Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮರಳಿನ ಸಮಸ್ಯೆಗೆ ಶಾಸಕ ನೇರ ಹೊಣೆ: ಮಾಜಿ...

ಮರಳಿನ ಸಮಸ್ಯೆಗೆ ಶಾಸಕ ನೇರ ಹೊಣೆ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

ವಾರ್ತಾಭಾರತಿವಾರ್ತಾಭಾರತಿ22 May 2017 11:22 PM IST
share
ಮರಳಿನ ಸಮಸ್ಯೆಗೆ ಶಾಸಕ ನೇರ ಹೊಣೆ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

ಹೊನ್ನಾಳಿ, ಮೇ 22: ತಾಲೂಕಿನಲ್ಲಿ ಉಂಟಾಗಿರುವ ಮರಳಿನ ಸಮಸ್ಯೆಗೆ ಶಾಸಕ ಡಿ.ಜಿ. ಶಾಂತನಗೌಡರೇ ನೇರ ಹೊಣೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಅಶ್ರಯ ಮನೆಗಳ ನೆಪದಲ್ಲಿ ಶಾಸಕರ ಪುತ್ರ ಸೇರಿದಂತೆ ಅವರ ಹಿಂಬಾಲಕರಿಗೆ ತಾಲೂಕಿನಲ್ಲಿರುವ ದೊಡ್ಡ-ದೊಡ್ಡ ಕ್ವಾರಿಗಳಲ್ಲಿರುವ ಮರಳನ್ನು ಲೂಟಿ ಮಾಡಿದ್ದಾರೆ. ಅಳಿದು-ಉಳಿದ ಮರಳನ್ನು ನೆಮ್ಮದಿ ಕೇಂದ್ರದ ಮೂಲಕ ಆಶ್ರಯ ಮತ್ತು ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಕೊಡುತ್ತಿರುವ ಮರಳಿನಲ್ಲಿ ಭಾರೀ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿದರು.

ಆಶ್ರಯ ಮನೆಗಳಿಗೆ ಮರಳು ನೀಡಲು ಹರಳಹಳ್ಳಿ-ಗೋವಿನಕೋವಿ ಮರಳು ಕ್ವಾರಿಗಳನ್ನು ಗುರುತಿಸಿದ್ದು.ಆದರೆ , ಇಲ್ಲಿ ಮರಳು ಸಿಗುತ್ತಿಲ್ಲ. ಕೆಲವರು ಆಶ್ರಯ ಮನೆ ಹೆಸರಿನಲ್ಲಿ ಬೇರೆಯವರು ಮರಳು ಪಡೆಯಲು ಯತ್ನಿಸಿತ್ತಿದ್ದಾರೆ. ಇದನ್ನು ತಡೆಯುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದರು.

ತಾಲೂಕಿನ ಬೀರಗೊಂಡನಹಳ್ಳಿ, ಗ್ರಾಮದಲ್ಲಿನ ಮರಳು ಒಂದು ಟನ್‌ಗೆ 2,275 ರೂ.ಗಳು ಹುರಳೆಹಳ್ಳಿ ಗ್ರಾಮದ ಮರಳಿಗೆ ಒಂದು ಟನ್‌ಗೆ 7,852 ರೂ. ಬೀದರಗಡ್ಡೆ ಗ್ರಾಮದ ಮರುಳಿಗೆ 3,737 ರೂ. ಗಳಾಗಿದ್ದು, ಇದರಲ್ಲಿ ಶೇ. 10ರಷ್ಟು ನಿರ್ವಹಣಾ ವೆಚ್ಚ ವಿಧಿಸುವುದರಿಂದ ಬಾಡಿಗೆ ಸೇರಿದಂತೆ ಇತರೆ ಖರ್ಚು ಸೇರಿ ಒಂದು ಟ್ಯಾಕ್ಟರ್ ಮರಳಿಗೆ 10 ರಿಂದ 12 ಸಾವಿರ ಮರಳು ದರ ದುಬಾರಿಯಾಗಿದೆ. ಇದರಿಂದ ಸಾಮಾನ್ಯ ಜನರಿಗೆ ಮರಳು ಕೈಗೆ ಸಿಗದಂತೆ ಆಗಿದೆ. ಆದ್ದರಿಂದ ಈ ಕೂಡಲೇ ಸರಕಾರ ನಿಗದಿಪಡಿಸಿದ ಟೆಂಡರ್ ಸರಳೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಮನೆ ಮತ್ತು ಶೌಚಾಲಯ ನಿರ್ಮಾಣ ಮಾಡುವವರಿಗೆ ಮರಳು ಸಿಗುತ್ತಿಲ್ಲ ಹಲವಾರು ಭಾರಿ ಇಒ ಗೆ ಮೌಖಿಕವಾಗಿ ದೂರು ನೀಡಿದ್ದರು ಕ್ರಮ ಜರುಗಿಸಿಲ್ಲ. ತಾಲೂಕಿನಲ್ಲಿ ಮರಳಿನ ವ್ಯವಸ್ಥೆ ಹದಗೆಡುವುದಕ್ಕೆ ನೇರ ಹೊಣೆ ಶಾಸಕ ಡಿ.ಜಿ.ಶಾಂತನಗೌಡರೇ ಕಾರಣ ಎಂದರು. ಗೋವಿನ ಕೊವಿ ಚಂದ್ರಪ್ಪ, ಕಲ್ಪನಹಳ್ಳಿಮಂಜಪ್ಪ, ಮುಕ್ತೆನಹಳ್ಳಿ ಕುಮಾರ, ನೆಲಹೊನ್ನೆ ಮಿಥನ್, ಕುಂದೂರು ಮಾಲತೇಶ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X