸರಣಿ ರೆಸ್ಟೋರೆಂಟ್‌ಗಳ ಒಡೆತನವನ್ನು ಮರಳಿ ಪಡೆದುಕೊಂಡಿದ್ದು ನೂತನ ಸಾರಥ್ಯದಲ್ಲಿ ಸಾಗರರತ್ನ ಸಮೂಹದ ರೆಸ್ಟೋರೆಂಟ್‌ಗಳು ಓಶಿಯನ್ ಪರ್ಲ್ ಹೊಟೇಲ್ಸ್ ಪ್ರೈವೇಟ್ ಲಿಮಿಟೆಡ್ ಹೆಸರಿನೊಂದಿಗೆ ಕಾರ್ಯಾಚರಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

ಎರಡು ದಶಕಗಳ ಹಿಂದೆ ಸಾಗರ ರತ್ನ ಸರಣಿ ರೆಸ್ಟೋರೆಂಟ್‌ಗಳನ್ನು ಆರಂಭಿಸಿರುವ ಜಯರಾಮ ಬನಾನ್ ಮರಳಿ ಅವುಗಳ ಒಡೆತನವನ್ನು ಪಡೆದಿರುವುದು ಸಂತಸ ತಂದಿದೆ. ಪ್ರಸಕ್ತ ದೇಶಾದ್ಯಂತ 12 ರಾಜ್ಯಗಳಲ್ಲಿ 36 ರೆಸ್ಟೋರೆಂಟ್‌ಗಳನ್ನು ಹಾಗೂ 52 ಪ್ರಾಂಚೈಸ್‌ಗಳನ್ನು ಹೊಂದಿದೆ. ಮುಂದಿನ ಮೂರು ವರ್ಷಗಳಲ್ಲಿ ಹೊಸದಾಗಿ ನೂರು ರೆಸ್ಟೋರೆಂಟ್‌ಗಳನ್ನು ಮತ್ತು ಅಷ್ಟೇ ಪ್ರಮಾಣದ ಪ್ರಾಂಚೈಸ್‌ಗಳನ್ನು ಹೊಂದುವ ಗುರಿ ಹೊಂದಲಾಗಿದೆ ಮತ್ತು ಸಾಗರ ರತ್ನ ರೆಸ್ಟೋರೆಂಟ್ ಗಳನ್ನು ದೇಶದ ಅತ್ಯುತ್ತಮ ಸಸ್ಯಾಹಾರಿ ರೆಸ್ಟೋರೆಂಟ್‌ಗಳಾಗಿ ಅಭಿವೃದ್ಧಿ ಪಡಿಸುವ ವಿಶ್ವಾಸವನ್ನು ಜಯರಾಮ್ ಬನಾನ್ ಹೊಂದಿರುವುದಾಗಿ ಪ್ರಕಟಣೆ ತಿಳಿಸಿದೆ.

ದೆಹಲಿಯ ಡಿಫೆನ್ಸ್ ಕಾಲನಿ ಬಳಿ 1986ರಲ್ಲಿ ಜಯರಾಮ ಬನಾನ್ ಆರಂಭಿಸಿದ ಸಣ್ಣ ಸಸ್ಯಹಾರಿ ರೆಸ್ಟೋರೆಂಟ್ ‘ಸಾಗರ್ ’ಬಳಿಕ ದೇಹಲಿಯಲ್ಲಿ ಆರಂಭಿಸಲಾದ ಇಡ್ಲಿ, ವಡೆಗಳ ಮಾರಾಟದ 70 ಸರಣಿ ರೆಸ್ಟೋರೆಂಟ್‌ಗಳು ದೇಶಾದ್ಯಂತ ಸಾಗರ ರತ್ನ ರೆಸ್ಟೊರೆಂಟ್‌ಗಳ ಸರಣಿಯಾಗಿ ವಿಸ್ತರಣೆಗೊಂಡು ಗುಣಮಟ್ಟದ, ಸ್ವಚ್ಛತೆಯ ವಾತವರಣದೊಂದಿಗೆ ಜನಪ್ರೀಯತೆಯನ್ನು ಪಡೆದುಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X