Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆ್ಯಸಿಡ್ ಎರಚಿ ಮಾಜಿ ಪ್ರಿಯಕರನನ್ನು ಕೊಂದ...

ಆ್ಯಸಿಡ್ ಎರಚಿ ಮಾಜಿ ಪ್ರಿಯಕರನನ್ನು ಕೊಂದ ಯುವತಿ

ವಾರ್ತಾಭಾರತಿವಾರ್ತಾಭಾರತಿ24 May 2017 7:53 PM IST
share
ಆ್ಯಸಿಡ್ ಎರಚಿ ಮಾಜಿ ಪ್ರಿಯಕರನನ್ನು ಕೊಂದ ಯುವತಿ

ಹೈದರಾಬಾದ್, ಮೇ 24: ಬೇರೆ ಯುವತಿಯನ್ನು ಮದುವೆಯಾದ ಮಾಜಿ ಪ್ರಿಯಕರನನ್ನು ಯುವತಿಯೊಬ್ಬಳು ಆ್ಯಸಿಡ್ ಎರಚಿ ಕೊಲೆಗೈದ ಘಟನೆ ಗುಂಟೂರು ಜಿಲ್ಲೆಯ ವೆನಿಗಾಂಡ್ಲದಲ್ಲಿ ನಡೆದಿದೆ. ಆ್ಯಸಿಡ್ ದಾಳಿಯಿಂದ ಗಂಭೀರಾವಸ್ಥೆಯಲ್ಲಿದ್ದ ವ್ಯಕ್ತಿ ಗುಂಟೂರು ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಪಮುಲಪಡು ಗ್ರಾಮದ ಇಲ್ಯಾಸ್ ಹಾಗೂ ತಡಿಕೊಂಡ ಮಂಡಲದ ಹಿಮಾ ಬಿಂದು ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಬಿಂದು ಖಾಸಗಿ ಕಾಲೇಜೊಂದರಲ್ಲಿ ಫಾರ್ಮಿಸಿ ಕೋರ್ಸ್ ಮಾಡುತ್ತಿದ್ದು, ಪದವಿ ಸಮಯದಿಂದಲೇ ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಇಲ್ಯಾಸ್ ಸೋಮವಾರ ಬೇರೆ ಯುವತಿಯೊಂದಿಗೆ ವಿವಾಹವಾಗಿದ್ದಾನೆ. ಇದರಿಂದ ಕೋಪಗೊಂಡ ಬಿಂದು ಮಾತುಕತೆ ನಡೆಸಬೇಕು ಎಂದು ಇಲ್ಯಾಸ್ ಗೆ ಕರೆ ಮಾಡಿದ್ದಾಳೆ. ಇದರಿಂದಾಗಿ ಇಲ್ಯಾಸ್ ತೆರಳಿದ್ದು, ಆತ ಹತ್ತಿರ ಬರುತ್ತಿದ್ದಂತೆ ಆಕೆ ಆ್ಯಸಿಡ್ ಎರಚಿದ್ದಾಳೆ ಎನ್ನಲಾಗಿದೆ.ಯುವತಿಯನ್ನು ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಿಂದು ಹಾಗೂ ಇಲ್ಯಾಸ್ ಪ್ರೇಮದ ಬಗ್ಗೆ ತಮಗೆ ಅರಿವಿರಲಿಲ್ಲ. ಆದರೆ ಮದುವೆಗೆ ಎರಡು ದಿನ ಮೊದಲು ಬಿಂದು ಇಲ್ಯಾಸ್ ನ ಸಹೋದರ ಅಲ್ಲಾಭಕ್ಷ್ ರನ್ನು ಭೇಟಿಯಾಗಿ ವಿಷಯ ತಿಳಿಸಿದ್ದಾಗಲೇ ಇದು ತಮ್ಮ ಅರಿವಿಗೆ ಬಂದಿತ್ತು ಎಂದು ಇಲ್ಯಾಸ್ ಕುಟುಂಬಸ್ಥರು ತಿಳಿಸಿದ್ದಾರೆ.

“ಈ ಬಗ್ಗೆ ನಮಗೆ ತಿಳಿದಿರಲಿಲ್ಲ. ಇಲ್ಯಾಸ್ ನನ್ನು ಕ್ಷಮಿಸುವಂತೆ ನಾನು ಆಕೆಯಲ್ಲಿ ಬೇಡಿಕೊಂಡಿದ್ದೆ. ಸೋಮವಾರ ನಡೆದ ಮದುವೆ ಸಮಾರಂಭದಲ್ಲೂ ಯಾವುದೇ ರೀತಿಯ ತೊಂದರೆಯನ್ನು ಆಕೆ ನೀಡಿರಲಿಲ್ಲ. ಆದರೆ ಮರುದಿನವೇ ಆಕೆ ದ್ವೇಷ ಸಾಧಿಸಿ, ನವವಧುವನ್ನು ವಿಧವೆ ಮಾಡಿದ್ದಾಳೆ” ಎಂದು ಇಲ್ಯಾಸ್  ರ ಸಹೋದರ ಅಲ್ಲಾಭಕ್ಷ್ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X