Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಗತ್ತಿನ ಒಳಿತು-ಅಭ್ಯುದಯಕ್ಕಾಗಿ ಜಂಗಮತ್ವ...

ಜಗತ್ತಿನ ಒಳಿತು-ಅಭ್ಯುದಯಕ್ಕಾಗಿ ಜಂಗಮತ್ವ ಉಳಿಯಬೇಕು: ಶ್ರೀ ಯಡಿಯೂರು ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ23 May 2017 5:12 PM IST
share
ಜಗತ್ತಿನ ಒಳಿತು-ಅಭ್ಯುದಯಕ್ಕಾಗಿ ಜಂಗಮತ್ವ ಉಳಿಯಬೇಕು: ಶ್ರೀ ಯಡಿಯೂರು ಸ್ವಾಮೀಜಿ

ಚಿಕ್ಕಮಗಳೂರು, ಮೇ.23: ಜಗತ್ತಿನ ಒಳಿತು-ಅಭ್ಯುದಯಕ್ಕಾಗಿ ಜಂಗಮತ್ವ ಉಳಿಯಬೇಕು ಎಂದು ಶ್ರೀ ಮದ್ರಂಭಾಪುರಿ ಖಾಸಾಶಾಖಾಮಠದ ಶ್ರೀ ಯಡಿಯೂರು ಸುಕ್ಷೇತ್ರದ ಷ.ಬ್ರ.ರೇಣುಕಾ ಶಿವಾಚಾರ್ಯ ಮಹಾಸ್ವಾಮಿಗಳು ಅಭಿಪ್ರಾಯಿಸಿದರು.

ಅವರು ನಗರದ ಸುವರ್ಣ ಮಾಧ್ಯಮ ಭವನದಲ್ಲಿ ಜಂಗಮ ಬಳಗ ಆಯೋಜಿಸಿದ್ದ ಚಿಂತನಗೋಷ್ಠಿ ಹಾಗೂ ಚಿಕ್ಕೊಳಲೆ ಸದಾಶಿವಾಶಾಸ್ತ್ರಿ ಸಂಸ್ಮರಣೆಯ ಸಾನಿಧ್ಯ ವಹಿಸಿ ಪ್ರಶಸ್ತಿ ಪ್ರದಾನಿಸಿ ಆಶೀರ್ವಚನ ನೀಡಿದರು.

ಧರ್ಮ ಪಾಲನೆಗೆ ಸಂಸ್ಕಾರದ ಬಲ ಮುಖ್ಯವಾಗುತ್ತದೆ. ಸಮಾಜದಲ್ಲಿ ಸಂಸ್ಕಾರವನ್ನು ನೀಡುವ ಗುರುತರ ಹೊಣೆಗಾರಿಕೆ ಜಂಗಮರ ಮೇಲಿದೆ. ಜಂಗಮತ್ವದ ಪ್ರವರ್ಧಮಾನಕ್ಕಾಗಿ ಜಂಗಮಸಮೂಹ ಶ್ರಮಪಡಬೇಕು. ಆಚಾರ-ವಿಚಾರಗಳನ್ನು ಮೂಲಪದ್ಧತಿಗಳನ್ನು ಅನುಸರಿಸುವುದು ಅಗತ್ಯ ಎಂದು ಹೇಳಿದರು.

