Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಮಲಯಾಳಂ ಕಡ್ಡಾಯ ವಿರೋಧಿಸಿದ...

ಕಾಸರಗೋಡು: ಮಲಯಾಳಂ ಕಡ್ಡಾಯ ವಿರೋಧಿಸಿದ ಧರಣಿ

ವಾರ್ತಾಭಾರತಿವಾರ್ತಾಭಾರತಿ24 May 2017 6:42 PM IST
share

ಕಾಸರಗೋಡು, ಮೇ 24: ಮಲಯಾಳಂ ಭಾಷಾ  ಕಡ್ಡಾಯಗೊಳಿಸಿದ ಸರಕಾರದ ನೀತಿಯನ್ನು ವಿರೋಧಿಸಿ ಕನ್ನಡ ಹೋರಾಟ ಸಮಿತಿಯ ನೇತೃತ್ವದಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ನಡೆಸಿದ  ದಿಗ್ಬಂಧನ ಚಳವಳಿಗೆ ಸಂಬಂಧಪಟ್ಟಂತೆ ವಿದ್ಯಾನಗರ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿದ್ದು, ಹಲವು ಮಂದಿಯ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ.

ವಿದ್ಯಾನಗರ ಸ.ಐ ಬಾಬು ಪೆರಿಂಙೋತ್ ನೀಡಿದ ದೂರಿನಂತೆ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹಕೀಂ ಕುನ್ನಿಲ್, ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಶ್ರೀಕಾಂತ್, ಜಿಲ್ಲಾ ಪಂ. ಅಧ್ಯಕ್ಷ ಎಜಿಸಿ ಬಶೀರ್, ಪ್ರಮೀಳ ಸಿ. ನಾಯ್ಕ್, ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ, ಎ.ಕೆ.ಎಂ ಅಶ್ರಫ್, ಕುಂಬಳೆ ಇಗರ್ಜಿ ಯ ಧರ್ಮಗುರು ಫಾ. ಮಾರ್ಸೆಲ್ ಸಲ್ದಾನ, ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ, ಬೇಳ ಇಗರ್ಜಿನ ಧರ್ಮಗುರು ಫಾ. ವಿನ್ಸೆಂಟ್ ಡಿಸೋಜಾ, ರವೀಶ ತಂತ್ರಿ ಕುಂಟಾರು, ಮೌಲಾನಾ ಅಬ್ದುಲ್ ಅಸೀಸ್,  ಹರ್ಷಾದ್ ವರ್ಕಾಡಿ, ಕರೋಟ್ ಮಸೀದಿಯ ಸೈಫುಲ್ಲ ತಂಙಳ್, ಭಾಸ್ಕರ, ಅವಿನಾಶ್ ಬದಿಯಡ್ಕ, ಮಧೂರು ಮಾಜಿ ಪಂಚಾಯತ್ ಅಧ್ಯಕ್ಷ ಮಾಧವ ಮಾಸ್ತರ್, ಝೆಡ್.ಎ. ಕಯ್ಯಾರ್, ಕೃಷ್ಣ ಭಟ್ ಸೂರಂಬೈಲ್, ಸುಧಾಮ ಗೋಸಾಡ, ಉಮೇಶ್ ಸಾಲಿಯಾನ್, ಬಾಲಕೃಷ್ಣ ವೊರ್ಕೂಡ್ಲು, ಬದಿಯಡ್ಕ ಪಂ. ಅಧ್ಯಕ್ಷ ಕೃಷ್ಣ ಭಟ್, ರಾಧಾಕೃಷ್ಣ ಉಳಿಯತ್ತಡ್ಕ ಸೇರಿದಂತೆ ಹಲವರ ವಿರುದ್ಧ ಕೇಸು ದಾಖಲಿಸ ಲಾಗಿದೆ. 

ಸಾರ್ವಜನಿಕ ಸಂಚಾರಕ್ಕೆ ಅಡ್ಡಿ, ಕಾನೂನು ವಿರುದ್ಧವಾಗಿ ಗುಂಪು ಸೇರಿದ್ದು, ಪೊಲೀಸರ  ಆದೇಶ ಪಾಲನೆ ಮಾಡದಿರುವುದು ಮೊದಲಾದ ಮೊಕದ್ದೆಮೆಗಳನ್ನು ದಾಖಲಿಸಿಕೊಂಡಿದ್ದಾರೆ.  
 ವಿದ್ಯಾನಗರ  ಠಾಣಾ ಸಬ್ ಇನ್ಸ್ ಪೆಕ್ಟರ್  ಮೆಲ್ವಿನ್ ಜೋಸ್ ನೀಡಿದ ದೂರಿನಂತೆ ಕೇಶವ ಪ್ರಸಾದ್ ನಾಣಿತ್ತಿಲು, ಚಂದು ಮಾಸ್ತರ್ ಮುಳ್ಳೇ ರಿಯ, ಪ್ರಸಾದ್ ಪೆರ್ಲ, ಹರೀಶ್ ಮಂಜೇ ಶ್ವರ, ಹರೀಶ್ ಶೆಟ್ಟಿ, ರಮೇಶ್ ಭಟ್, ನಾರಾಯಣ ಬದಿಯಡ್ಕ, ನಿವೃತ್ತ ಎಇಒ ವೆಂಕಟರಮಣ, ನ್ಯಾ. ಸದಾನಂದ ರೈ, ಪ್ರಸಾದ್ ರೈ ಜೋಡುಕಲ್ಲು, ಮಜೀದ್ ಕಣ್ವತೀರ್ಥ, ಪ್ರೊ. ಶ್ರೀನಾಥ್, ಎಡನೀರು ಗೋಪಾಲಕೃಷ್ಣ ಮಾಸ್ತರ್, ಲಕ್ಷ್ಮಣ ಪ್ರಭು ಕುಂಬಳೆ, ಕುಂಬಳೆ ಪಂ. ಅಧ್ಯಕ್ಷ ಪುಂಡರೀಕಾಕ್ಷ, ವಿಜಯಲಕ್ಷ್ಮಿ, ಮುತ್ತಣ್ಣ ಗೌಡ, ಕಮಲಾಕ್ಷ ಬಳ್ಳೂರು, ಬಿ.ವಿ. ಕಕ್ಕಿಲಾಯ, ನ್ಯಾಯವಾದಿ ಸುಬ್ಬಯ್ಯ ರೈ, ಮುರಳೀಧರ ಬಳ್ಳುಕ್ಕುರಾಯ ಸೇರಿದಂತೆ ಹಲವು ಮಂದಿಯ ವಿರುದ್ಧ ಕೇಸು ದಾಖಲಿಸಲಾಗಿದೆ.  

ಜಿಲ್ಲಾಧಿಕಾರಿ ಕಚೇರಿ ಪ್ರವೇಶಕ್ಕೆ ಅಡ್ಡಿ,   ಪೊಲೀಸರ ಆದೇಶ ಪಾಲನೆ ಮಾಡದಿರುವುದು, ಕರ್ತವ್ಯಕ್ಕೆ ಅಡ್ಡಿ ಮೊದಲಾದ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X