Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಾಹುಬಲಿ 2 ಯಾವ ದಾಖಲೆಯನ್ನೂ ಮುರಿದಿಲ್ಲ...

ಬಾಹುಬಲಿ 2 ಯಾವ ದಾಖಲೆಯನ್ನೂ ಮುರಿದಿಲ್ಲ : ಗದರ್ ಚಿತ್ರದ ನಿರ್ದೇಶಕ ಅನಿಲ್ ಶರ್ಮಾ

ಏಕೆ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ23 May 2017 12:17 PM IST
share
ಬಾಹುಬಲಿ 2 ಯಾವ ದಾಖಲೆಯನ್ನೂ ಮುರಿದಿಲ್ಲ : ಗದರ್ ಚಿತ್ರದ ನಿರ್ದೇಶಕ ಅನಿಲ್ ಶರ್ಮಾ

ಮುಂಬೈ,ಮೇ 23 : ಭಾರೀ ಸೂಪರ್ ಹಿಟ್ ಚಿತ್ರವೆಂದು ಬಿಂಬಿತವಾಗಿರುವ ‘ಬಾಹುಬಲಿ 2: ದಿ ಕಂಕ್ಲೂಶನ್’ ವಾಸ್ತವವಾಗಿ ಇನ್ನೂ ಯಾವುದೇ ಹೊಸ ದಾಖಲೆ ನಿರ್ಮಿಸಿಲ್ಲ, ಎಂದು ‘ಗದರ್’ ಚಿತ್ರದ ನಿದೇಶಕ ಅನಿಲ್ ಶರ್ಮಾ ಹೇಳಿಕೊಂಡಿದ್ದಾರೆ. ‘‘ಇದು ಕೇವಲ ಸಮಯದ ಪ್ರಭಾವ. 2001ರಲ್ಲಿ ಗದರ್- ಏಕ್ ಪ್ರೇಮ್ ಕಥಾ ಬಿಡುಗಡೆಯಾದಾಗ ಅದು ರೂ. 265 ಕೋಟಿ ಬಾಚಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಅದು ರೂ 5,000 ಕೋಟಿಗೆ ಸಮ,’’ ಎಂದು ಶರ್ಮಾ ಹೇಳುತ್ತಾರೆ.

ತಮ್ಮ ಪುತ್ರ ಉತ್ಕರ್ಷ್ ನ ಪ್ರಥಮ ಚಿತ್ರ ‘ಜೀನಿಯಸ್’ ಇದರ ಅದ್ದೂರಿ ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದ ಶರ್ಮ ಪತ್ರಕರ್ತರೊಡನೆ ಮಾತನಾಡುತ್ತಾ ಮೇಲಿನಂತೆ ಹೇಳಿದರು.

‘ಗದರ್’ ಹೊರತಾಗಿ ‘ಅಪ್ನೆ’ ಮುಂತಾದ ಹಿಟ್ ಚಿತ್ರಗಳನ್ನು ನೀಡಿರುವ ಶರ್ಮ ಅವರನ್ನು ಬಾಹುಬಲಿ-2 ಚಿತ್ರ ರೂ.1000 ಕೋಟಿ ಬಾಚಿ ಹೊಸ ದಾಖಲೆಯನ್ನು ಸ್ಥಾಪಿಸಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದ್ದರು. ಹಲವು ಬಾರಿ ಅದೇ ಪ್ರಶ್ನೆಯನ್ನು ಕೇಳಿದ ನಂತರ ಪ್ರತಿಕ್ರಿಯಿಸಿದ ಅವರು ‘‘ನನ್ನನ್ನು ಈ ವಿಷಯದಲ್ಲಿ ಎಳೆದು ತರಬೇಡಿ. ಒಳ್ಳೆಯ ಚಿತ್ರಗಳು ಬಂದಾಗ ದಾಖಲೆಗಳು ಮುರಿಯುತ್ತವೆ. ಆದರೆ ಬಾಹುಬಲಿ 2 ವಿಚಾರ ಹೇಳುವುದಾದರೆ ಅದು ಇನ್ನೂ ಯಾವುದೇ ಹೊಸ ದಾಖಲೆ ನಿರ್ಮಿಸಿಲ್ಲ,’’ ಎಂದರು.

‘‘ಟಿಕೆಟ್ ದರಗಳು ಕೇವಲ ರೂ .25 ಇದ್ದಾಗ 2001ರಲ್ಲಿ ಗದರ್ ರೂ 265 ಕೋಟಿ ಗಳಿಸಿತ್ತು. ಈ ರೀತಿ ಲೆಕ್ಕ ಹಾಕಿದರೆ ಈ ಮೊತ್ತ ಈಗಿನ ರೂ 5000 ಕೋಟಿಗೆ ಸಮ. ಇದೇ ಲೆಕ್ಕಾಚಾರದಂತೆ ಬಾಹುಬಲಿ 2 ಬಗ್ಗೆ ಹೇಳುವುದಾದರೆ ಅದು ರೂ 1,500 ಕೋಟಿ ಗಳಿಸಿದೆ. ಆದುದರಿಂದ ಯಾವುದೇ ದಾಖಲೆಯನ್ನು ಅದು ಮುರಿದಿಲ್ಲ’’ ಎಂದರು ಶರ್ಮಾ.

ಶರ್ಮಾ ಅವರ ಪುತ್ರ ಉತ್ಕರ್ಷ್ ‘ಗದರ್’ ಚಿತ್ರದಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದರು. ಮುಹೂರ್ತ ಸಮಾರಂಭಧಲ್ಲಿ ಹಿರಿಯ ನಟ ಧರ್ಮೇಂದ್ರ, ನಟಿ ಹೇಮಾಮಾಲಿನಿ ಕೂಡ ಪಾಲ್ಗೊಂಡು ಚಿತ್ರಕ್ಕೆ ಶುಭಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X