ಜಂಗಮಸಮಾಜದ ಹಿರಿಯರಾದ ವಿಶ್ರಾಂತ ಮುಖ್ಯ ಶಿಕ್ಷಕರುಗಳಾದ ಎ.ಎಂ.ರುದ್ರಾರಾಧ್ಯ ಮತ್ತು ಎನ್.ಎಚ್.ಮಹಾಲಿಂಗಯ್ಯ ಅವರಿಗೆ ಚಿಕ್ಕೊಳಲೆ ಸದಾಶಿವಾಶಾಸ್ತ್ರಿ ಜಂಗಮರತ್ನ ಪ್ರಶಸ್ತಿಯನ್ನು ಶ್ರೀಗಳು ಪ್ರದಾನಿಸಿ ಆಶೀರ್ವದಿಸಿದರು. ನಿವೃತ್ತ ಉಪತಹಶೀಲ್ದಾರ್ ಚಂದ್ರ ಶೇಖರಯ್ಯ ಮತ್ತು ಸುಧಾಪರಮೇಶ್ ಅತಿಥಿಗಳನ್ನು ಪರಿಚಯಿಸಿದರು. ಆಗಮಿಕರಾದ ವೇ.ಮೂ.ವಿರೂಪಾಕ್ಷಶಾಸ್ತ್ರಿ ಮತ್ತು ರೇಣುಕಯ್ಯಶಾಸ್ತ್ರಿ ವೇದಘೋಷ ಮಾಡಿದರು.
 

ವೇ.ಮೂ.ಉಪ್ಪಳ್ಳಿಬಸವರಾಜ್ಯಶಾಸ್ತ್ರಿಗಳ ಸಾಮೂಹಿಕ ರುದ್ರಪಠಣ ನಡೆಯಿತು. ರಮ್ಯ ಮತ್ತು ರೇಖಾ ಪ್ರಾರ್ಥಿಸಿದರು. ಪ್ರಾಯೋಜಕ ನಿವೃತ್ತ ಪ್ರಾಂಶುಪಾಲ ಜಯಣ್ಣ ಮತ್ತು ಸುಮಿತ್ರಾಶಾಸ್ತ್ರಿ ಅವರನ್ನು ಗೌರವಿಸಲಾಯಿತು.ಶಿವಮೊಗ್ಗದ ನಿವೃತ್ತ ಪ್ರಾಂಶುಪಾಲ ಪ್ರೊ.ಸಿ.ಯು.ಸೋಮಶೇಖರಯ್ಯ ಮಾತನಾಡಿದರು.
 

ರಂಗಕರ್ಮಿಆರ್.ಚಂದ್ರಶೇಖರ್, ಬಿಸಿಸಿಎಂ ಜಿಲ್ಲಾವ್ಯವಸ್ಥಾಪಕ ಐ.ಎಂ.ಬಸವರಾಜ್, ನಿವೃತ್ತಪ್ರಾಂಶುಪಾಲ ರೇವಣಸಿದ್ದಯ್ಯ, ನಿವೃತ್ತ ಶಿಕ್ಷಕಿ ಸ್ವರ್ಣಗೌರಿ, ಕೆಎಸ್‌ಆರ್‌ಟಿಸಿ ಸಂಚಾರಿ ನಿವೃತ್ತಾಧಿಕಾರಿ ತೀರ್ಥಸ್ವಾಮಿ, ರಾಮಕೃಷ್ಣ ಶಿಕಷಣಸಂಸ್ಥೆ ಆಡಳಿತಾಧಿಕಾರಿ ಉಮಾಮಹೇಶ್ವರಯ್ಯ, ವೀರಶೈವ ಸಹಕಾರ ಬ್ಯಾಂಕ್‌ನ ನಿರ್ದೇಶಕ ರವಿಕುಮಾರ್, ಆರ್.ಡಿ.ಆರಾಧ್ಯ, ಗುರುಕಾಂತಾರಾಧ್ಯ, ಜಂಗಮ ಬಳಗದ ಸಂಚಾಲಕ ಪ್ರಭುಲಿಂಗಶಾಸ್ತ್ರಿ, ಕೈಗಾರಿಕಾ ಇಲಾಖೆ ನಿವೃತ್ತ ಜಂಟಿನಿರ್ದೇಶಕ ಬಿ.ಪಿ.ಶಿವಮೂರ್ತಿ, ಉಪನ್ಯಾಸಕ ರುದ್ರಪ್ಪಶಾಸ್ತ್ರಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X