ಹೊಸದಿಲ್ಲಿ, ಮೇ 23: ದಿಲ್ಲಿಯ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಸಂಬಂಧಿಕರ ಮನೆಗಳಿಗೆ ಇಂದು ಎಸಿಬಿ ದಾಳಿ ನಡೆಸಿ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ಹೊಸದಿಲ್ಲಿ, ಮೇ 23: ದಿಲ್ಲಿಯ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ಸಂಬಂಧಿಕರ ಮನೆಗಳಿಗೆ ಇಂದು ಎಸಿಬಿ ದಾಳಿ ನಡೆಸಿ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.